Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗಾಳಿಗಿಂತ ದೊಡ್ಡ ದೇವರು ಸಿಕ್ಕಾಗ ಮತ್ತೆ ಬಾ!

ಆಗ ನಿಧಾನವಾಗಿ ಕಣ್ಣು ಬಿಟ್ಟ ಆ ಸನ್ಯಾಸಿಯು “ಏಕೆ?” ಎಂದು ಯುವಕನನ್ನು ಕಾರಣ ಕೇಳಿದರು.
ಆ ಯುವಕನು ಒಂದು ಕ್ಷಣ ಯೋಚಿಸಿ “ನಾನು ದೇವರನ್ನು ಹುಡುಕಲು ಬಯಸುತ್ತಿದ್ದೇನೆ” ಎಂದು ಹೇಳಿದನು.
ಗುರುಗಳು ಚಟಕ್ಕನೆ ಎದ್ದು ನಿಂತರು ಮತ್ತು ಆ ಯುವಕನ ಕತ್ತನ್ನು ಗಟ್ಟಿಯಾಗಿ ಹಿಡಿದುಕೊಂಡರು. ಆತನನ್ನು ದರದರನೆ ಎಳೆದು ತಂದು, ನದಿಯಲ್ಲಿ ಆತನ ಮುಖವನ್ನು ಮುಳುಗಿಸಿ, ತಪ್ಪಿಸಿಕೊಳ್ಳಲು ಅವಕಾಶ ನೀಡದಂತೆ ಗಟ್ಟಿಯಾಗಿ ಹಿಡಿದುಕೊಂಡರು. ಒಂದು ನಿಮಿಷ ಅವನನ್ನು ಹಾಗೇ ನೀರಿನಲ್ಲಿ ಮುಳುಗಿಸಿದ ನಂತರ ಅವನಿಗೆ ಉಸಿರು ಕಟ್ಟಿದಂತಾಯಿತು, ಕೈಕಾಲು ಒದರುತ್ತ ಹುಯ್ದಾಡಲು ಪ್ರಾರಂಭಿಸಿದ. ಜೀವಕ್ಕಾಗಿ ಒದ್ದಾಡುತ್ತಿದ್ದ ಅವನನ್ನು ಸನ್ಯಾಸಿಯು ನೀರಿನಿಂದ ಹೊರಗೆ ಎಳೆದು ತಂದರು.
ಹೊರಗೆ ಬಂದ ಕೂಡಲೆ ಯುವಕ ಕುಡಿದ ನೀರನ್ನೆಲ್ಲ ಉಗಿದು, ಏದುಸಿರು ಬಿಡಲು ಪ್ರಾರಂಭಿಸಿದ. ಅಂತಿಮವಾಗಿ ಅವನನ್ನು ಆರಾಮಾಗಿ ಬಿಟ್ಟು ಆ ಸನ್ಯಾಸಿ ಆತನನ್ನು ಉದ್ದೇಶಿಸಿ ಮಾತನಾಡುತ್ತಾರೆ, “ಯವಕನೆ, ಈಗ ಹೇಳು, ನಿನ್ನನ್ನು ನೀರಿನಲ್ಲಿ ಮುಳುಗಿಸಿದಾಗ ಎಲ್ಲದಕ್ಕಿಂತ ಅತಿ ಮುಖ್ಯವಾಗಿ ನಿನಗೆ ಬೇಕೆನಿಸಿದ್ದು ಯಾವುದು?” ಎಂದು ಕೇಳುತ್ತಾರೆ.
ಆಗ ಯುವಕ “ಗಾಳಿ” ಎಂದು ಉತ್ತರಿಸುತ್ತಾನೆ.
“ಚೆನ್ನಾಗಿದೆ.. ಈಗ ಮನೆಗೆ ಹೋಗು. ಗಾಳಿಗಿಂತ ದೊಡ್ಡ ದೇವರು ನಿನಗೆ ಬೇಕು ಅಂತ ಅನಿಸಿದಾಗ ಮತ್ತೆ ನನ್ನ ಹತ್ತಿರ ಬಾ” ಎಂದು ನಗುತ್ತ ಹೇಳುತ್ತಾರೆ ಆ ಸನ್ಯಾಸಿ. ದೇವರನ್ನು ಕಾಣಲು ಬಂದ ಯುವಕ ಮರುಮಾತಿಲ್ಲದೆ ಅಲ್ಲಿಂದ ಜಾಗ ಖಾಲಿ ಮಾಡುತ್ತಾನೆ.



Click it and Unblock the Notifications