Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಕನಸಿನ ಲೋಕದಲ್ಲಿ ಜ್ಞಾನಿಗಳ ಭೇಟಿ

ಶಿಷ್ಯರ ಪ್ರಶ್ನೆಗೆ ಗುರುಗಳಿಗೆ ಏನು ಉತ್ತರಿಸಬೇಕೆಂದು ತಿಳಿಯಲಿಲ್ಲ. ನಂತರ ಸುಧಾರಿಸಿಕೊಂಡು "ನಾನು ಮಧ್ಯಾಹ್ನ ಮಲಗಿ ನಿದ್ದೆ ಮಾಡುತ್ತಿಲ್ಲ, ನಾನು ಕಣ್ಣು ಮುಚ್ಚಿ ಕನಸಿನ ಲೋಕಕ್ಕೆ ಹೋಗಿತ್ತೇನೆ, ಆಗ ಕನಸಿನ ಲೋಕದಲ್ಲಿ ಹಿಂದೆ ಇದ್ದ ಜ್ಞಾನಿಗಳನ್ನು ಭೇಟಿ ಮಾಡುತ್ತೇನೆ, ನಂತರ ಅವರ ಹತ್ತಿರ ನನಗೆ ಏನಾದರೂ ಸಂಶಯವಿದ್ದರೆ ಕೇಳಿ ಪರಿಹರಿಸಿಕೊಂಡು ಅದನ್ನು ನನ್ನ ವಿದ್ಯಾರ್ಥಿಗಳಿಗೆ ಬಂದು ಹೇಳುತ್ತೇನೆ" ಎಂದು ಹೇಳಿದರು.
ಒಂದು ದಿನ ತುಂಬಾ ಬಿಸಿಲಿತ್ತು, ಊಟವಾದ ನಂತರ ವಿದ್ಯಾರ್ಥಿಗಳಿಗೆ ತುಂಬಾ ನಿದ್ದೆ ಬರ್ತಾ ಇತ್ತು , ಕೆಲವು ವಿದ್ಯಾರ್ಥಿಗಳು ನಿದ್ದೆಗೆ ಜಾರಿದರು. ಅಲ್ಲಗೆ ಬಂದ ಆ ಗುರುಗಳಿಗೆ ತನ್ನ ಶಿಷ್ಯರು ನಿದ್ದೆ ಮಾಡುತ್ತಿರುವುದು ನೋಡಿ ಕೋಪ ಬಂತು, ಶಿಷ್ಯರನ್ನು ಎಬ್ಬಿಸಿ ಬೈಯಲು ಪ್ರಾರಂಭಿಸಿದರು.
ಆಗ ಶಿಷ್ಯರು "ಗುರುಗಳೇ ನಾವು ನಿದ್ದೆ ಮಾಡಲಿಲ್ಲ, ನಾವು ಕೂಡ ಹಿರಿಯ ಜ್ಞಾನಿಗಳನ್ನು ಭೇಟಿ ಮಾಡಲು ಕನಸಿನ ಲೋಕಕ್ಕೆ ಹೋಗಿದ್ದೆವು, ಅಲ್ಲಿ ನಾವು ಜ್ಞಾನಿಗಳನ್ನು ಭೇಟಿ ಮಾಡಿದೆವು. ಅವರ ಹತ್ತಿರ ನಮ್ಮ ಗುರುಗಳು ಪ್ರತಿದಿನ ನಿಮ್ಮ ಹತ್ತಿರ ಬರುತ್ತಾರೆಯೇ ಎಂದು ಕೇಳಿದರು, ಅದಕ್ಕೆ ಅವರು ಇದುವರಿಗೆ ಅಂತಹ ವ್ಯಕ್ತಿ ಇದುವರೆಗೆ ಇಲ್ಲಿಗೆ ಬಂದಿಲ್ಲ ಎಂದು ಹೇಳಿದರು ಗುರುಗಳೇ" ಎಂದು ಜಾಣ್ಮೆಯಿಂದ ಉತ್ತರಿಸಿದರು.



Click it and Unblock the Notifications
