Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಓರ್ವ ಯುವತಿ ಮತ್ತು ಇಬ್ಬರು ಬೌದ್ಧ ಸನ್ಯಾಸಿಗಳು

ಒಬ್ಬ ಸನ್ಯಾಸಿ ಆಕೆಯನ್ನು ನದಿ ದಾಟಿಸಲು ಹಿಂಜರಿದರು. ತನ್ನಿಂದ ಅದು ಸಾಧ್ಯವಿಲ್ಲ ಎಂದು ಉತ್ತರ ನೀಡಿದರು. ಆದರೆ ಇನ್ನೊಬ್ಬ ಸನ್ಯಾಸಿ, ನಕ್ಕು ಹಿಂದೆ ಮುಂದೆ ನೋಡದೆ, ಇನ್ನೊಬ್ಬ ಸನ್ಯಾಸಿ ಚಕಿತರಾಗುವಂತೆ ಹಠಾತ್ತನೆ ಅವಳನ್ನು ತಮ್ಮ ಬುಜದ ಮೇಲೆ ಹೊತ್ತುಕೊಂಡು ನದಿಯಲ್ಲಿ ಸಾಗಿ ನದಿಯ ಆ ಕಡೆಯ ದಡದ ಮೇಲೆ ಇಳಿಸಿದರು. ಆ ಯುವತಿ ಅವರನ್ನು ವಂದಿಸಿ ಅಲ್ಲಿಂದ ಹೊರಟು ಹೊದಳು.
ಈ ಘಟನೆ ಯುವತಿಯನ್ನು ನದಿ ದಾಟಿಸಲು ಹಿಂಜರಿದ ಸನ್ಯಾಸಿಗೆ ತುಂಬಾ ಆಶ್ಚರ್ಯವನ್ನುಂಟು ಮಾಡಿತು. ಈ ಸನ್ಯಾಸಿ ಏಕೆ ಹೀಗೆ ಮಾಡಿದರು ಎಂದು ಚಿಂತಿಸುತ್ತ ಸಾಗುತ್ತಿದ್ದರು. ಆದರೆ, ಯುವತಿಯನ್ನು ನದಿ ದಾಟಿಸಿದ ಸನ್ಯಾಸಿ ಮಾತ್ರ ಏನೂ ಆಗೇ ಇಲ್ಲ ಎಂಬಂತೆ ಮೌನವಾಗಿ ಮಂದಸ್ಮಿತರಾಗಿ ನಿಧಾನಗತಿಯಲ್ಲಿ ಸಾಗುತ್ತಿದ್ದರು.
ಹಾಗೇ ಸನ್ಯಾಸಿಗಳು ತಮ್ಮ ದಾರಿಯಲ್ಲಿ ಮುಂದುವರೆಯುತ್ತಿರಲು, ಇನ್ನೊಬ್ಬ ಮೌನವನ್ನು ತಾಳದೆ "ಸಹೋದರ, ನಮ್ಮ ಧಾರ್ಮಿಕ ತರಬೇತಿಯಲ್ಲಿ ಹೇಳಿರುವಂತೆ ನಾವುಗಳು ಹೆಂಗಸರ ಜೊತೆಗಿನ ಯಾವುದೇ ತರಹದ ಸಂಪರ್ಕದಿಂದ ದೂರ ಇರಬೇಕು. ಆದರೆ ನೀನು ಅವಳನ್ನು ನಿನ್ನ ಬುಜದ ಮೇಲೆ ಹೊತ್ತು ಸಾಗಿದೆಯಲ್ಲ!" ಎಂದು ಕೇಳಿದನು.
"ಸಹೋದರ", ಎನ್ನುತ್ತಾ ಎರಡನೇ ಸನ್ಯಾಸಿ ಉತ್ತರಿಸಿದರು, "ನಾನು ಅವಳನ್ನು ಆ ಕಡೆಯ ದಡದ ಮೇಲೆ ಇಳಿಸಿಬಿಟ್ಟೆ, ಆದರೆ ನೀನು ಇನ್ನೂ ಅವಳನ್ನು ಹೊತ್ತುಕೊಂಡೇ ಸಾಗುತ್ತಿರುವೆಯಲ್ಲ?" ಈ ಉತ್ತರದಿಂದ ಯುವತಿಗೆ ನದಿ ದಾಟಿಸಲು ಸಹಾಯ ಮಾಡದ ಇನ್ನೊಬ್ಬ ಸನ್ಯಾಸಿಗೆ ತನ್ನ ತಪ್ಪು ಏನೆಂದು ಅರಿವಾಯಿತು.
(ಈ ಕತೆಯ ಕೆಲವು ಪ್ರತಿಗಳಲ್ಲಿ ಯತಿಗಳು ಮಹಿಳೆಯನ್ನು ಕೆಸರು ಗುಂಡಿಯನ್ನು ದಾಟಿಸಿದ್ದಾಗಿ ಬಣ್ಣಿಸಲಾಗಿದೆ).



Click it and Unblock the Notifications