Latest Updates
-
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ಪವಿತ್ರ ಬೌದ್ಧ ತತ್ವದಲ್ಲಿನ ಉತ್ಕೃಷ್ಟ ಸತ್ಯ ಯಾವುದು?
Short Story
oi-Reena
By Hema S

ಝನ್ ಗುರುಗಳೂ ಆಸ್ಥಾನಕ್ಕೆ ಬಂದರು. ಬಂದ ಝೆನ್ ಗುರುಗಳನ್ನು ಗೌರವಿಸಿ ತನ್ನ ಕೆಲವು ಸಂಶಯಗಳನ್ನು ನಿವಾರಿಸಿ ಎಂದು ಕೇಳಿಕೊಂಡನು. ಚಕ್ರವರ್ತಿಯ ಹತ್ತಿರ ಬೌದ್ಧ ಧರ್ಮದ ಬಗ್ಗೆ ಹೇಳಲು ಗುರುಗಳು ಸಮ್ಮತಿಸಿದರು. ಆಗ ಚಕ್ರವರ್ತಿಯು ಝೆನ್ ಗುರುಗಳ ಹತ್ತಿರ ಬೌದ್ಧ ಮತದ ಕುರಿತು ಅನೇಕ ಪ್ರಶ್ನೆಗಳನ್ನು ಕೇಳಿದನು. ಗುರುಗಳು ಚಕ್ರವರ್ತಿಯ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು.
ಚಕ್ರವರ್ತಿಯು ಬೌದ್ಧ ಧರ್ಮದ ಬಗ್ಗೆ ಇನ್ನೂ ಹೆಚ್ಚಿನ ವಿಷಯ ತಿಳಿಯಬೇಕೆಂಬ ಕುತೂಹಲದಲ್ಲಿ "ಪವಿತ್ರ ಬೌದ್ಧ ತತ್ವದಲ್ಲಿನ ಉತ್ಕೃಷ್ಟ ಸತ್ಯ ಯಾವುದು?" ಎಂದು ವಿಚಾರಿಸಿದನು.
ಅದಕ್ಕೆ ಗುರುಗಳು "ವಿಶಾಲವಾದ ಖಾಲಿತನ.......ಮತ್ತು ಪವಿತ್ರತೆಯ ಗುರುತು ಕೂಡ ಇಲ್ಲ" ಎಂದು ಪ್ರತಿಕ್ರಿಯಿಸಿದರು.
ಅವರ ಉತ್ತರ ಕೇಳಿ ಆಶ್ಚರ್ಯಗೊಂಡ ಚಕ್ರವರ್ತಿಯು "ಅಲ್ಲಿ ಪವಿತ್ರತೆಯೇ ಇಲ್ಲವೆಂದರೆ, ನೀವು ಯಾರು ಮತ್ತು ಏನು?" ಎಂದು ಪ್ರಶ್ನಿಸಿದನು.
ಅದಕ್ಕೆ ಗುರುಗಳು "ನನಗೆ ಗೊತ್ತಿಲ್ಲ," ಎಂಬುದಾಗಿ ಪ್ರತಿಕ್ರಿಯಿಸಿದರು.
Comments
English summary



Click it and Unblock the Notifications