Latest Updates
-
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ!
ಕನಸಿನ ಲೋಕದಲ್ಲಿ ಜ್ಞಾನಿಗಳ ಭೇಟಿ

ಶಿಷ್ಯರ ಪ್ರಶ್ನೆಗೆ ಗುರುಗಳಿಗೆ ಏನು ಉತ್ತರಿಸಬೇಕೆಂದು ತಿಳಿಯಲಿಲ್ಲ. ನಂತರ ಸುಧಾರಿಸಿಕೊಂಡು "ನಾನು ಮಧ್ಯಾಹ್ನ ಮಲಗಿ ನಿದ್ದೆ ಮಾಡುತ್ತಿಲ್ಲ, ನಾನು ಕಣ್ಣು ಮುಚ್ಚಿ ಕನಸಿನ ಲೋಕಕ್ಕೆ ಹೋಗಿತ್ತೇನೆ, ಆಗ ಕನಸಿನ ಲೋಕದಲ್ಲಿ ಹಿಂದೆ ಇದ್ದ ಜ್ಞಾನಿಗಳನ್ನು ಭೇಟಿ ಮಾಡುತ್ತೇನೆ, ನಂತರ ಅವರ ಹತ್ತಿರ ನನಗೆ ಏನಾದರೂ ಸಂಶಯವಿದ್ದರೆ ಕೇಳಿ ಪರಿಹರಿಸಿಕೊಂಡು ಅದನ್ನು ನನ್ನ ವಿದ್ಯಾರ್ಥಿಗಳಿಗೆ ಬಂದು ಹೇಳುತ್ತೇನೆ" ಎಂದು ಹೇಳಿದರು.
ಒಂದು ದಿನ ತುಂಬಾ ಬಿಸಿಲಿತ್ತು, ಊಟವಾದ ನಂತರ ವಿದ್ಯಾರ್ಥಿಗಳಿಗೆ ತುಂಬಾ ನಿದ್ದೆ ಬರ್ತಾ ಇತ್ತು , ಕೆಲವು ವಿದ್ಯಾರ್ಥಿಗಳು ನಿದ್ದೆಗೆ ಜಾರಿದರು. ಅಲ್ಲಗೆ ಬಂದ ಆ ಗುರುಗಳಿಗೆ ತನ್ನ ಶಿಷ್ಯರು ನಿದ್ದೆ ಮಾಡುತ್ತಿರುವುದು ನೋಡಿ ಕೋಪ ಬಂತು, ಶಿಷ್ಯರನ್ನು ಎಬ್ಬಿಸಿ ಬೈಯಲು ಪ್ರಾರಂಭಿಸಿದರು.
ಆಗ ಶಿಷ್ಯರು "ಗುರುಗಳೇ ನಾವು ನಿದ್ದೆ ಮಾಡಲಿಲ್ಲ, ನಾವು ಕೂಡ ಹಿರಿಯ ಜ್ಞಾನಿಗಳನ್ನು ಭೇಟಿ ಮಾಡಲು ಕನಸಿನ ಲೋಕಕ್ಕೆ ಹೋಗಿದ್ದೆವು, ಅಲ್ಲಿ ನಾವು ಜ್ಞಾನಿಗಳನ್ನು ಭೇಟಿ ಮಾಡಿದೆವು. ಅವರ ಹತ್ತಿರ ನಮ್ಮ ಗುರುಗಳು ಪ್ರತಿದಿನ ನಿಮ್ಮ ಹತ್ತಿರ ಬರುತ್ತಾರೆಯೇ ಎಂದು ಕೇಳಿದರು, ಅದಕ್ಕೆ ಅವರು ಇದುವರಿಗೆ ಅಂತಹ ವ್ಯಕ್ತಿ ಇದುವರೆಗೆ ಇಲ್ಲಿಗೆ ಬಂದಿಲ್ಲ ಎಂದು ಹೇಳಿದರು ಗುರುಗಳೇ" ಎಂದು ಜಾಣ್ಮೆಯಿಂದ ಉತ್ತರಿಸಿದರು.



Click it and Unblock the Notifications











