Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಗಣೇಶ ಚತುರ್ಥಿ 2020: ಎಲ್ಲಾ ಸಂಕಷ್ಟಗಳಿಂದ ಪಾರುಮಾಡುವ 'ಗಣೇಶ ಕವಚ ಸ್ತೋತ್ರಂ'
ನಾವು ಜೀವನದಲ್ಲಿ ಎಷ್ಟೇ ಬೆಳವಣಿಗೆಯನ್ನು ಹೊಂದಿದ್ದರೂ ದೇವರ ಅನುಗ್ರಹ ನಮ್ಮ ಮೇಲಿರಬೇಕು. ನಾವು ಏನಾಗಿದ್ದರೂ ಅದಕ್ಕೆ ಅವರ ಶ್ರೀರಕ್ಷಯೇ ಕಾರಣ ಎಂಬುದನ್ನು ಮರೆಯಬಾರದು. ದೇವರ ಅನುಗ್ರಹ ನಿಮ್ಮ ಮೇಲೆ ಇದೆ ಎಂದಾದರೆ ಯಾರಿಗೂ ನಿಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ. ದುಷ್ಟ ಶಕ್ತಿಗಳಿಂದ ದುಷ್ಟ ಜನರಿಂದ ನಿಮ್ಮನ್ನು ರಕ್ಷಿಸುವ ಶಕ್ತಿ ಆ ಮಹಾನ್ ಮಹಿಮನಾಗಿದ್ದಾನೆ.

ಹಿಂದೂ ದೇವರುಗಳಲ್ಲಿ ಅತಿ ಶಕ್ತಶಾಲಿ ಎಂದೆನಿಸಿರುವ ಗಣೇಶನು ವಿಘ್ನ ವಿನಾಶಕ ಎಂಬ ಬಿರುದಿನಿಂದಲೇ ಪ್ರಸಿದ್ಧತೆಯನ್ನು ಗಳಿಸಿದವರಾಗಿದ್ದಾರೆ. 2020ರಲ್ಲಿ ಗಣೇಶ ಚತುರ್ಥಿಯನ್ನು ಆಗಸ್ಟ್ 22ರಂದು ಶನಿವಾರದಂದು ಅಚರಿಸಲಾಗುತ್ತಿದ್ದು, ಮಗುವಿನ ಮನಸ್ಸನ್ನು ಹೊಂದಿರುವ ಗಣೇಶನಲ್ಲಿ ನಾವು ಯಾವುದೇ ಕಷ್ಟಗಳನ್ನು ತೋಡಿಕೊಂಡರೂ ಅದಕ್ಕೆ ಪರಿಹಾರ ಕೂಡಲೇ ದೊರೆಯುತ್ತದೆ ಅಂತೆಯೇ ನಮ್ಮ ದುಃಖಕ್ಕೆ ಮೂಲವಾಗಿರುವ ಕಾರಣವನ್ನು ಸಮಸ್ಯೆಯನ್ನು ಆತ ದೂರಮಾಡುತ್ತಾರೆ, ನಿವಾರಿಸುತ್ತಾರೆ.
ಪಾರ್ವತಿ ದೇವಿಯ ಮುದ್ದಿನ ಕಂದನಾಗಿರುವ ಗಣಪನು ಭಕ್ತರ ನೆಚ್ಚಿನ ಗೆಳೆಯ ಎಂದೆನಿಸಿದ್ದಾರೆ. ಶಿವ ಗಣಗಳಿಗೆ ಅಧಿಪತಿಯಾಗಿರುವ ಗಣಪನು ತನ್ನನ್ನು ನಂಬಿದ ಭಕ್ತರನ್ನು ಕೈಬಿಡುವ ಮಾತೇ ಇಲ್ಲ. ಸಂಕಟಗಳಿಂದ ನಮ್ಮನ್ನು ಕಾಪಾಡಲು ಗಣೇಶ ಕವಚವನ್ನು ನೀವು ಪಠಿಸಿದಲ್ಲಿ ನಿಮಗೆ ಶಾಂತಿ ಸಮಾಧಾನವನ್ನು ನೀಡುತ್ತದೆ. ನಿತ್ಯವೂ ಈ ಮಂತ್ರವನ್ನು ಪಠಿಸುವುದರಿಂದ ನಿಮ್ಮೆಲ್ಲಾ ಕಷ್ಟಗಳು ನಿವಾರಣೆಯಾಗಲಿವೆ.
ನಿಮ್ಮನ್ನು ನಿಮ್ಮ ಪ್ರೀತಿಪಾತ್ರರನ್ನು ನಿಮಗೆ ಸಂಬಂಧಿಸಿದ ಸ್ವತ್ತುಗಳನ್ನು ಕಾಪಾಡುವಂತೆ ಈ ಮಂತ್ರದ ಮೂಲಕ ಗಣಪನನ್ನು ಬೇಡಿಕೊಳ್ಳಬಹುದು. ಮೂರು ಬಾರಿ, ಹನ್ನೆರಡು, ಇಪ್ಪತ್ತೊಂದು, ಮೂವತ್ತು, ಐವತ್ತೊಂದು, ಸಾವಿರದ ಎಂಟು, ಒಂದು ಲಕ್ಷದ ಎಂಟು ಬಾರಿ ಹೀಗೆ ತಮ್ಮ ಆಯ್ಕೆಗೆ ಅನುಗುಣವಾಗಿ ಭಕ್ತರು ಗಣೇಶ ಕವಚವನ್ನು ಪಠಿಸುತ್ತಾರೆ.
ಮೌಲಿ ಮಹೇಶಪುತ್ರೋ ಅವ್ಯಾಧಬಲಂ ಪಾತು ವಿನಾಯಕಂ
ತ್ರಿನೇತ್ರಾ ಪಾತು ಮಿ ನೇತ್ರೇ ಶೂರ್ಪಕರ್ನೋ ಅವಾತು ಶ್ರುತಿ
ಹೇರಂಭೋ ರಕ್ಷಾತು ಗೃಹನಾಮ್ ಮುಖಂ ಪಾತು ಗಜಾನನಹ
ಜಿವಾಹಂ ಪಾತು ಗಣೇಶೊ ಮಿ ಕಾಂತಂ ಶ್ರೀಕಾಂತ ವಲ್ಲಭ
ಸ್ಕಂದೊ ಮಹಾಬಲಾ ಪಾತು ವಿಘ್ನನಃ ಪಾತು ಮಿ ಭುಜೊ
ಕರೊ ಪರಶುಭೃತ್ ಪಾತು ಹೃದಯಂ ಸ್ಕಂದಪೂರ್ವಜಃ
ಮಧ್ಯಂ ಲಂಬೋಧರ ಪಾತು ನಾಭಿಂ ಸಿಂಧೂರ ಭೂಷಿತ
ಜಗನಮ್ ಪಾರ್ವತಿ ಪುತ್ರ ಸಕ್ತಿನಿ ಪಾತು ಪಾಶಾಭೃತ
ಜಾನುನಿ ಜಗತಂ ನಾತೊ ಜಂಗೇ ಮೂಶಿಕ ವಾಹನ
ಪಾದೊ ಪದ್ಮಾಸನಃ ಪಾತು ಪಾದೊ ದೈತ್ಯ ದರ್ಪಃ
ಏಕದಂತೊ ಅಗ್ರತಃ ಪಾತು ಪ್ರುಶ್ತೆ ಪಾತು ಗಣಾಧಿಪಃ
ಪಾಶ್ವರ್ಯಯೋ ಮೋದಕಹಾರೋ ದಿಗ್ವದಿಕ್ಷು ಚ ಸಿದ್ಧಿದಃ
ವಜ್ರಾತ್ ತಿಶ್ತತೊ ವಾಪಿ ಜಾಗ್ರತಃ ಸ್ವಪ್ತೊ ಅಶ್ನತಃ
ಚತುರ್ಥಿ ವಲ್ಲಭೊ ದೇವಾ ಪಾತು ಮಿ ಭುಕ್ತಿ ಮುಕ್ತಿದಃ
ಇದಂ ಪವಿತ್ರಂ ಸ್ತ್ರೋತ್ರಂ ಚ ಚತುರ್ಥಿಯಂ ನಿಯತಃ ಪಠೇತ್
ಸಿಂಧೂರಾಕ್ತಾ ಕುಸುಮಯಾ ದೂರ್ವಾಯಾ ಪೂಜಾಯ ವಿಘ್ನನಪಂ
ರಾಜಾ ರಾಜಾಸುತೋ ರಾಜಪತ್ನಿ ಮಂತ್ರಿ ಕುಲಂ ಚಾಲಂ
ತಸ್ಯವಶ್ಯಂ ಭವೇದ್ ವಶ್ಯಂ ವಿಘ್ನರಾಜ ಪ್ರಸಾದತಾ
ಸ ಮಂತ್ರ ಯಂತ್ರಂ ಯಹಾ ಸ್ತ್ರೋತ್ರಂ ಕರೇ ಸಂಲಿಕಾಯಾ ಧಾರಾಯೇತ್
ಧನ ಧಾನ್ಯ ಸಮೃದ್ಧಿ ಸಯಾತ್ ತಸ್ಯಾ ನಾಹ ತ್ಯಾತ್ರಾ ಸಮಸ್ಯಹಾ
ಅಸ್ಯ ಮಂತ್ರಹ ಏಮ್ ಕ್ಲೀಂ ಹ್ರೀಂ ವಕ್ರತುಂಡಾಯಹಂ
ರಸಲಕ್ಷಂ ಸದಾಯ್ಕಾಗೃಹಾಯ್ ಶದಂಗನ್ಯಾಸ ಪೂರ್ವಕಂ
ಹತ್ವಾ ತದಂತೆ ವಿಧಿವತ್ ಅಷ್ಟ ದ್ರವ್ಯಂ ಪಾಯೊ ಗೃಹತಂ
ಯಮ್ ಯಮ್ ಕಾಮಾಮಂ ಅಭಿಧ್ಯಾನ್ ವಕ್ರತುಂಡ ಪ್ರಸಾಧತಃ
ಭೃಗು ಪ್ರಣೀತಂ ಯಹಾ ಸ್ತೋತ್ರಂ ಪಠೇತ್ ಭುವಿ ಮಾನವಃ
ಭವೀತ್ ವ್ಯಹಾತ್ ಐಶ್ವರ್ಯಾ ಸ ಗಣೇಶ ಪ್ರಸಾದತಃ
ಇತಿ ವಕ್ರತುಂಡ ಗಣೇಶ ಕವಚಂ ಸಂಪೂರ್ಣಂ



Click it and Unblock the Notifications


