Latest Updates
-
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ನಾನು ಯಾರು? ಮೂಲಭೂತವಾದ ಆಧ್ಯಾತ್ಮಿಕ ಪ್ರಶ್ನೆ

ನಾವು ಸತ್ತ ನಂತರ ನಮ್ಮ ದೇಹದ ಎದುರಿಗೇ ನಿಂತು ಜನರು ನಮ್ಮನ್ನು ಕುರಿತು "ಇವರು ಇನ್ನಿಲ್ಲ" ಎಂದು ಹೇಳುತ್ತಾರೆ. ನಮ್ಮ ದೇಹ ಅಲ್ಲೇ ಇದ್ದರು ಜನ ನಮ್ಮನ್ನು ನೋಡಿ "ಇವರು ಇನ್ನಿಲ್ಲ" ಎಂದು ಏಕೆ ಹೇಳಿದರು? ದೈಹಿಕವಾಗಿ ಸಾಯುವ ಮೊದಲು ಇತರ ವ್ಯಕ್ತಿಗಳಂತೆಯೇ ಇರುತ್ತೇವೆ, ಆದರೂ ಸತ್ತ ಕೂಡಲೇ ಅವರ ಪಾಲಿಗೆ ಇಲ್ಲವಾಗಿ ಬಿಡುತ್ತೇವೆ? ಆದ್ದರಿಂದಲೇ ನಾವು ಯಾರು? ಅನ್ನುವುದು ಮೂಲಭೂತವಾದ ಆಧ್ಯಾತ್ಮಿಕವಾದ ಪ್ರಶ್ನೆಯಾಗಿದೆ.
ನಾನು ಯಾರು? ದೇಹವೋ ಅಥವಾ ಆತ್ಮವೋ
ನಮ್ಮ ದೇಹದಲ್ಲಿ ಆತ್ಮ ಅನ್ನುವುದು ಇರುವವರೆಗೆ ಯೋಚನಾ ಶಕ್ತಿ ಇರುತ್ತದೆ. ದೇಹದ ಅಂಗಾಂಗಗಳು ಕೆಲಸ ಮಾಡುತ್ತವೆ, ಭಾವನೆಗಳಿರುತ್ತೆ ನಾವು ಅಳುತ್ತೇವೆ, ನಗಾಡುತ್ತೇವೆ, ಕೋಪಗೊಳ್ಳುತ್ತೇವೆ. ನಮ್ಮ ಯೋಚನೆಗಳು ಮತ್ತು ಭಾವನೆ ಕ್ಷಣದಿಂದ-ಕ್ಷಣಕ್ಕೆ ಬದಲಾಗುತ್ತಿರುತ್ತವೆ. ಹಾಗಾದರೆ ನಾನು ಯಾರು? ಆತ್ಮವೋ, ದೇಹವೋ
ನಮ್ಮ ದೇಹದಲ್ಲಿ ಎಷ್ಟು ಜೀವಕಣಗಳಿವೆ, ಎಷ್ಟು ರಕ್ತ ಕಣಗಳಿವೆ ಎಂದು ಹೇಲು ಸಾಧ್ಯ. ಆತ್ಮ ಮಾತ್ರ ಕಣ್ಣಿಗೆ ಅಗೋಚರವಾದದು. ಇದು ಆಂತರಿಕವಾದ ರಹಸ್ಯವಾಗಿದೆ. ಯಾರಿಂದಲೂ ಇದನ್ನು ಬೇಧಿಸಲು ಸಾಧ್ಯವಾಗಲಿಲ್ಲ. ಆದ್ದರಿಂದಲೇ ಉಪನಿಷತ್ತುಗಳಲ್ಲಿ (ರಿಗ್ ವೇದಿಕ್ ಉಪನಿಷತ್ತು (1.3.11) ನಾನು ಯಾರು ಎಂಬ ಮೂಲಭೂತ ಪ್ರಶ್ನೆ ಕೇಳಲಾಗಿದೆ.



Click it and Unblock the Notifications