Latest Updates
-
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ!
ಝೆನ್ ಕಥೆ: ಜ್ಞಾನೋದಯಕ್ಕಾಗಿ ಏನು ಮಾಡಬೇಕು?
Short Story
oi-Reena
By Hema S

ಅದರಂತೆ ಡೈಝ ಒಮ್ಮೆ ಝೆನ್ ಗುರುವನ್ನು ಭೇಟಿ ಮಾಡಿದ. ಡೈಝ ಹತ್ತಿರ ಝೆನ್ ಗುರು "ನಿನಗೆ ಏನು ಬೇಕು" ಎಂದು ಕೇಳಿದರು. ಅದಕ್ಕೆ ಡೈಝು ನನಗೆ "ಜ್ಞಾನೋದಯ ಬೇಕು" ಎಂದು ಕೇಳಿದ. ಇದನ್ನು ಕೇಳಿದ ಗುರುಗಳು "ನಿನ್ನಲ್ಲಿಯೇ ನಿಧಿ ಇದ್ದರೂ ಏಕೆ ನಿಧಿಗಾಗಿ ಬೇರೆ ಕಡೆ ಹುಡುಕುತ್ತಿರುವೆ" ಎಂದು ಕೇಳಿದರು.
ಇದನ್ನು ಕೇಳಿ ಡೈಝಗೆ ಆಶ್ಚರ್ಯವಾಯಿತು. "ನನ್ನಲ್ಲಿ ನಿಧಿ ಎಲ್ಲಿದೆ" ಎಂದು ಆಶ್ಚರ್ಯದಿಂದ ಕೇಳಿದನು. ಆಗ ಗುರುಗಳು "ಈಗ ನೀನು ಏನು ಕೇಳಿದೆ ಅದು ನಿನ್ನಲ್ಲಿರುವ ನಿಧಿಯಿಂದ ಕೇಳಿದೆ" ಎಂದು ಹೇಳಿದರು. ಗುರುಗಳ ಮಾತನ್ನು ಕೇಳಿದ ಡೈಝಗೆ ಅದರ ಒಳ ಅರ್ಥ ಗೊತ್ತಾಯಿತು.
ಗುರುಗಳಿಗೆ ವಂದಿಸಿ ಅಲ್ಲಿಂದ ಮರಳಿದ ಡೈಝು ತನ್ನ ಸ್ನೇಹಿತರಿಗೆ "ಜ್ಞಾನವೆಂಬ ನಿಧಿ ನಮ್ಮಲ್ಲಿಯೇ ಇದೆ, ಅದನ್ನು ನಾವು ಉಪಯೋಗಿಸಲು ತಿಳಿದುಕೊಳ್ಳಬೇಕು" ಎಂದು ಹೇಳಿದನು.
Comments
English summary



Click it and Unblock the Notifications