Latest Updates
-
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು!
ಝೆನ್ ಕಥೆ: ಭಿಕ್ಷುಕನ ಮೌನವೃತ ಆಚರಣೆ

ಅಲ್ಲಿ ಹತ್ತು ವರ್ಷಗಳನ್ನು ಕಳೆದ ಒರ್ವ ಬೌದ್ಧ ಭಿಕ್ಷು ತನ್ನ ಗುರುಗಳ ಬಳಿ ಹೋದನು.
ಗುರುಗಳು, "ನೀನು ಇಲ್ಲಿಗೆ ಬಂದು ಹತ್ತು ವರ್ಷಗಳಾಯಿತು. ನೀನು ಯಾವ ಎರಡು ಪದಗಳನ್ನು ಮಾತನಾಡಲು ಇಷ್ಟ ಪಡುವೆ? " ಎಂದರು.
ಅದಕ್ಕೆ ಬೌದ್ಧ ಭಿಕ್ಷು ಹೇಳಿದ " .....ಹಾಸಿಗೆ ....ಗಟ್ಟಿ....."
ಗುರುಗಳು, " ಹೌದೇ...?" ಎಂದಷ್ಟೇ ಹೇಳಿದರು.
ಮತ್ತೆ ಹತ್ತು ವರ್ಷಗಳು ಕಳೆಯಿತು. ಆ ಬೌದ್ಧ ಭಿಕ್ಷು ಮತ್ತೆ ತನ್ನ ಗುರುಗಳ ಬಳಿ ಹೋದನು.
ಗುರುಗಳು, "ನೀನು ಇಲ್ಲಿಗೆ ಬಂದು ಮತ್ತೆ ಹತ್ತು ವರ್ಷಗಳಾಯಿತು. ನೀನು ಮತ್ತೆ ಯಾವ ಎರಡು ಪದಗಳನ್ನು ಮಾತನಾಡಲು ಇಷ್ಟ ಪಡುವೆ? " ಎಂದರು
ಅದಕ್ಕೆ ಬೌದ್ಧ ಭಿಕ್ಷು ಹೇಳಿದ " .....ಊಟ ....ದುರ್ವಾಸನೆ....."
ಗುರುಗಳು, " ಹೌದೇ...?" ಎಂದಷ್ಟೇ ಹೇಳಿದರು.
ಮತ್ತೂ ಹತ್ತು ವರ್ಷಗಳು ಕಳೆಯಿತು. ಮತ್ತೆ ಬೌದ್ಧ ಭಿಕ್ಷು ತನ್ನ ಗುರುಗಳ ಬಳಿ ಹೋದನು.
ಗುರುಗಳು, "ನೀನು ಇಲ್ಲಿಗೆ ಬಂದು ಮತ್ತೂ ಹತ್ತು ವರ್ಷಗಳಾಯಿತು. ನೀನು ಇನ್ನಾವ ಎರಡು ಪದಗಳನ್ನು ಮಾತನಾಡಲು ಇಷ್ಟ ಪಡುವೆ? " ಎಂದರು
ಅದಕ್ಕೆ ಬೌದ್ಧ ಭಿಕ್ಷು ಹೇಳಿದ " .....ಇಲ್ಲಿಂದ ....ಹೋಗಬೇಕು....."
ಗುರುಗಳು, "ಹೌದು, ನೀನು ಇಲ್ಲಿಂದೆ ಏಕೆ ಹೋಗಬೇಕು ಅಂತ ಅಂದುಕೊಳ್ಳುತ್ತಾ ಇದ್ದೀಯಾ ನನಗೆ ಗೊತ್ತು. ಏಕೆಂದ್ರೆ ನೀನು ಇಲ್ಲಿಗೆ ಬಂದಾಗಿನಿಂದ ನೀನು ಮಾಡ್ತಾ ಇರೋದು ಒಂದೇ ಕೆಲಸ..ದೂರು ಹೇಳುವುದು, ಗೊಣಗುವುದು ಮಾತ್ರ!" ಎಂದರು.



Click it and Unblock the Notifications











