Latest Updates
-
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ!
ನಾನು ಯಾರು? ಮೂಲಭೂತವಾದ ಆಧ್ಯಾತ್ಮಿಕ ಪ್ರಶ್ನೆ

ನಾವು ಸತ್ತ ನಂತರ ನಮ್ಮ ದೇಹದ ಎದುರಿಗೇ ನಿಂತು ಜನರು ನಮ್ಮನ್ನು ಕುರಿತು "ಇವರು ಇನ್ನಿಲ್ಲ" ಎಂದು ಹೇಳುತ್ತಾರೆ. ನಮ್ಮ ದೇಹ ಅಲ್ಲೇ ಇದ್ದರು ಜನ ನಮ್ಮನ್ನು ನೋಡಿ "ಇವರು ಇನ್ನಿಲ್ಲ" ಎಂದು ಏಕೆ ಹೇಳಿದರು? ದೈಹಿಕವಾಗಿ ಸಾಯುವ ಮೊದಲು ಇತರ ವ್ಯಕ್ತಿಗಳಂತೆಯೇ ಇರುತ್ತೇವೆ, ಆದರೂ ಸತ್ತ ಕೂಡಲೇ ಅವರ ಪಾಲಿಗೆ ಇಲ್ಲವಾಗಿ ಬಿಡುತ್ತೇವೆ? ಆದ್ದರಿಂದಲೇ ನಾವು ಯಾರು? ಅನ್ನುವುದು ಮೂಲಭೂತವಾದ ಆಧ್ಯಾತ್ಮಿಕವಾದ ಪ್ರಶ್ನೆಯಾಗಿದೆ.
ನಾನು ಯಾರು? ದೇಹವೋ ಅಥವಾ ಆತ್ಮವೋ
ನಮ್ಮ ದೇಹದಲ್ಲಿ ಆತ್ಮ ಅನ್ನುವುದು ಇರುವವರೆಗೆ ಯೋಚನಾ ಶಕ್ತಿ ಇರುತ್ತದೆ. ದೇಹದ ಅಂಗಾಂಗಗಳು ಕೆಲಸ ಮಾಡುತ್ತವೆ, ಭಾವನೆಗಳಿರುತ್ತೆ ನಾವು ಅಳುತ್ತೇವೆ, ನಗಾಡುತ್ತೇವೆ, ಕೋಪಗೊಳ್ಳುತ್ತೇವೆ. ನಮ್ಮ ಯೋಚನೆಗಳು ಮತ್ತು ಭಾವನೆ ಕ್ಷಣದಿಂದ-ಕ್ಷಣಕ್ಕೆ ಬದಲಾಗುತ್ತಿರುತ್ತವೆ. ಹಾಗಾದರೆ ನಾನು ಯಾರು? ಆತ್ಮವೋ, ದೇಹವೋ
ನಮ್ಮ ದೇಹದಲ್ಲಿ ಎಷ್ಟು ಜೀವಕಣಗಳಿವೆ, ಎಷ್ಟು ರಕ್ತ ಕಣಗಳಿವೆ ಎಂದು ಹೇಲು ಸಾಧ್ಯ. ಆತ್ಮ ಮಾತ್ರ ಕಣ್ಣಿಗೆ ಅಗೋಚರವಾದದು. ಇದು ಆಂತರಿಕವಾದ ರಹಸ್ಯವಾಗಿದೆ. ಯಾರಿಂದಲೂ ಇದನ್ನು ಬೇಧಿಸಲು ಸಾಧ್ಯವಾಗಲಿಲ್ಲ. ಆದ್ದರಿಂದಲೇ ಉಪನಿಷತ್ತುಗಳಲ್ಲಿ (ರಿಗ್ ವೇದಿಕ್ ಉಪನಿಷತ್ತು (1.3.11) ನಾನು ಯಾರು ಎಂಬ ಮೂಲಭೂತ ಪ್ರಶ್ನೆ ಕೇಳಲಾಗಿದೆ.



Click it and Unblock the Notifications