Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಗಾಳಿಗಿಂತ ದೊಡ್ಡ ದೇವರು ಸಿಕ್ಕಾಗ ಮತ್ತೆ ಬಾ!

ಆಗ ನಿಧಾನವಾಗಿ ಕಣ್ಣು ಬಿಟ್ಟ ಆ ಸನ್ಯಾಸಿಯು “ಏಕೆ?” ಎಂದು ಯುವಕನನ್ನು ಕಾರಣ ಕೇಳಿದರು.
ಆ ಯುವಕನು ಒಂದು ಕ್ಷಣ ಯೋಚಿಸಿ “ನಾನು ದೇವರನ್ನು ಹುಡುಕಲು ಬಯಸುತ್ತಿದ್ದೇನೆ” ಎಂದು ಹೇಳಿದನು.
ಗುರುಗಳು ಚಟಕ್ಕನೆ ಎದ್ದು ನಿಂತರು ಮತ್ತು ಆ ಯುವಕನ ಕತ್ತನ್ನು ಗಟ್ಟಿಯಾಗಿ ಹಿಡಿದುಕೊಂಡರು. ಆತನನ್ನು ದರದರನೆ ಎಳೆದು ತಂದು, ನದಿಯಲ್ಲಿ ಆತನ ಮುಖವನ್ನು ಮುಳುಗಿಸಿ, ತಪ್ಪಿಸಿಕೊಳ್ಳಲು ಅವಕಾಶ ನೀಡದಂತೆ ಗಟ್ಟಿಯಾಗಿ ಹಿಡಿದುಕೊಂಡರು. ಒಂದು ನಿಮಿಷ ಅವನನ್ನು ಹಾಗೇ ನೀರಿನಲ್ಲಿ ಮುಳುಗಿಸಿದ ನಂತರ ಅವನಿಗೆ ಉಸಿರು ಕಟ್ಟಿದಂತಾಯಿತು, ಕೈಕಾಲು ಒದರುತ್ತ ಹುಯ್ದಾಡಲು ಪ್ರಾರಂಭಿಸಿದ. ಜೀವಕ್ಕಾಗಿ ಒದ್ದಾಡುತ್ತಿದ್ದ ಅವನನ್ನು ಸನ್ಯಾಸಿಯು ನೀರಿನಿಂದ ಹೊರಗೆ ಎಳೆದು ತಂದರು.
ಹೊರಗೆ ಬಂದ ಕೂಡಲೆ ಯುವಕ ಕುಡಿದ ನೀರನ್ನೆಲ್ಲ ಉಗಿದು, ಏದುಸಿರು ಬಿಡಲು ಪ್ರಾರಂಭಿಸಿದ. ಅಂತಿಮವಾಗಿ ಅವನನ್ನು ಆರಾಮಾಗಿ ಬಿಟ್ಟು ಆ ಸನ್ಯಾಸಿ ಆತನನ್ನು ಉದ್ದೇಶಿಸಿ ಮಾತನಾಡುತ್ತಾರೆ, “ಯವಕನೆ, ಈಗ ಹೇಳು, ನಿನ್ನನ್ನು ನೀರಿನಲ್ಲಿ ಮುಳುಗಿಸಿದಾಗ ಎಲ್ಲದಕ್ಕಿಂತ ಅತಿ ಮುಖ್ಯವಾಗಿ ನಿನಗೆ ಬೇಕೆನಿಸಿದ್ದು ಯಾವುದು?” ಎಂದು ಕೇಳುತ್ತಾರೆ.
ಆಗ ಯುವಕ “ಗಾಳಿ” ಎಂದು ಉತ್ತರಿಸುತ್ತಾನೆ.
“ಚೆನ್ನಾಗಿದೆ.. ಈಗ ಮನೆಗೆ ಹೋಗು. ಗಾಳಿಗಿಂತ ದೊಡ್ಡ ದೇವರು ನಿನಗೆ ಬೇಕು ಅಂತ ಅನಿಸಿದಾಗ ಮತ್ತೆ ನನ್ನ ಹತ್ತಿರ ಬಾ” ಎಂದು ನಗುತ್ತ ಹೇಳುತ್ತಾರೆ ಆ ಸನ್ಯಾಸಿ. ದೇವರನ್ನು ಕಾಣಲು ಬಂದ ಯುವಕ ಮರುಮಾತಿಲ್ಲದೆ ಅಲ್ಲಿಂದ ಜಾಗ ಖಾಲಿ ಮಾಡುತ್ತಾನೆ.



Click it and Unblock the Notifications