Latest Updates
-
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ
ಝೆನ್ ಕಥೆ: ಯಾರಿಗಾಗಿ ಕೆಲಸ ಮಾಡುತ್ತೀರಿ?

ಅದಕ್ಕೆ ಗುರು "ನಾನು ನನ್ನ ಗುರುಗಳಿಗಾಗಿ ಸೌದೆ ಒಡೆಯುವುದು ಮತ್ತು ನೀರು ಹೊರುವುದುನ್ನು ಮಾಡುತ್ತಿದ್ದೆ" ಎಂದು ಉತ್ತರಿಸಿದರು.
ಆ ವಿದ್ಯಾರ್ಥಿಗೆ ಗುರುಗಳ ಉತ್ತರ ವಿಚಿತ್ರ ಅನ್ನಿಸಿತು. ಅದರಲ್ಲಿ ಅಂತಹ ವಿಶೇಷತೆಯೂ ಅವನಿಗೆ ಕಂಡುಬರಲಿಲ್ಲ. ಝೆನ್ ಗುರುಗಳ ಉತ್ತರಕ್ಕೆ ತೃಪ್ತನಾಗದೆ, "ಹಾಗಾದರೆ ಈಗೇನು ಮಾಡುತ್ತಿದ್ದೀರಿ?" ವಿದ್ಯಾರ್ಥಿ ಗುರುಗಳ ಮೇಲೆ ಮತ್ತೊಂದು ಪ್ರಶ್ನೆ ಎಸೆದ.
ಗುರುಗಳಿಗೆ ವಿದ್ಯಾರ್ಥಿಯ ಆಂತರ್ಯದಲ್ಲಿ ಏನು ಇದೆ ಎಂಬುದು ಅರ್ಥವಾಯಿತು. ಆದರೆ, ಯಾವುದೇ ಭಾವನೆಯನ್ನು ತೋರಗೊಡದೆ, "ಆಗ ಗುರುಗಳಿಗಾಗಿ ಮಾಡುತ್ತಿದ್ದೆ. ಈಗ ನನಗೋಸ್ಕರ ಸೌದೆ ಒಡೆಯುತ್ತೇನೆ ಮತ್ತು ನೀರು ಹೊರುತ್ತೇನೆ" ಎಂದು ಮುಗುಮ್ಮಾಗಿ ಉತ್ತರಿಸಿದರು.
ಆಗಲೂ ವಿದ್ಯಾರ್ಥಿಗೆ ಸಮಾಧಾನವಾಗಲಿಲ್ಲ. ಅಷ್ಟಕ್ಕೆ ಆತ ಗುರುಗಳನ್ನು ಬಿಡಲೂ ಇಲ್ಲ. ಮುಂದುವರೆದು, "ಅರೆ! ಇದರಲ್ಲೇನು ವ್ಯತ್ಯಾಸವಿದೆ ಗುರುಗಳೆ? ಇದನ್ನು ನೀವು ಈ ಮೊದಲೂ ಮಾಡುತಿದ್ದಿರಿ ಈಗಲೂ ಮಾಡುತ್ತಿದ್ದೀರಿ" ಎಂದಾಗ ಬೊಕುಜು ನಸುನಕ್ಕು, "ಮೊದಲು ನಾನು ಇದನ್ನು ಅಪ್ರಜ್ಞಾಪೂರ್ವಕವಾಗಿ ಮಾಡುತ್ತಿದ್ದೆ. ಆದರೆ ಈಗ ಪ್ರಜ್ಞಾಪೂರ್ವಕವಾಗಿ ಮಾಡುತ್ತಿದ್ದೇನೆ. ಅಷ್ಟೇ ವ್ಯತ್ಯಾಸ" ಎಂದು ಉತ್ತರಿಸಿದರು! ಆಗ ವಿದ್ಯಾರ್ಥಿ ಮರುಮಾತಾಡದೆ ತೆರಳಿದ.



Click it and Unblock the Notifications