Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಗಾಳಿಗಿಂತ ದೊಡ್ಡ ದೇವರು ಸಿಕ್ಕಾಗ ಮತ್ತೆ ಬಾ!

ಆಗ ನಿಧಾನವಾಗಿ ಕಣ್ಣು ಬಿಟ್ಟ ಆ ಸನ್ಯಾಸಿಯು “ಏಕೆ?” ಎಂದು ಯುವಕನನ್ನು ಕಾರಣ ಕೇಳಿದರು.
ಆ ಯುವಕನು ಒಂದು ಕ್ಷಣ ಯೋಚಿಸಿ “ನಾನು ದೇವರನ್ನು ಹುಡುಕಲು ಬಯಸುತ್ತಿದ್ದೇನೆ” ಎಂದು ಹೇಳಿದನು.
ಗುರುಗಳು ಚಟಕ್ಕನೆ ಎದ್ದು ನಿಂತರು ಮತ್ತು ಆ ಯುವಕನ ಕತ್ತನ್ನು ಗಟ್ಟಿಯಾಗಿ ಹಿಡಿದುಕೊಂಡರು. ಆತನನ್ನು ದರದರನೆ ಎಳೆದು ತಂದು, ನದಿಯಲ್ಲಿ ಆತನ ಮುಖವನ್ನು ಮುಳುಗಿಸಿ, ತಪ್ಪಿಸಿಕೊಳ್ಳಲು ಅವಕಾಶ ನೀಡದಂತೆ ಗಟ್ಟಿಯಾಗಿ ಹಿಡಿದುಕೊಂಡರು. ಒಂದು ನಿಮಿಷ ಅವನನ್ನು ಹಾಗೇ ನೀರಿನಲ್ಲಿ ಮುಳುಗಿಸಿದ ನಂತರ ಅವನಿಗೆ ಉಸಿರು ಕಟ್ಟಿದಂತಾಯಿತು, ಕೈಕಾಲು ಒದರುತ್ತ ಹುಯ್ದಾಡಲು ಪ್ರಾರಂಭಿಸಿದ. ಜೀವಕ್ಕಾಗಿ ಒದ್ದಾಡುತ್ತಿದ್ದ ಅವನನ್ನು ಸನ್ಯಾಸಿಯು ನೀರಿನಿಂದ ಹೊರಗೆ ಎಳೆದು ತಂದರು.
ಹೊರಗೆ ಬಂದ ಕೂಡಲೆ ಯುವಕ ಕುಡಿದ ನೀರನ್ನೆಲ್ಲ ಉಗಿದು, ಏದುಸಿರು ಬಿಡಲು ಪ್ರಾರಂಭಿಸಿದ. ಅಂತಿಮವಾಗಿ ಅವನನ್ನು ಆರಾಮಾಗಿ ಬಿಟ್ಟು ಆ ಸನ್ಯಾಸಿ ಆತನನ್ನು ಉದ್ದೇಶಿಸಿ ಮಾತನಾಡುತ್ತಾರೆ, “ಯವಕನೆ, ಈಗ ಹೇಳು, ನಿನ್ನನ್ನು ನೀರಿನಲ್ಲಿ ಮುಳುಗಿಸಿದಾಗ ಎಲ್ಲದಕ್ಕಿಂತ ಅತಿ ಮುಖ್ಯವಾಗಿ ನಿನಗೆ ಬೇಕೆನಿಸಿದ್ದು ಯಾವುದು?” ಎಂದು ಕೇಳುತ್ತಾರೆ.
ಆಗ ಯುವಕ “ಗಾಳಿ” ಎಂದು ಉತ್ತರಿಸುತ್ತಾನೆ.
“ಚೆನ್ನಾಗಿದೆ.. ಈಗ ಮನೆಗೆ ಹೋಗು. ಗಾಳಿಗಿಂತ ದೊಡ್ಡ ದೇವರು ನಿನಗೆ ಬೇಕು ಅಂತ ಅನಿಸಿದಾಗ ಮತ್ತೆ ನನ್ನ ಹತ್ತಿರ ಬಾ” ಎಂದು ನಗುತ್ತ ಹೇಳುತ್ತಾರೆ ಆ ಸನ್ಯಾಸಿ. ದೇವರನ್ನು ಕಾಣಲು ಬಂದ ಯುವಕ ಮರುಮಾತಿಲ್ಲದೆ ಅಲ್ಲಿಂದ ಜಾಗ ಖಾಲಿ ಮಾಡುತ್ತಾನೆ.



Click it and Unblock the Notifications