Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ನಾನು ಯಾರು? ಮೂಲಭೂತವಾದ ಆಧ್ಯಾತ್ಮಿಕ ಪ್ರಶ್ನೆ

ನಾವು ಸತ್ತ ನಂತರ ನಮ್ಮ ದೇಹದ ಎದುರಿಗೇ ನಿಂತು ಜನರು ನಮ್ಮನ್ನು ಕುರಿತು "ಇವರು ಇನ್ನಿಲ್ಲ" ಎಂದು ಹೇಳುತ್ತಾರೆ. ನಮ್ಮ ದೇಹ ಅಲ್ಲೇ ಇದ್ದರು ಜನ ನಮ್ಮನ್ನು ನೋಡಿ "ಇವರು ಇನ್ನಿಲ್ಲ" ಎಂದು ಏಕೆ ಹೇಳಿದರು? ದೈಹಿಕವಾಗಿ ಸಾಯುವ ಮೊದಲು ಇತರ ವ್ಯಕ್ತಿಗಳಂತೆಯೇ ಇರುತ್ತೇವೆ, ಆದರೂ ಸತ್ತ ಕೂಡಲೇ ಅವರ ಪಾಲಿಗೆ ಇಲ್ಲವಾಗಿ ಬಿಡುತ್ತೇವೆ? ಆದ್ದರಿಂದಲೇ ನಾವು ಯಾರು? ಅನ್ನುವುದು ಮೂಲಭೂತವಾದ ಆಧ್ಯಾತ್ಮಿಕವಾದ ಪ್ರಶ್ನೆಯಾಗಿದೆ.
ನಾನು ಯಾರು? ದೇಹವೋ ಅಥವಾ ಆತ್ಮವೋ
ನಮ್ಮ ದೇಹದಲ್ಲಿ ಆತ್ಮ ಅನ್ನುವುದು ಇರುವವರೆಗೆ ಯೋಚನಾ ಶಕ್ತಿ ಇರುತ್ತದೆ. ದೇಹದ ಅಂಗಾಂಗಗಳು ಕೆಲಸ ಮಾಡುತ್ತವೆ, ಭಾವನೆಗಳಿರುತ್ತೆ ನಾವು ಅಳುತ್ತೇವೆ, ನಗಾಡುತ್ತೇವೆ, ಕೋಪಗೊಳ್ಳುತ್ತೇವೆ. ನಮ್ಮ ಯೋಚನೆಗಳು ಮತ್ತು ಭಾವನೆ ಕ್ಷಣದಿಂದ-ಕ್ಷಣಕ್ಕೆ ಬದಲಾಗುತ್ತಿರುತ್ತವೆ. ಹಾಗಾದರೆ ನಾನು ಯಾರು? ಆತ್ಮವೋ, ದೇಹವೋ
ನಮ್ಮ ದೇಹದಲ್ಲಿ ಎಷ್ಟು ಜೀವಕಣಗಳಿವೆ, ಎಷ್ಟು ರಕ್ತ ಕಣಗಳಿವೆ ಎಂದು ಹೇಲು ಸಾಧ್ಯ. ಆತ್ಮ ಮಾತ್ರ ಕಣ್ಣಿಗೆ ಅಗೋಚರವಾದದು. ಇದು ಆಂತರಿಕವಾದ ರಹಸ್ಯವಾಗಿದೆ. ಯಾರಿಂದಲೂ ಇದನ್ನು ಬೇಧಿಸಲು ಸಾಧ್ಯವಾಗಲಿಲ್ಲ. ಆದ್ದರಿಂದಲೇ ಉಪನಿಷತ್ತುಗಳಲ್ಲಿ (ರಿಗ್ ವೇದಿಕ್ ಉಪನಿಷತ್ತು (1.3.11) ನಾನು ಯಾರು ಎಂಬ ಮೂಲಭೂತ ಪ್ರಶ್ನೆ ಕೇಳಲಾಗಿದೆ.



Click it and Unblock the Notifications