Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕನಸಿನ ಲೋಕದಲ್ಲಿ ಜ್ಞಾನಿಗಳ ಭೇಟಿ

ಶಿಷ್ಯರ ಪ್ರಶ್ನೆಗೆ ಗುರುಗಳಿಗೆ ಏನು ಉತ್ತರಿಸಬೇಕೆಂದು ತಿಳಿಯಲಿಲ್ಲ. ನಂತರ ಸುಧಾರಿಸಿಕೊಂಡು "ನಾನು ಮಧ್ಯಾಹ್ನ ಮಲಗಿ ನಿದ್ದೆ ಮಾಡುತ್ತಿಲ್ಲ, ನಾನು ಕಣ್ಣು ಮುಚ್ಚಿ ಕನಸಿನ ಲೋಕಕ್ಕೆ ಹೋಗಿತ್ತೇನೆ, ಆಗ ಕನಸಿನ ಲೋಕದಲ್ಲಿ ಹಿಂದೆ ಇದ್ದ ಜ್ಞಾನಿಗಳನ್ನು ಭೇಟಿ ಮಾಡುತ್ತೇನೆ, ನಂತರ ಅವರ ಹತ್ತಿರ ನನಗೆ ಏನಾದರೂ ಸಂಶಯವಿದ್ದರೆ ಕೇಳಿ ಪರಿಹರಿಸಿಕೊಂಡು ಅದನ್ನು ನನ್ನ ವಿದ್ಯಾರ್ಥಿಗಳಿಗೆ ಬಂದು ಹೇಳುತ್ತೇನೆ" ಎಂದು ಹೇಳಿದರು.
ಒಂದು ದಿನ ತುಂಬಾ ಬಿಸಿಲಿತ್ತು, ಊಟವಾದ ನಂತರ ವಿದ್ಯಾರ್ಥಿಗಳಿಗೆ ತುಂಬಾ ನಿದ್ದೆ ಬರ್ತಾ ಇತ್ತು , ಕೆಲವು ವಿದ್ಯಾರ್ಥಿಗಳು ನಿದ್ದೆಗೆ ಜಾರಿದರು. ಅಲ್ಲಗೆ ಬಂದ ಆ ಗುರುಗಳಿಗೆ ತನ್ನ ಶಿಷ್ಯರು ನಿದ್ದೆ ಮಾಡುತ್ತಿರುವುದು ನೋಡಿ ಕೋಪ ಬಂತು, ಶಿಷ್ಯರನ್ನು ಎಬ್ಬಿಸಿ ಬೈಯಲು ಪ್ರಾರಂಭಿಸಿದರು.
ಆಗ ಶಿಷ್ಯರು "ಗುರುಗಳೇ ನಾವು ನಿದ್ದೆ ಮಾಡಲಿಲ್ಲ, ನಾವು ಕೂಡ ಹಿರಿಯ ಜ್ಞಾನಿಗಳನ್ನು ಭೇಟಿ ಮಾಡಲು ಕನಸಿನ ಲೋಕಕ್ಕೆ ಹೋಗಿದ್ದೆವು, ಅಲ್ಲಿ ನಾವು ಜ್ಞಾನಿಗಳನ್ನು ಭೇಟಿ ಮಾಡಿದೆವು. ಅವರ ಹತ್ತಿರ ನಮ್ಮ ಗುರುಗಳು ಪ್ರತಿದಿನ ನಿಮ್ಮ ಹತ್ತಿರ ಬರುತ್ತಾರೆಯೇ ಎಂದು ಕೇಳಿದರು, ಅದಕ್ಕೆ ಅವರು ಇದುವರಿಗೆ ಅಂತಹ ವ್ಯಕ್ತಿ ಇದುವರೆಗೆ ಇಲ್ಲಿಗೆ ಬಂದಿಲ್ಲ ಎಂದು ಹೇಳಿದರು ಗುರುಗಳೇ" ಎಂದು ಜಾಣ್ಮೆಯಿಂದ ಉತ್ತರಿಸಿದರು.



Click it and Unblock the Notifications