Latest Updates
-
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ಕನಸಿನ ಲೋಕದಲ್ಲಿ ಜ್ಞಾನಿಗಳ ಭೇಟಿ

ಶಿಷ್ಯರ ಪ್ರಶ್ನೆಗೆ ಗುರುಗಳಿಗೆ ಏನು ಉತ್ತರಿಸಬೇಕೆಂದು ತಿಳಿಯಲಿಲ್ಲ. ನಂತರ ಸುಧಾರಿಸಿಕೊಂಡು "ನಾನು ಮಧ್ಯಾಹ್ನ ಮಲಗಿ ನಿದ್ದೆ ಮಾಡುತ್ತಿಲ್ಲ, ನಾನು ಕಣ್ಣು ಮುಚ್ಚಿ ಕನಸಿನ ಲೋಕಕ್ಕೆ ಹೋಗಿತ್ತೇನೆ, ಆಗ ಕನಸಿನ ಲೋಕದಲ್ಲಿ ಹಿಂದೆ ಇದ್ದ ಜ್ಞಾನಿಗಳನ್ನು ಭೇಟಿ ಮಾಡುತ್ತೇನೆ, ನಂತರ ಅವರ ಹತ್ತಿರ ನನಗೆ ಏನಾದರೂ ಸಂಶಯವಿದ್ದರೆ ಕೇಳಿ ಪರಿಹರಿಸಿಕೊಂಡು ಅದನ್ನು ನನ್ನ ವಿದ್ಯಾರ್ಥಿಗಳಿಗೆ ಬಂದು ಹೇಳುತ್ತೇನೆ" ಎಂದು ಹೇಳಿದರು.
ಒಂದು ದಿನ ತುಂಬಾ ಬಿಸಿಲಿತ್ತು, ಊಟವಾದ ನಂತರ ವಿದ್ಯಾರ್ಥಿಗಳಿಗೆ ತುಂಬಾ ನಿದ್ದೆ ಬರ್ತಾ ಇತ್ತು , ಕೆಲವು ವಿದ್ಯಾರ್ಥಿಗಳು ನಿದ್ದೆಗೆ ಜಾರಿದರು. ಅಲ್ಲಗೆ ಬಂದ ಆ ಗುರುಗಳಿಗೆ ತನ್ನ ಶಿಷ್ಯರು ನಿದ್ದೆ ಮಾಡುತ್ತಿರುವುದು ನೋಡಿ ಕೋಪ ಬಂತು, ಶಿಷ್ಯರನ್ನು ಎಬ್ಬಿಸಿ ಬೈಯಲು ಪ್ರಾರಂಭಿಸಿದರು.
ಆಗ ಶಿಷ್ಯರು "ಗುರುಗಳೇ ನಾವು ನಿದ್ದೆ ಮಾಡಲಿಲ್ಲ, ನಾವು ಕೂಡ ಹಿರಿಯ ಜ್ಞಾನಿಗಳನ್ನು ಭೇಟಿ ಮಾಡಲು ಕನಸಿನ ಲೋಕಕ್ಕೆ ಹೋಗಿದ್ದೆವು, ಅಲ್ಲಿ ನಾವು ಜ್ಞಾನಿಗಳನ್ನು ಭೇಟಿ ಮಾಡಿದೆವು. ಅವರ ಹತ್ತಿರ ನಮ್ಮ ಗುರುಗಳು ಪ್ರತಿದಿನ ನಿಮ್ಮ ಹತ್ತಿರ ಬರುತ್ತಾರೆಯೇ ಎಂದು ಕೇಳಿದರು, ಅದಕ್ಕೆ ಅವರು ಇದುವರಿಗೆ ಅಂತಹ ವ್ಯಕ್ತಿ ಇದುವರೆಗೆ ಇಲ್ಲಿಗೆ ಬಂದಿಲ್ಲ ಎಂದು ಹೇಳಿದರು ಗುರುಗಳೇ" ಎಂದು ಜಾಣ್ಮೆಯಿಂದ ಉತ್ತರಿಸಿದರು.



Click it and Unblock the Notifications