Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಝೆನ್ ಕಥೆ: ಜ್ಞಾನೋದಯಕ್ಕಾಗಿ ಏನು ಮಾಡಬೇಕು?
Short Story
oi-Reena
By Hema S

ಅದರಂತೆ ಡೈಝ ಒಮ್ಮೆ ಝೆನ್ ಗುರುವನ್ನು ಭೇಟಿ ಮಾಡಿದ. ಡೈಝ ಹತ್ತಿರ ಝೆನ್ ಗುರು "ನಿನಗೆ ಏನು ಬೇಕು" ಎಂದು ಕೇಳಿದರು. ಅದಕ್ಕೆ ಡೈಝು ನನಗೆ "ಜ್ಞಾನೋದಯ ಬೇಕು" ಎಂದು ಕೇಳಿದ. ಇದನ್ನು ಕೇಳಿದ ಗುರುಗಳು "ನಿನ್ನಲ್ಲಿಯೇ ನಿಧಿ ಇದ್ದರೂ ಏಕೆ ನಿಧಿಗಾಗಿ ಬೇರೆ ಕಡೆ ಹುಡುಕುತ್ತಿರುವೆ" ಎಂದು ಕೇಳಿದರು.
ಇದನ್ನು ಕೇಳಿ ಡೈಝಗೆ ಆಶ್ಚರ್ಯವಾಯಿತು. "ನನ್ನಲ್ಲಿ ನಿಧಿ ಎಲ್ಲಿದೆ" ಎಂದು ಆಶ್ಚರ್ಯದಿಂದ ಕೇಳಿದನು. ಆಗ ಗುರುಗಳು "ಈಗ ನೀನು ಏನು ಕೇಳಿದೆ ಅದು ನಿನ್ನಲ್ಲಿರುವ ನಿಧಿಯಿಂದ ಕೇಳಿದೆ" ಎಂದು ಹೇಳಿದರು. ಗುರುಗಳ ಮಾತನ್ನು ಕೇಳಿದ ಡೈಝಗೆ ಅದರ ಒಳ ಅರ್ಥ ಗೊತ್ತಾಯಿತು.
ಗುರುಗಳಿಗೆ ವಂದಿಸಿ ಅಲ್ಲಿಂದ ಮರಳಿದ ಡೈಝು ತನ್ನ ಸ್ನೇಹಿತರಿಗೆ "ಜ್ಞಾನವೆಂಬ ನಿಧಿ ನಮ್ಮಲ್ಲಿಯೇ ಇದೆ, ಅದನ್ನು ನಾವು ಉಪಯೋಗಿಸಲು ತಿಳಿದುಕೊಳ್ಳಬೇಕು" ಎಂದು ಹೇಳಿದನು.
Comments
English summary



Click it and Unblock the Notifications