Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಝೆನ್ ಕಥೆ: ಸೈಕಲ್ ಬಳಸಿದ್ದು ಏಕೆ?
Short Story
oi-Reena
By Hema S

ಅದಕ್ಕೆ ಆ ಮೂರು ಮಂದಿ ಶಿಷ್ಯರು ನೀಡಿದ ಉತ್ತರ ಮಾತ್ರ ಬೇರೆ-ಬೇರೆಯಾಗಿತ್ತು.
ಒಬ್ಬ ಶಿಷ್ಯ ಹೇಳಿದ "ಒಂದು ಗೋಣಿ ಚೀಲ ತುಂಬಾ ಆಲೂಗೆಡ್ಡೆಯನ್ನು ಸೈಕಲ್ ನಲ್ಲಿ ತರಲು ಸುಲಭವಾಯಿತು ಇಲ್ಲದಿದ್ದರೆ ಬೆನ್ನು ಮೇಲೆ ಆ ಭಾರದ ಚೀಲ ಹೊತ್ತು ತರಲು ಕಷ್ಟವಾಗುತ್ತಿತ್ತು" ಎಂದು ಹೇಳಿದನು.
ಅದಕ್ಕೆ ಗುರುಗಳು "ನೀನು ತುಂಬಾ ಬುದ್ಧಿವಂತ, ನಿನಗೆ ವಯಸ್ಸಾದಾಗ ನನಗೆ ಕಾಣಿಸುವಂತಹ ಬೆನ್ನು ನೋವಿನ ಸಮಸ್ಯೆ ಇರುವುದಿಲ್ಲ" ಎಂದು ಹೇಳಿದರು.
ಎರಡನೆಯವನು "ನಾನು ಸೈಕಲ್ ಓಡಿಸುವಾಗ ಆರಾಮವಾಗಿ ಪ್ರಕೃತಿ ಸೌಂದರ್ಯವನ್ನು ನೋಡುತ್ತಾ ಬರುವೆ" ಎಂದು ಹೇಳುತ್ತಾನೆ.
ಅದಕ್ಕೆ ಗುರುಗಳು "ಈ ಪ್ರಪಂಚವನ್ನು ನೋಡಲು ನಿನ್ನ ಕಣ್ಣಿಗಳನ್ನು ತೆರೆದಿಟ್ಟಿರುವೆ, ಒಳ್ಳೆಯದು" ಎಂದರು.
ಮೂರನೆಯವನು ಮಾತ್ರ "ಗುರುಗಳೆ ನಾನು ಸೈಕಲ್ ಓಡಿಸುವಾಗ ಮಂತ್ರ ಹೇಳುತ್ತಾ ಬರುತ್ತೇನೆ" ಎಂದು ಹೇಳಿದನು. ಗುರುಗಳು ತೃಪ್ತಿಯಿಂದ ಮುಗುಳ್ನಕ್ಕರು.
Comments
English summary



Click it and Unblock the Notifications
