Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಝೆನ್ ಕಥೆ: ಜ್ಞಾನೋದಯಕ್ಕಾಗಿ ಏನು ಮಾಡಬೇಕು?
Short Story
oi-Reena
By Hema S

ಅದರಂತೆ ಡೈಝ ಒಮ್ಮೆ ಝೆನ್ ಗುರುವನ್ನು ಭೇಟಿ ಮಾಡಿದ. ಡೈಝ ಹತ್ತಿರ ಝೆನ್ ಗುರು "ನಿನಗೆ ಏನು ಬೇಕು" ಎಂದು ಕೇಳಿದರು. ಅದಕ್ಕೆ ಡೈಝು ನನಗೆ "ಜ್ಞಾನೋದಯ ಬೇಕು" ಎಂದು ಕೇಳಿದ. ಇದನ್ನು ಕೇಳಿದ ಗುರುಗಳು "ನಿನ್ನಲ್ಲಿಯೇ ನಿಧಿ ಇದ್ದರೂ ಏಕೆ ನಿಧಿಗಾಗಿ ಬೇರೆ ಕಡೆ ಹುಡುಕುತ್ತಿರುವೆ" ಎಂದು ಕೇಳಿದರು.
ಇದನ್ನು ಕೇಳಿ ಡೈಝಗೆ ಆಶ್ಚರ್ಯವಾಯಿತು. "ನನ್ನಲ್ಲಿ ನಿಧಿ ಎಲ್ಲಿದೆ" ಎಂದು ಆಶ್ಚರ್ಯದಿಂದ ಕೇಳಿದನು. ಆಗ ಗುರುಗಳು "ಈಗ ನೀನು ಏನು ಕೇಳಿದೆ ಅದು ನಿನ್ನಲ್ಲಿರುವ ನಿಧಿಯಿಂದ ಕೇಳಿದೆ" ಎಂದು ಹೇಳಿದರು. ಗುರುಗಳ ಮಾತನ್ನು ಕೇಳಿದ ಡೈಝಗೆ ಅದರ ಒಳ ಅರ್ಥ ಗೊತ್ತಾಯಿತು.
ಗುರುಗಳಿಗೆ ವಂದಿಸಿ ಅಲ್ಲಿಂದ ಮರಳಿದ ಡೈಝು ತನ್ನ ಸ್ನೇಹಿತರಿಗೆ "ಜ್ಞಾನವೆಂಬ ನಿಧಿ ನಮ್ಮಲ್ಲಿಯೇ ಇದೆ, ಅದನ್ನು ನಾವು ಉಪಯೋಗಿಸಲು ತಿಳಿದುಕೊಳ್ಳಬೇಕು" ಎಂದು ಹೇಳಿದನು.
Comments
English summary



Click it and Unblock the Notifications