Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆತನ ಸಾವು ದೇಗುಲದ ಪ್ರಶಾಂತತೆ ಕದಡಿತ್ತು

ಶಿಯೋಚಿ ವಿಶಿಷ್ಟ ರೀತಿಯಲ್ಲಿ ತನ್ನ ಶಿಷ್ಯರಿಗೆ ಬೋಧನೆ ಮಾಡುತ್ತಿದ್ದ. ಪಾಠಗಳಿಲ್ಲ, ಪ್ರವಚನಗಳಿಲ್ಲ. ಮೌನದ ಮುಖಾಂತರವೇ ಅತ್ಯಂತ ಪ್ರಭಾವಶಾಲಿಯಾಗಿ ಬೋಧನೆ ಮಾಡಲಾಗುತ್ತಿತ್ತು. ಮೌನದ ಮುಖಾಂತರವೇ ಬೋಧನೆ ಮಾಡುತ್ತಿದ್ದರಿಂದ ಇಡೀ ದೇಗುಲ ರಾತ್ರಿ, ಹಗಲೂ ಶಾಂತವಾಗಿ ಇರುತ್ತಿತ್ತು. ಸುತ್ತಲಿನ ಜನರು ಕೂಡ ಗುರು ಶಿಯೋಚಿಯನ್ನು ಮತ್ತು ಈ ರೀತಿಯ ಬೋಧನೆ ಶ್ಲಾಘಿಸುತ್ತಿದ್ದರು.
ಶಿಷ್ಯಂದಿರಿಗೆ ಧ್ಯಾನದ ಹೊರತಾಗಿ ದೇಗುಲದಲ್ಲಿ ಇನ್ನೇನೂ ಮಾಡುವುದಕ್ಕೆ ಇರುತ್ತಿರಲಿಲ್ಲ. ಶಿಯೋಚಿಯು ಸೂತ್ರಗಳನ್ನು ಪಠಿಸುತ್ತಿರಲಿಲ್ಲ ಬದಲಾಗಿ ಧ್ಯಾನವನ್ನು ಮಾತ್ರ ಮಾಡುತ್ತಿದ್ದ. ಶಿಷ್ಯರು ಕೂಡ ಶಿಯೋಚಿಯ ಬೋಧನೆಯನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಕಲಿಯುತ್ತಿದ್ದರು.
ಇದು ಹಲವಾರು ತಿಂಗಳುಗಳ ಕಾಲ ನಡೆದುಕೊಂಡು ಬಂದಿತು. ದೇಗುಲದ ದಿವ್ಯ ಪ್ರಶಾಂತತೆ ಒಂದು ದಿನ ಕದಡಿ ಹೋಯಿತು. ಅತ್ಯಂತ ಶಾಂತವಾಗಿದ್ದ ದೇಗುಲದಲ್ಲಿ ಗಂಟೆ ಜಾಗಟೆಗಳು ಮೊಳಗಲು ಪ್ರಾರಂಭಿಸಿದವು. ಮೌನದ ಮುಖಾಂತರ ನಡೆಯುತ್ತಿದ್ದ ಬೋಧನೆಗಳು, ಪಾಠ, ಪ್ರವಚನಗಳು ಎಂಟು ದಿಕ್ಕಿಗೆ ಹರಡುವಂತೆ ಕೇಳಲು ಪ್ರಾರಂಭಿಸಿದವು.
ಆ ದೇವಸ್ಥಾನದ ಪಕ್ಕದಲ್ಲಿಯೇ ಒಬ್ಬ ಹಿರಿಯ ನಾಗರಿಕರ ಹೆಂಗಸು ವಾಸವಾಗಿದ್ದರು. ಅವರಿಗೆ ಈ ಬದಲಾವಣೆ ವಿಚಿತ್ರವಾಗಿ ಕಂಡಿತು. ಆದರೆ, ಅವರಿಗೆ ಸತ್ಯ ಕಂಡುಕೊಳ್ಳಲು ಹೆಚ್ಚು ಸಮಯ ಬೇಕಾಗಲಿಲ್ಲ. ಅದೇನೆಂದರೆ, ಶಿಯೋಚಿಯು ಮರಣ ಹೊಂದಿದ್ದ.



Click it and Unblock the Notifications