Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಝೆನ್ ಕಥೆ: ಸೈಕಲ್ ಬಳಸಿದ್ದು ಏಕೆ?
Short Story
oi-Reena
By Hema S

ಅದಕ್ಕೆ ಆ ಮೂರು ಮಂದಿ ಶಿಷ್ಯರು ನೀಡಿದ ಉತ್ತರ ಮಾತ್ರ ಬೇರೆ-ಬೇರೆಯಾಗಿತ್ತು.
ಒಬ್ಬ ಶಿಷ್ಯ ಹೇಳಿದ "ಒಂದು ಗೋಣಿ ಚೀಲ ತುಂಬಾ ಆಲೂಗೆಡ್ಡೆಯನ್ನು ಸೈಕಲ್ ನಲ್ಲಿ ತರಲು ಸುಲಭವಾಯಿತು ಇಲ್ಲದಿದ್ದರೆ ಬೆನ್ನು ಮೇಲೆ ಆ ಭಾರದ ಚೀಲ ಹೊತ್ತು ತರಲು ಕಷ್ಟವಾಗುತ್ತಿತ್ತು" ಎಂದು ಹೇಳಿದನು.
ಅದಕ್ಕೆ ಗುರುಗಳು "ನೀನು ತುಂಬಾ ಬುದ್ಧಿವಂತ, ನಿನಗೆ ವಯಸ್ಸಾದಾಗ ನನಗೆ ಕಾಣಿಸುವಂತಹ ಬೆನ್ನು ನೋವಿನ ಸಮಸ್ಯೆ ಇರುವುದಿಲ್ಲ" ಎಂದು ಹೇಳಿದರು.
ಎರಡನೆಯವನು "ನಾನು ಸೈಕಲ್ ಓಡಿಸುವಾಗ ಆರಾಮವಾಗಿ ಪ್ರಕೃತಿ ಸೌಂದರ್ಯವನ್ನು ನೋಡುತ್ತಾ ಬರುವೆ" ಎಂದು ಹೇಳುತ್ತಾನೆ.
ಅದಕ್ಕೆ ಗುರುಗಳು "ಈ ಪ್ರಪಂಚವನ್ನು ನೋಡಲು ನಿನ್ನ ಕಣ್ಣಿಗಳನ್ನು ತೆರೆದಿಟ್ಟಿರುವೆ, ಒಳ್ಳೆಯದು" ಎಂದರು.
ಮೂರನೆಯವನು ಮಾತ್ರ "ಗುರುಗಳೆ ನಾನು ಸೈಕಲ್ ಓಡಿಸುವಾಗ ಮಂತ್ರ ಹೇಳುತ್ತಾ ಬರುತ್ತೇನೆ" ಎಂದು ಹೇಳಿದನು. ಗುರುಗಳು ತೃಪ್ತಿಯಿಂದ ಮುಗುಳ್ನಕ್ಕರು.
Comments
English summary



Click it and Unblock the Notifications