Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಆತನ ಸಾವು ದೇಗುಲದ ಪ್ರಶಾಂತತೆ ಕದಡಿತ್ತು

ಶಿಯೋಚಿ ವಿಶಿಷ್ಟ ರೀತಿಯಲ್ಲಿ ತನ್ನ ಶಿಷ್ಯರಿಗೆ ಬೋಧನೆ ಮಾಡುತ್ತಿದ್ದ. ಪಾಠಗಳಿಲ್ಲ, ಪ್ರವಚನಗಳಿಲ್ಲ. ಮೌನದ ಮುಖಾಂತರವೇ ಅತ್ಯಂತ ಪ್ರಭಾವಶಾಲಿಯಾಗಿ ಬೋಧನೆ ಮಾಡಲಾಗುತ್ತಿತ್ತು. ಮೌನದ ಮುಖಾಂತರವೇ ಬೋಧನೆ ಮಾಡುತ್ತಿದ್ದರಿಂದ ಇಡೀ ದೇಗುಲ ರಾತ್ರಿ, ಹಗಲೂ ಶಾಂತವಾಗಿ ಇರುತ್ತಿತ್ತು. ಸುತ್ತಲಿನ ಜನರು ಕೂಡ ಗುರು ಶಿಯೋಚಿಯನ್ನು ಮತ್ತು ಈ ರೀತಿಯ ಬೋಧನೆ ಶ್ಲಾಘಿಸುತ್ತಿದ್ದರು.
ಶಿಷ್ಯಂದಿರಿಗೆ ಧ್ಯಾನದ ಹೊರತಾಗಿ ದೇಗುಲದಲ್ಲಿ ಇನ್ನೇನೂ ಮಾಡುವುದಕ್ಕೆ ಇರುತ್ತಿರಲಿಲ್ಲ. ಶಿಯೋಚಿಯು ಸೂತ್ರಗಳನ್ನು ಪಠಿಸುತ್ತಿರಲಿಲ್ಲ ಬದಲಾಗಿ ಧ್ಯಾನವನ್ನು ಮಾತ್ರ ಮಾಡುತ್ತಿದ್ದ. ಶಿಷ್ಯರು ಕೂಡ ಶಿಯೋಚಿಯ ಬೋಧನೆಯನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಕಲಿಯುತ್ತಿದ್ದರು.
ಇದು ಹಲವಾರು ತಿಂಗಳುಗಳ ಕಾಲ ನಡೆದುಕೊಂಡು ಬಂದಿತು. ದೇಗುಲದ ದಿವ್ಯ ಪ್ರಶಾಂತತೆ ಒಂದು ದಿನ ಕದಡಿ ಹೋಯಿತು. ಅತ್ಯಂತ ಶಾಂತವಾಗಿದ್ದ ದೇಗುಲದಲ್ಲಿ ಗಂಟೆ ಜಾಗಟೆಗಳು ಮೊಳಗಲು ಪ್ರಾರಂಭಿಸಿದವು. ಮೌನದ ಮುಖಾಂತರ ನಡೆಯುತ್ತಿದ್ದ ಬೋಧನೆಗಳು, ಪಾಠ, ಪ್ರವಚನಗಳು ಎಂಟು ದಿಕ್ಕಿಗೆ ಹರಡುವಂತೆ ಕೇಳಲು ಪ್ರಾರಂಭಿಸಿದವು.
ಆ ದೇವಸ್ಥಾನದ ಪಕ್ಕದಲ್ಲಿಯೇ ಒಬ್ಬ ಹಿರಿಯ ನಾಗರಿಕರ ಹೆಂಗಸು ವಾಸವಾಗಿದ್ದರು. ಅವರಿಗೆ ಈ ಬದಲಾವಣೆ ವಿಚಿತ್ರವಾಗಿ ಕಂಡಿತು. ಆದರೆ, ಅವರಿಗೆ ಸತ್ಯ ಕಂಡುಕೊಳ್ಳಲು ಹೆಚ್ಚು ಸಮಯ ಬೇಕಾಗಲಿಲ್ಲ. ಅದೇನೆಂದರೆ, ಶಿಯೋಚಿಯು ಮರಣ ಹೊಂದಿದ್ದ.



Click it and Unblock the Notifications











