Latest Updates
-
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಮಹಿಳಾ ದಿನದ ವಿಶೇಷ: ಉಕ್ರೇನ್ನಿಂದ 242 ಭಾರತೀಯರನ್ನು ಕರೆತಂದ ಹೆಮ್ಮೆಯ ಕನ್ನಡತಿ
ಮಹಿಳೆ ಎಂಬುವುದು ಶಕ್ತಿ, ಸ್ಪೂರ್ತಿ, ಎಲ್ಲಾ ಮಹಿಳೆಯರಿಗೆ ಮಹಿಳಾ ದಿನದ ಶುಭಾಶಯಗಳು.
ಈ ದಿನ ವಿಶೇಷವಾಗಿ ನಾವು ಕರ್ನಾಟಕದ ಹೆಮ್ಮೆಯ ಮಗಳ ಬಗ್ಗೆ ಹೇಳುತ್ತಿದ್ದೇವೆ. ನಿಮಗೆಲ್ಲಾ ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಭಯಂಕತರ ಯುದ್ಧದ ಬಗ್ಗೆ ಗೊತ್ತೇ ಇದೆ. ಭಾರತ ಸರ್ಕಾರ ಅಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಪ್ರಯತ್ನ ಮಾಡುತ್ತಿದೆದೆ.

ಹೀಗೆ ಭಾರತೀಯರನ್ನು ತಾಯ್ನಾಡಿಗೆ ಕರೆದುಕೊಂಡು ಬರಲು ಹಾರಿದ ಏರ್ಕ್ರಾಫ್ಟ್ AI-1947 ಪೈಲೆಟ್ ದಿಶಾ ಆದಿತ್ಯಾ ಮನ್ನೂರ್ .
ಇವರು ನಮ್ಮ ಕರ್ನಾಟಕದ ಮಗಳು, ಬೆಳಗಾವಿ ಜಿಲ್ಲೆಯವರು. ದಿಶಾ ಅವರು ನ್ಯೂಜಿಲ್ಯಾಂಡ್ನ ವೆಲ್ಲಿಂಗ್ಟನ್ನಲ್ಲಿ ಟ್ರೈನಿಂಗ್ ತೆಗೆದುಕೊಂಡು 2017ರಲ್ಲಿ ಏರ್ ಇಂಡಿಯಾಗೆ ಪೈಲೆಟ್ ಆಗಿ ಸೇವೆ ಸಲ್ಲಿಸಿಸದ್ದಾರೆ. ಅವರ ಪತಿ ಆದಿತ್ಯ ಮನ್ನೂರ್ ಅವರು ಕೂಡ ಏರ್ ಇಂಡಿಯಾ ಪೈಲೆಟ್ ಆಗಿದ್ದಾರೆ.
ಇವರು ಉಕ್ರೇನ್ನಲ್ಲಿರುವ 242 ಭಾರತೀಯರನ್ನು ಸೆಫ್ ಆಗಗಿ ಭಾರತಕ್ಕೆ ಕರೆ ತಂದಿದ್ದಾರೆ.
ಇಂಥ ಹೆಣ್ಣು ನಮ್ಮ ಎಷ್ಟೋ ಮಕ್ಕಳಿಗೆ ಸ್ಪೂರ್ತಿ. ಇಂಥವರನ್ನು ನೋಡುವಾಗ ನಾವವು ಕೂಡ ಅವರಂತೆಯೇ ಆಗಬೇಕು ಎಂಬ ಆಸೆ, ಕನಸು ಮೂಡುವುದು.



Click it and Unblock the Notifications