Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಪವಿತ್ರ ಬೌದ್ಧ ತತ್ವದಲ್ಲಿನ ಉತ್ಕೃಷ್ಟ ಸತ್ಯ ಯಾವುದು?
Short Story
oi-Reena
By Hema S

ಝನ್ ಗುರುಗಳೂ ಆಸ್ಥಾನಕ್ಕೆ ಬಂದರು. ಬಂದ ಝೆನ್ ಗುರುಗಳನ್ನು ಗೌರವಿಸಿ ತನ್ನ ಕೆಲವು ಸಂಶಯಗಳನ್ನು ನಿವಾರಿಸಿ ಎಂದು ಕೇಳಿಕೊಂಡನು. ಚಕ್ರವರ್ತಿಯ ಹತ್ತಿರ ಬೌದ್ಧ ಧರ್ಮದ ಬಗ್ಗೆ ಹೇಳಲು ಗುರುಗಳು ಸಮ್ಮತಿಸಿದರು. ಆಗ ಚಕ್ರವರ್ತಿಯು ಝೆನ್ ಗುರುಗಳ ಹತ್ತಿರ ಬೌದ್ಧ ಮತದ ಕುರಿತು ಅನೇಕ ಪ್ರಶ್ನೆಗಳನ್ನು ಕೇಳಿದನು. ಗುರುಗಳು ಚಕ್ರವರ್ತಿಯ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು.
ಚಕ್ರವರ್ತಿಯು ಬೌದ್ಧ ಧರ್ಮದ ಬಗ್ಗೆ ಇನ್ನೂ ಹೆಚ್ಚಿನ ವಿಷಯ ತಿಳಿಯಬೇಕೆಂಬ ಕುತೂಹಲದಲ್ಲಿ "ಪವಿತ್ರ ಬೌದ್ಧ ತತ್ವದಲ್ಲಿನ ಉತ್ಕೃಷ್ಟ ಸತ್ಯ ಯಾವುದು?" ಎಂದು ವಿಚಾರಿಸಿದನು.
ಅದಕ್ಕೆ ಗುರುಗಳು "ವಿಶಾಲವಾದ ಖಾಲಿತನ.......ಮತ್ತು ಪವಿತ್ರತೆಯ ಗುರುತು ಕೂಡ ಇಲ್ಲ" ಎಂದು ಪ್ರತಿಕ್ರಿಯಿಸಿದರು.
ಅವರ ಉತ್ತರ ಕೇಳಿ ಆಶ್ಚರ್ಯಗೊಂಡ ಚಕ್ರವರ್ತಿಯು "ಅಲ್ಲಿ ಪವಿತ್ರತೆಯೇ ಇಲ್ಲವೆಂದರೆ, ನೀವು ಯಾರು ಮತ್ತು ಏನು?" ಎಂದು ಪ್ರಶ್ನಿಸಿದನು.
ಅದಕ್ಕೆ ಗುರುಗಳು "ನನಗೆ ಗೊತ್ತಿಲ್ಲ," ಎಂಬುದಾಗಿ ಪ್ರತಿಕ್ರಿಯಿಸಿದರು.
Comments
English summary



Click it and Unblock the Notifications
