Latest Updates
-
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ!
ಶೂನ್ಯತೆ, ನಿರ್ಥಕತೆ, ಖಾಲಿತನದ ನಿಜವಾದ ಅರ್ಥ

ಒಂದು ದಿನ ಸುಭುತಿಯು ಮರವೊಂದರ ಕೆಳಗಡೆ ಸ್ಥಿತಪ್ರಜ್ಞನಂತೆ ಧ್ಯಾನದಲ್ಲಿ ಮುಳುಗಿದ್ದನು. ಆಗ ಇದ್ದಕ್ಕಿದ್ದಂತೆ ಪ್ರತ್ಯಕ್ಷರಾದ ದೇವತೆಗಳು ಆತನ ಮೇಲೆ ಪುಷ್ಪ ವೃಷ್ಟಿ ಮಾಡಲು ಶುರು ಮಾಡಿದರು. ಇದರಿಂದ ಸುಭುತಿಯ ಏಕಾಂತ ಕಡಿತಗೊಂಡಿತು ಮತ್ತು ಆತನಿಗೆ ಆಶ್ಚರ್ಯವೋ ಆಶ್ಚರ್ಯ. ಸುತ್ತ ಮುತ್ತ ನೋಡಿದಾಗ ಆತನಿಗೆ ದೇವತೆಗಳು ಹೂಮಳೆ ಸುರಿಸಿದ್ದು ಕಂಡುಬಂದಿತು.
"ಇದೇಕೆ ನನ್ನ ಮೇಲೆ ಪುಷ್ಪ ವೃಷ್ಟಿ ಮಾಡಿದಿರಿ?" ಎಂದು ಸುಭುತಿ ವಿನಮ್ರವಾಗಿ ದೇವರನ್ನು ಪ್ರಶ್ನಿಸಿದ.
"ಶೂನ್ಯತೆ, ಖಾಲಿತನದ ಬಗ್ಗೆ ನಿನ್ನ ಮಾತುಗಳನ್ನು, ಉಪದೇಶಗಳನ್ನು, ನಿನ್ನ ಚಿಂತನೆಯನ್ನು ನಾವು ಮೆಚ್ಚಿದ್ದೇವೆ. ಆದ್ದರಿಂದಲೇ ಈ ಹೂ ಮಳೆ" ಎಂದು ದೇವತೆಗಳು ಉಸುರಿದರು.
"ಆದರೆ..." ಸುಭುತಿ ಹೇಳಿದ, "ನಾನು ಶೂನ್ಯತೆ ಬಗ್ಗೆ ನಿಮ್ಮ ಜೊತೆ ಮಾತನಾಡಿಯೇ ಇಲ್ಲವಲ್ಲ?"
"ನೀನು ಶೂನ್ಯತೆ ಬಗ್ಗೆ ಮಾತನಾಡಿಯೂ ಇಲ್ಲ, ನಾವು ಶೂನ್ಯತೆ ಬಗ್ಗೆ ಕೇಳಿಯೂ ಇಲ್ಲ" ಎಂದು ದೇವತೆಗಳು ಸುಭುತಿಯನ್ನು ಪ್ರಶಂಶಿಸಿದರು.
ಬುದ್ಧನ ಅನುಯಾಯಿಯಾಗಿದ್ದ ಸುಭುತಿಯ ಮೇಲೆ ಮತ್ತೆ ಯತೇಚ್ಛವಾಗಿ ಹೂವಿನ ಸುರಿಮಳೆಯಾಯ್ತು.



Click it and Unblock the Notifications