Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
ಆತನ ಸಾವು ದೇಗುಲದ ಪ್ರಶಾಂತತೆ ಕದಡಿತ್ತು

ಶಿಯೋಚಿ ವಿಶಿಷ್ಟ ರೀತಿಯಲ್ಲಿ ತನ್ನ ಶಿಷ್ಯರಿಗೆ ಬೋಧನೆ ಮಾಡುತ್ತಿದ್ದ. ಪಾಠಗಳಿಲ್ಲ, ಪ್ರವಚನಗಳಿಲ್ಲ. ಮೌನದ ಮುಖಾಂತರವೇ ಅತ್ಯಂತ ಪ್ರಭಾವಶಾಲಿಯಾಗಿ ಬೋಧನೆ ಮಾಡಲಾಗುತ್ತಿತ್ತು. ಮೌನದ ಮುಖಾಂತರವೇ ಬೋಧನೆ ಮಾಡುತ್ತಿದ್ದರಿಂದ ಇಡೀ ದೇಗುಲ ರಾತ್ರಿ, ಹಗಲೂ ಶಾಂತವಾಗಿ ಇರುತ್ತಿತ್ತು. ಸುತ್ತಲಿನ ಜನರು ಕೂಡ ಗುರು ಶಿಯೋಚಿಯನ್ನು ಮತ್ತು ಈ ರೀತಿಯ ಬೋಧನೆ ಶ್ಲಾಘಿಸುತ್ತಿದ್ದರು.
ಶಿಷ್ಯಂದಿರಿಗೆ ಧ್ಯಾನದ ಹೊರತಾಗಿ ದೇಗುಲದಲ್ಲಿ ಇನ್ನೇನೂ ಮಾಡುವುದಕ್ಕೆ ಇರುತ್ತಿರಲಿಲ್ಲ. ಶಿಯೋಚಿಯು ಸೂತ್ರಗಳನ್ನು ಪಠಿಸುತ್ತಿರಲಿಲ್ಲ ಬದಲಾಗಿ ಧ್ಯಾನವನ್ನು ಮಾತ್ರ ಮಾಡುತ್ತಿದ್ದ. ಶಿಷ್ಯರು ಕೂಡ ಶಿಯೋಚಿಯ ಬೋಧನೆಯನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಕಲಿಯುತ್ತಿದ್ದರು.
ಇದು ಹಲವಾರು ತಿಂಗಳುಗಳ ಕಾಲ ನಡೆದುಕೊಂಡು ಬಂದಿತು. ದೇಗುಲದ ದಿವ್ಯ ಪ್ರಶಾಂತತೆ ಒಂದು ದಿನ ಕದಡಿ ಹೋಯಿತು. ಅತ್ಯಂತ ಶಾಂತವಾಗಿದ್ದ ದೇಗುಲದಲ್ಲಿ ಗಂಟೆ ಜಾಗಟೆಗಳು ಮೊಳಗಲು ಪ್ರಾರಂಭಿಸಿದವು. ಮೌನದ ಮುಖಾಂತರ ನಡೆಯುತ್ತಿದ್ದ ಬೋಧನೆಗಳು, ಪಾಠ, ಪ್ರವಚನಗಳು ಎಂಟು ದಿಕ್ಕಿಗೆ ಹರಡುವಂತೆ ಕೇಳಲು ಪ್ರಾರಂಭಿಸಿದವು.
ಆ ದೇವಸ್ಥಾನದ ಪಕ್ಕದಲ್ಲಿಯೇ ಒಬ್ಬ ಹಿರಿಯ ನಾಗರಿಕರ ಹೆಂಗಸು ವಾಸವಾಗಿದ್ದರು. ಅವರಿಗೆ ಈ ಬದಲಾವಣೆ ವಿಚಿತ್ರವಾಗಿ ಕಂಡಿತು. ಆದರೆ, ಅವರಿಗೆ ಸತ್ಯ ಕಂಡುಕೊಳ್ಳಲು ಹೆಚ್ಚು ಸಮಯ ಬೇಕಾಗಲಿಲ್ಲ. ಅದೇನೆಂದರೆ, ಶಿಯೋಚಿಯು ಮರಣ ಹೊಂದಿದ್ದ.



Click it and Unblock the Notifications