Latest Updates
-
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು! -
ಅಹಮದಾಬಾದ್ ಮಳೆ: ಪ್ರವಾಹದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಮಾರ್ಗಸೂಚಿಗಳನ್ನು ಅನುಸರಿಸಿ -
ಕಾಮನ್ವೆಲ್ತ್ ಗೇಮ್ಸ್ 2026: 3ನೇ ದಿನ ಭಾರತದ ಆಟಗಾರರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ! -
ಮಳೆಗಾಲದ ಜಾರುವ ರಸ್ತೆಗಳಲ್ಲಿ ನಡೆಯುವಾಗ ಎಚ್ಚರ: ಸುರಕ್ಷಿತವಾಗಿರಲು 8 ನಿಮಿಷಗಳ ಈ ವ್ಯಾಯಾಮ ಮಾಡಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು 45 ನಿಮಿಷದಲ್ಲಿ ಟ್ಯಾಕ್ಸ್ ಫೈಲ್ ಮಾಡುವುದು ಹೇಗೆ? -
ಪ್ರವಾಹದ ನೀರು ಮನೆಯೊಳಗೆ ನುಗ್ಗಿದೆಯೇ? ಆಸ್ತಿ ಮತ್ತು ಆರೋಗ್ಯ ರಕ್ಷಣೆಗೆ ತಕ್ಷಣ ಮಾಡಬೇಕಾದ ಕೆಲಸಗಳಿವು -
ಬೆಂಗಳೂರಿನಲ್ಲಿ ಮೊಟ್ಟೆ ಬೆಲೆ ಏರಿಕೆ: ಬಜೆಟ್ ಉಳಿಸಲು ಇಲ್ಲಿದೆ ಬೆಸ್ಟ್ ಪ್ರೋಟೀನ್ ಆಯ್ಕೆಗಳು! -
ಇನ್ಸ್ಟಾಗ್ರಾಮ್ ಡೌನ್: ಆತಂಕ ಬೇಡ, ನಿಮ್ಮ ಅಕೌಂಟ್ ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಮಳೆ ರಜೆ ದಿನ ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ!
ನಾನು ಯಾರು? ಮೂಲಭೂತವಾದ ಆಧ್ಯಾತ್ಮಿಕ ಪ್ರಶ್ನೆ

ನಾವು ಸತ್ತ ನಂತರ ನಮ್ಮ ದೇಹದ ಎದುರಿಗೇ ನಿಂತು ಜನರು ನಮ್ಮನ್ನು ಕುರಿತು "ಇವರು ಇನ್ನಿಲ್ಲ" ಎಂದು ಹೇಳುತ್ತಾರೆ. ನಮ್ಮ ದೇಹ ಅಲ್ಲೇ ಇದ್ದರು ಜನ ನಮ್ಮನ್ನು ನೋಡಿ "ಇವರು ಇನ್ನಿಲ್ಲ" ಎಂದು ಏಕೆ ಹೇಳಿದರು? ದೈಹಿಕವಾಗಿ ಸಾಯುವ ಮೊದಲು ಇತರ ವ್ಯಕ್ತಿಗಳಂತೆಯೇ ಇರುತ್ತೇವೆ, ಆದರೂ ಸತ್ತ ಕೂಡಲೇ ಅವರ ಪಾಲಿಗೆ ಇಲ್ಲವಾಗಿ ಬಿಡುತ್ತೇವೆ? ಆದ್ದರಿಂದಲೇ ನಾವು ಯಾರು? ಅನ್ನುವುದು ಮೂಲಭೂತವಾದ ಆಧ್ಯಾತ್ಮಿಕವಾದ ಪ್ರಶ್ನೆಯಾಗಿದೆ.
ನಾನು ಯಾರು? ದೇಹವೋ ಅಥವಾ ಆತ್ಮವೋ
ನಮ್ಮ ದೇಹದಲ್ಲಿ ಆತ್ಮ ಅನ್ನುವುದು ಇರುವವರೆಗೆ ಯೋಚನಾ ಶಕ್ತಿ ಇರುತ್ತದೆ. ದೇಹದ ಅಂಗಾಂಗಗಳು ಕೆಲಸ ಮಾಡುತ್ತವೆ, ಭಾವನೆಗಳಿರುತ್ತೆ ನಾವು ಅಳುತ್ತೇವೆ, ನಗಾಡುತ್ತೇವೆ, ಕೋಪಗೊಳ್ಳುತ್ತೇವೆ. ನಮ್ಮ ಯೋಚನೆಗಳು ಮತ್ತು ಭಾವನೆ ಕ್ಷಣದಿಂದ-ಕ್ಷಣಕ್ಕೆ ಬದಲಾಗುತ್ತಿರುತ್ತವೆ. ಹಾಗಾದರೆ ನಾನು ಯಾರು? ಆತ್ಮವೋ, ದೇಹವೋ
ನಮ್ಮ ದೇಹದಲ್ಲಿ ಎಷ್ಟು ಜೀವಕಣಗಳಿವೆ, ಎಷ್ಟು ರಕ್ತ ಕಣಗಳಿವೆ ಎಂದು ಹೇಲು ಸಾಧ್ಯ. ಆತ್ಮ ಮಾತ್ರ ಕಣ್ಣಿಗೆ ಅಗೋಚರವಾದದು. ಇದು ಆಂತರಿಕವಾದ ರಹಸ್ಯವಾಗಿದೆ. ಯಾರಿಂದಲೂ ಇದನ್ನು ಬೇಧಿಸಲು ಸಾಧ್ಯವಾಗಲಿಲ್ಲ. ಆದ್ದರಿಂದಲೇ ಉಪನಿಷತ್ತುಗಳಲ್ಲಿ (ರಿಗ್ ವೇದಿಕ್ ಉಪನಿಷತ್ತು (1.3.11) ನಾನು ಯಾರು ಎಂಬ ಮೂಲಭೂತ ಪ್ರಶ್ನೆ ಕೇಳಲಾಗಿದೆ.



Click it and Unblock the Notifications