Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಬುದ್ಧನ ಹುಡುಕಾಟದಲ್ಲಿ ಹೊರಟ ಯತಿಗೆ ಸಿಕ್ಕಿದ್ದೇನು?
Short Story
oi-Prasad P
By Prasad

ಪಯಣ ಹಾಗೇ ಸಾಗುತ್ತಿದ್ದಾಗ ನದಿಯಲ್ಲಿ ಏನೋ ತೇಲುತ್ತಾ, ತಮ್ಮತ್ತ ಬರುತ್ತಿರುವುದನ್ನು ಯತಿಯು ಗಮನಿಸಿದನು. ಅದು ಹತ್ತಿರ ಬರುತ್ತಿದ್ದಂತೇ ಅದು ಒಬ್ಬ ಮನುಷ್ಯನ ಮೃತ ಶರೀರವೆಂಬುವುದನ್ನು ಯತಿ ಅರಿತನು.
ಆ ಶವವು ತೇಲುತ್ತ ತೇಲುತ್ತ ತುಂಬಾ ಹತ್ತಿರ ಬಂದಾಗ ಯತಿಯು ಅದನ್ನು ಮುಟ್ಟಲು ಯತ್ನಿಸಿದನು. ಆಗ ಆಶ್ಚರ್ಯ ಮತ್ತು ಆವಾಕ್ಕಾಗುವ ಸರದಿ ಯತಿಯದಾಗಿತ್ತು. ಯಾಕೆಂದರೆ, ಆ ಮೃತ ಶರೀರವು ತನ್ನದೇ ಎಂಬುದು ಅವನಿಗೆ ತಕ್ಷಣ ಅರಿವಿಗೆ ಬಂದಿತು.
ನದಿಯ ಹರಿವಿನ ಜೊತೆ ತೇಲುತ್ತಾ ಸಾಗುತ್ತಿರುವಾಗ, ತಾನೇ ಸ್ವತಃ ಅಚಲ ಮತ್ತು ನಿರ್ಜೀವವಾಗಿರುವುದನ್ನು ಕಂಡ ವಿಹ್ವಲನಾದನು ಮತ್ತು ಅವನು ತನ್ನ ಎಲ್ಲ ಹಿಡಿತವನ್ನೂ ಕಳೆದುಕೊಂಡುಬಿಟ್ಟನು. ಬುದ್ಧನನ್ನು ಹುಡುಕುತ್ತ ಹೊರಟ ಆತನಿಗೆ, ಆ ಕ್ಷಣವೇ ವಿಮೋಚನೆಯ ಘಟ್ಟ ಆರಂಭವಾಯಿತು ಎಂಬಂತೆ ಅನುಭವವಾಯಿತು. ಆ ಕ್ಷಣವೇ ಯತಿ ಬುದ್ಧನ ಹುಡುಕಾಟವನ್ನೂ ಬಿಟ್ಟುಬಿಟ್ಟನು.
Comments
English summary
Searching For Buddha | Inspirational Zen short story | ಬುದ್ಧನ ಹುಡುಕಾಟದಲ್ಲಿ | ಜೆನ್ ಕಥೆಗಳು
Story first published: Monday, June 4, 2012, 15:54 [IST]
Other articles published on Jun 4, 2012



Click it and Unblock the Notifications
