Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಪವಿತ್ರ ಬೌದ್ಧ ತತ್ವದಲ್ಲಿನ ಉತ್ಕೃಷ್ಟ ಸತ್ಯ ಯಾವುದು?
Short Story
oi-Reena
By Hema S

ಝನ್ ಗುರುಗಳೂ ಆಸ್ಥಾನಕ್ಕೆ ಬಂದರು. ಬಂದ ಝೆನ್ ಗುರುಗಳನ್ನು ಗೌರವಿಸಿ ತನ್ನ ಕೆಲವು ಸಂಶಯಗಳನ್ನು ನಿವಾರಿಸಿ ಎಂದು ಕೇಳಿಕೊಂಡನು. ಚಕ್ರವರ್ತಿಯ ಹತ್ತಿರ ಬೌದ್ಧ ಧರ್ಮದ ಬಗ್ಗೆ ಹೇಳಲು ಗುರುಗಳು ಸಮ್ಮತಿಸಿದರು. ಆಗ ಚಕ್ರವರ್ತಿಯು ಝೆನ್ ಗುರುಗಳ ಹತ್ತಿರ ಬೌದ್ಧ ಮತದ ಕುರಿತು ಅನೇಕ ಪ್ರಶ್ನೆಗಳನ್ನು ಕೇಳಿದನು. ಗುರುಗಳು ಚಕ್ರವರ್ತಿಯ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು.
ಚಕ್ರವರ್ತಿಯು ಬೌದ್ಧ ಧರ್ಮದ ಬಗ್ಗೆ ಇನ್ನೂ ಹೆಚ್ಚಿನ ವಿಷಯ ತಿಳಿಯಬೇಕೆಂಬ ಕುತೂಹಲದಲ್ಲಿ "ಪವಿತ್ರ ಬೌದ್ಧ ತತ್ವದಲ್ಲಿನ ಉತ್ಕೃಷ್ಟ ಸತ್ಯ ಯಾವುದು?" ಎಂದು ವಿಚಾರಿಸಿದನು.
ಅದಕ್ಕೆ ಗುರುಗಳು "ವಿಶಾಲವಾದ ಖಾಲಿತನ.......ಮತ್ತು ಪವಿತ್ರತೆಯ ಗುರುತು ಕೂಡ ಇಲ್ಲ" ಎಂದು ಪ್ರತಿಕ್ರಿಯಿಸಿದರು.
ಅವರ ಉತ್ತರ ಕೇಳಿ ಆಶ್ಚರ್ಯಗೊಂಡ ಚಕ್ರವರ್ತಿಯು "ಅಲ್ಲಿ ಪವಿತ್ರತೆಯೇ ಇಲ್ಲವೆಂದರೆ, ನೀವು ಯಾರು ಮತ್ತು ಏನು?" ಎಂದು ಪ್ರಶ್ನಿಸಿದನು.
ಅದಕ್ಕೆ ಗುರುಗಳು "ನನಗೆ ಗೊತ್ತಿಲ್ಲ," ಎಂಬುದಾಗಿ ಪ್ರತಿಕ್ರಿಯಿಸಿದರು.
Comments
English summary



Click it and Unblock the Notifications