Latest Updates
-
ಬಿಸಿಲಿನ ತಾಪಕ್ಕೆ ದಾಂಪತ್ಯದಲ್ಲಿ ಜಗಳವೇ? ಈ ಟಿಪ್ಸ್ ಪಾಲಿಸಿ -
ದೆಹಲಿ ಬಿಸಿಲು: ಮನೆಯನ್ನು ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ತೂಕ ಇಳಿಸುವ ಔಷಧಿಗಳ ಬೆಲೆ ಇಳಿಕೆ: ಬೊಜ್ಜು ನಿವಾರಣೆಗೆ ಹೊಸ ಭರವಸೆ -
ಎಸ್ಪಿಎಫ್ ಸ್ಟಿಕ್: ಬಿಸಿಲ ಬೇಗೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಪ್: ಅಯೋಧ್ಯೆಯಲ್ಲಿ ಯೋಗದ ಅದ್ಭುತ ಕೌಶಲ ಪ್ರದರ್ಶನ -
ಗುಜರಾತ್ ಲಿವ್-ಇನ್ ಜೋಡಿಗಳೇ, ಈ ಹೊಸ ನಿಯಮ ಮಿಸ್ ಮಾಡ್ಬೇಡಿ! -
ಹಬ್ಬದ ಅಲಂಕಾರ: ಕಡಿಮೆ ಖರ್ಚಿನಲ್ಲಿ ನಿಮ್ಮ ಮನೆ ಕಂಗೊಳಿಸಲಿ ಹೀಗೆ! -
ಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ಈ ಪಾನೀಯಗಳು ನಿಮ್ಮನ್ನು ಕಾಪಾಡುತ್ತವೆ -
ಬಿಸಿಗಾಳಿ ಕಾಟ: ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು! -
ಅನುಷ್ಕಾ ಶರ್ಮಾ ಫ್ಲೋರಲ್ ಲುಕ್: ಸ್ಟೇಡಿಯಂನಲ್ಲಿ ಮಿಂಚಲು ಹೀಗೆ ಮಾಡಿ
ನಾನು ಯಾರು? ಮೂಲಭೂತವಾದ ಆಧ್ಯಾತ್ಮಿಕ ಪ್ರಶ್ನೆ

ನಾವು ಸತ್ತ ನಂತರ ನಮ್ಮ ದೇಹದ ಎದುರಿಗೇ ನಿಂತು ಜನರು ನಮ್ಮನ್ನು ಕುರಿತು "ಇವರು ಇನ್ನಿಲ್ಲ" ಎಂದು ಹೇಳುತ್ತಾರೆ. ನಮ್ಮ ದೇಹ ಅಲ್ಲೇ ಇದ್ದರು ಜನ ನಮ್ಮನ್ನು ನೋಡಿ "ಇವರು ಇನ್ನಿಲ್ಲ" ಎಂದು ಏಕೆ ಹೇಳಿದರು? ದೈಹಿಕವಾಗಿ ಸಾಯುವ ಮೊದಲು ಇತರ ವ್ಯಕ್ತಿಗಳಂತೆಯೇ ಇರುತ್ತೇವೆ, ಆದರೂ ಸತ್ತ ಕೂಡಲೇ ಅವರ ಪಾಲಿಗೆ ಇಲ್ಲವಾಗಿ ಬಿಡುತ್ತೇವೆ? ಆದ್ದರಿಂದಲೇ ನಾವು ಯಾರು? ಅನ್ನುವುದು ಮೂಲಭೂತವಾದ ಆಧ್ಯಾತ್ಮಿಕವಾದ ಪ್ರಶ್ನೆಯಾಗಿದೆ.
ನಾನು ಯಾರು? ದೇಹವೋ ಅಥವಾ ಆತ್ಮವೋ
ನಮ್ಮ ದೇಹದಲ್ಲಿ ಆತ್ಮ ಅನ್ನುವುದು ಇರುವವರೆಗೆ ಯೋಚನಾ ಶಕ್ತಿ ಇರುತ್ತದೆ. ದೇಹದ ಅಂಗಾಂಗಗಳು ಕೆಲಸ ಮಾಡುತ್ತವೆ, ಭಾವನೆಗಳಿರುತ್ತೆ ನಾವು ಅಳುತ್ತೇವೆ, ನಗಾಡುತ್ತೇವೆ, ಕೋಪಗೊಳ್ಳುತ್ತೇವೆ. ನಮ್ಮ ಯೋಚನೆಗಳು ಮತ್ತು ಭಾವನೆ ಕ್ಷಣದಿಂದ-ಕ್ಷಣಕ್ಕೆ ಬದಲಾಗುತ್ತಿರುತ್ತವೆ. ಹಾಗಾದರೆ ನಾನು ಯಾರು? ಆತ್ಮವೋ, ದೇಹವೋ
ನಮ್ಮ ದೇಹದಲ್ಲಿ ಎಷ್ಟು ಜೀವಕಣಗಳಿವೆ, ಎಷ್ಟು ರಕ್ತ ಕಣಗಳಿವೆ ಎಂದು ಹೇಲು ಸಾಧ್ಯ. ಆತ್ಮ ಮಾತ್ರ ಕಣ್ಣಿಗೆ ಅಗೋಚರವಾದದು. ಇದು ಆಂತರಿಕವಾದ ರಹಸ್ಯವಾಗಿದೆ. ಯಾರಿಂದಲೂ ಇದನ್ನು ಬೇಧಿಸಲು ಸಾಧ್ಯವಾಗಲಿಲ್ಲ. ಆದ್ದರಿಂದಲೇ ಉಪನಿಷತ್ತುಗಳಲ್ಲಿ (ರಿಗ್ ವೇದಿಕ್ ಉಪನಿಷತ್ತು (1.3.11) ನಾನು ಯಾರು ಎಂಬ ಮೂಲಭೂತ ಪ್ರಶ್ನೆ ಕೇಳಲಾಗಿದೆ.



Click it and Unblock the Notifications











