Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶೂನ್ಯತೆ, ನಿರ್ಥಕತೆ, ಖಾಲಿತನದ ನಿಜವಾದ ಅರ್ಥ

ಒಂದು ದಿನ ಸುಭುತಿಯು ಮರವೊಂದರ ಕೆಳಗಡೆ ಸ್ಥಿತಪ್ರಜ್ಞನಂತೆ ಧ್ಯಾನದಲ್ಲಿ ಮುಳುಗಿದ್ದನು. ಆಗ ಇದ್ದಕ್ಕಿದ್ದಂತೆ ಪ್ರತ್ಯಕ್ಷರಾದ ದೇವತೆಗಳು ಆತನ ಮೇಲೆ ಪುಷ್ಪ ವೃಷ್ಟಿ ಮಾಡಲು ಶುರು ಮಾಡಿದರು. ಇದರಿಂದ ಸುಭುತಿಯ ಏಕಾಂತ ಕಡಿತಗೊಂಡಿತು ಮತ್ತು ಆತನಿಗೆ ಆಶ್ಚರ್ಯವೋ ಆಶ್ಚರ್ಯ. ಸುತ್ತ ಮುತ್ತ ನೋಡಿದಾಗ ಆತನಿಗೆ ದೇವತೆಗಳು ಹೂಮಳೆ ಸುರಿಸಿದ್ದು ಕಂಡುಬಂದಿತು.
"ಇದೇಕೆ ನನ್ನ ಮೇಲೆ ಪುಷ್ಪ ವೃಷ್ಟಿ ಮಾಡಿದಿರಿ?" ಎಂದು ಸುಭುತಿ ವಿನಮ್ರವಾಗಿ ದೇವರನ್ನು ಪ್ರಶ್ನಿಸಿದ.
"ಶೂನ್ಯತೆ, ಖಾಲಿತನದ ಬಗ್ಗೆ ನಿನ್ನ ಮಾತುಗಳನ್ನು, ಉಪದೇಶಗಳನ್ನು, ನಿನ್ನ ಚಿಂತನೆಯನ್ನು ನಾವು ಮೆಚ್ಚಿದ್ದೇವೆ. ಆದ್ದರಿಂದಲೇ ಈ ಹೂ ಮಳೆ" ಎಂದು ದೇವತೆಗಳು ಉಸುರಿದರು.
"ಆದರೆ..." ಸುಭುತಿ ಹೇಳಿದ, "ನಾನು ಶೂನ್ಯತೆ ಬಗ್ಗೆ ನಿಮ್ಮ ಜೊತೆ ಮಾತನಾಡಿಯೇ ಇಲ್ಲವಲ್ಲ?"
"ನೀನು ಶೂನ್ಯತೆ ಬಗ್ಗೆ ಮಾತನಾಡಿಯೂ ಇಲ್ಲ, ನಾವು ಶೂನ್ಯತೆ ಬಗ್ಗೆ ಕೇಳಿಯೂ ಇಲ್ಲ" ಎಂದು ದೇವತೆಗಳು ಸುಭುತಿಯನ್ನು ಪ್ರಶಂಶಿಸಿದರು.
ಬುದ್ಧನ ಅನುಯಾಯಿಯಾಗಿದ್ದ ಸುಭುತಿಯ ಮೇಲೆ ಮತ್ತೆ ಯತೇಚ್ಛವಾಗಿ ಹೂವಿನ ಸುರಿಮಳೆಯಾಯ್ತು.



Click it and Unblock the Notifications