Latest Updates
-
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ
ಝೆನ್ ಕಥೆ: ಸೈಕಲ್ ಬಳಸಿದ್ದು ಏಕೆ?
Short Story
oi-Reena
By Hema S

ಅದಕ್ಕೆ ಆ ಮೂರು ಮಂದಿ ಶಿಷ್ಯರು ನೀಡಿದ ಉತ್ತರ ಮಾತ್ರ ಬೇರೆ-ಬೇರೆಯಾಗಿತ್ತು.
ಒಬ್ಬ ಶಿಷ್ಯ ಹೇಳಿದ "ಒಂದು ಗೋಣಿ ಚೀಲ ತುಂಬಾ ಆಲೂಗೆಡ್ಡೆಯನ್ನು ಸೈಕಲ್ ನಲ್ಲಿ ತರಲು ಸುಲಭವಾಯಿತು ಇಲ್ಲದಿದ್ದರೆ ಬೆನ್ನು ಮೇಲೆ ಆ ಭಾರದ ಚೀಲ ಹೊತ್ತು ತರಲು ಕಷ್ಟವಾಗುತ್ತಿತ್ತು" ಎಂದು ಹೇಳಿದನು.
ಅದಕ್ಕೆ ಗುರುಗಳು "ನೀನು ತುಂಬಾ ಬುದ್ಧಿವಂತ, ನಿನಗೆ ವಯಸ್ಸಾದಾಗ ನನಗೆ ಕಾಣಿಸುವಂತಹ ಬೆನ್ನು ನೋವಿನ ಸಮಸ್ಯೆ ಇರುವುದಿಲ್ಲ" ಎಂದು ಹೇಳಿದರು.
ಎರಡನೆಯವನು "ನಾನು ಸೈಕಲ್ ಓಡಿಸುವಾಗ ಆರಾಮವಾಗಿ ಪ್ರಕೃತಿ ಸೌಂದರ್ಯವನ್ನು ನೋಡುತ್ತಾ ಬರುವೆ" ಎಂದು ಹೇಳುತ್ತಾನೆ.
ಅದಕ್ಕೆ ಗುರುಗಳು "ಈ ಪ್ರಪಂಚವನ್ನು ನೋಡಲು ನಿನ್ನ ಕಣ್ಣಿಗಳನ್ನು ತೆರೆದಿಟ್ಟಿರುವೆ, ಒಳ್ಳೆಯದು" ಎಂದರು.
ಮೂರನೆಯವನು ಮಾತ್ರ "ಗುರುಗಳೆ ನಾನು ಸೈಕಲ್ ಓಡಿಸುವಾಗ ಮಂತ್ರ ಹೇಳುತ್ತಾ ಬರುತ್ತೇನೆ" ಎಂದು ಹೇಳಿದನು. ಗುರುಗಳು ತೃಪ್ತಿಯಿಂದ ಮುಗುಳ್ನಕ್ಕರು.
Comments
English summary
Kannada Zen story | Inspirational short stories | ಝೆನ್ ಕಥೆ : ಸೈಕಲ್ ಬಳಸಿದ್ದು ಏಕೆ?
More From Boldsky
Prev
Next



Click it and Unblock the Notifications











