Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಝೆನ್ ಕಥೆ: ಜ್ಞಾನೋದಯಕ್ಕಾಗಿ ಏನು ಮಾಡಬೇಕು?
Short Story
oi-Reena
By Hema S

ಅದರಂತೆ ಡೈಝ ಒಮ್ಮೆ ಝೆನ್ ಗುರುವನ್ನು ಭೇಟಿ ಮಾಡಿದ. ಡೈಝ ಹತ್ತಿರ ಝೆನ್ ಗುರು "ನಿನಗೆ ಏನು ಬೇಕು" ಎಂದು ಕೇಳಿದರು. ಅದಕ್ಕೆ ಡೈಝು ನನಗೆ "ಜ್ಞಾನೋದಯ ಬೇಕು" ಎಂದು ಕೇಳಿದ. ಇದನ್ನು ಕೇಳಿದ ಗುರುಗಳು "ನಿನ್ನಲ್ಲಿಯೇ ನಿಧಿ ಇದ್ದರೂ ಏಕೆ ನಿಧಿಗಾಗಿ ಬೇರೆ ಕಡೆ ಹುಡುಕುತ್ತಿರುವೆ" ಎಂದು ಕೇಳಿದರು.
ಇದನ್ನು ಕೇಳಿ ಡೈಝಗೆ ಆಶ್ಚರ್ಯವಾಯಿತು. "ನನ್ನಲ್ಲಿ ನಿಧಿ ಎಲ್ಲಿದೆ" ಎಂದು ಆಶ್ಚರ್ಯದಿಂದ ಕೇಳಿದನು. ಆಗ ಗುರುಗಳು "ಈಗ ನೀನು ಏನು ಕೇಳಿದೆ ಅದು ನಿನ್ನಲ್ಲಿರುವ ನಿಧಿಯಿಂದ ಕೇಳಿದೆ" ಎಂದು ಹೇಳಿದರು. ಗುರುಗಳ ಮಾತನ್ನು ಕೇಳಿದ ಡೈಝಗೆ ಅದರ ಒಳ ಅರ್ಥ ಗೊತ್ತಾಯಿತು.
ಗುರುಗಳಿಗೆ ವಂದಿಸಿ ಅಲ್ಲಿಂದ ಮರಳಿದ ಡೈಝು ತನ್ನ ಸ್ನೇಹಿತರಿಗೆ "ಜ್ಞಾನವೆಂಬ ನಿಧಿ ನಮ್ಮಲ್ಲಿಯೇ ಇದೆ, ಅದನ್ನು ನಾವು ಉಪಯೋಗಿಸಲು ತಿಳಿದುಕೊಳ್ಳಬೇಕು" ಎಂದು ಹೇಳಿದನು.
Comments
English summary



Click it and Unblock the Notifications
