Latest Updates
-
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ!
ಝೆನ್ ಕಥೆ: ಯಾರಿಗಾಗಿ ಕೆಲಸ ಮಾಡುತ್ತೀರಿ?

ಅದಕ್ಕೆ ಗುರು "ನಾನು ನನ್ನ ಗುರುಗಳಿಗಾಗಿ ಸೌದೆ ಒಡೆಯುವುದು ಮತ್ತು ನೀರು ಹೊರುವುದುನ್ನು ಮಾಡುತ್ತಿದ್ದೆ" ಎಂದು ಉತ್ತರಿಸಿದರು.
ಆ ವಿದ್ಯಾರ್ಥಿಗೆ ಗುರುಗಳ ಉತ್ತರ ವಿಚಿತ್ರ ಅನ್ನಿಸಿತು. ಅದರಲ್ಲಿ ಅಂತಹ ವಿಶೇಷತೆಯೂ ಅವನಿಗೆ ಕಂಡುಬರಲಿಲ್ಲ. ಝೆನ್ ಗುರುಗಳ ಉತ್ತರಕ್ಕೆ ತೃಪ್ತನಾಗದೆ, "ಹಾಗಾದರೆ ಈಗೇನು ಮಾಡುತ್ತಿದ್ದೀರಿ?" ವಿದ್ಯಾರ್ಥಿ ಗುರುಗಳ ಮೇಲೆ ಮತ್ತೊಂದು ಪ್ರಶ್ನೆ ಎಸೆದ.
ಗುರುಗಳಿಗೆ ವಿದ್ಯಾರ್ಥಿಯ ಆಂತರ್ಯದಲ್ಲಿ ಏನು ಇದೆ ಎಂಬುದು ಅರ್ಥವಾಯಿತು. ಆದರೆ, ಯಾವುದೇ ಭಾವನೆಯನ್ನು ತೋರಗೊಡದೆ, "ಆಗ ಗುರುಗಳಿಗಾಗಿ ಮಾಡುತ್ತಿದ್ದೆ. ಈಗ ನನಗೋಸ್ಕರ ಸೌದೆ ಒಡೆಯುತ್ತೇನೆ ಮತ್ತು ನೀರು ಹೊರುತ್ತೇನೆ" ಎಂದು ಮುಗುಮ್ಮಾಗಿ ಉತ್ತರಿಸಿದರು.
ಆಗಲೂ ವಿದ್ಯಾರ್ಥಿಗೆ ಸಮಾಧಾನವಾಗಲಿಲ್ಲ. ಅಷ್ಟಕ್ಕೆ ಆತ ಗುರುಗಳನ್ನು ಬಿಡಲೂ ಇಲ್ಲ. ಮುಂದುವರೆದು, "ಅರೆ! ಇದರಲ್ಲೇನು ವ್ಯತ್ಯಾಸವಿದೆ ಗುರುಗಳೆ? ಇದನ್ನು ನೀವು ಈ ಮೊದಲೂ ಮಾಡುತಿದ್ದಿರಿ ಈಗಲೂ ಮಾಡುತ್ತಿದ್ದೀರಿ" ಎಂದಾಗ ಬೊಕುಜು ನಸುನಕ್ಕು, "ಮೊದಲು ನಾನು ಇದನ್ನು ಅಪ್ರಜ್ಞಾಪೂರ್ವಕವಾಗಿ ಮಾಡುತ್ತಿದ್ದೆ. ಆದರೆ ಈಗ ಪ್ರಜ್ಞಾಪೂರ್ವಕವಾಗಿ ಮಾಡುತ್ತಿದ್ದೇನೆ. ಅಷ್ಟೇ ವ್ಯತ್ಯಾಸ" ಎಂದು ಉತ್ತರಿಸಿದರು! ಆಗ ವಿದ್ಯಾರ್ಥಿ ಮರುಮಾತಾಡದೆ ತೆರಳಿದ.



Click it and Unblock the Notifications