Latest Updates
-
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ
ಆಗಸ್ಟ್ 4ಕ್ಕೆ ಸಂಕಷ್ಠಿ: ಬದುಕಿನ ಎಲ್ಲಾ ವಿಘ್ನ ನಿವಾರಣೆಗೆ ಈ ಪರಿಹಾರ ಮಾಡಿ
ಯಾವುದೇ ಪೂಜೆ ಇರಲಿ ಮೊದಲಿಗೆ ವಿಘ್ನ ನಿವಾರಕ ಗಣೇಶನ ಊಜೆ ಮಾಡಿದ ಬಳಿಕವಷ್ಟೇ ಪೂಜೆ ಮಾಡಲಾಗುವುದು, ಅದರಲ್ಲೂ ಸಂಕಷ್ಠಿಯಂದು ಶ್ರೀ ಗಣೇಶನ ಆರಾಧಿಸುವುದರಿಂದ ಗಣೇಶನ ಕೃಪೆಗೆ ಬೇಗನೆ ಪಾತ್ರರಾಗುತ್ತೇವೆ, ನಮ್ಮೆಲ್ಲಾ ಸಮಸ್ಯೆಗಳಿಗೂ ಆ ಗಣೇಶ ಪರಿಹಾರ ನೀಡೇ ನೀಡುತ್ತಾನೆ ಎಂಬುವುದು ಶ್ರೀ ಗಣಪನ ನಂಬಿದ ಭಕ್ತರ ಅಚಲ ನಂಬಿಕೆ. ಆಗಸ್ಟ್ 4ರಂದು ಸಂಕಷ್ಠಿ, ಈ ದಿನ ನಿಮ್ಮ ಸಮಸ್ಯೆಗಳಿಗೆ ಈ ಪರಿಹಾರ ಮಾಡಿದರೆ ಒಳ್ಳೆಯದಾಗುವುದು...
ಸಂಕಷ್ಠಿಯಂದು ಉಪವಾಸವಿದ್ದು ಶ್ರೀಗಣೇಶನ ಆರಾಧನೆ ಮಾಡಿದರೆ ತುಂಬಾ ಒಳ್ಳೆಯದು. ಈ ದಿನ ನೀವು ಗಣೇಶನನ್ನು ಭಕ್ತಿಯಿಂದ ಪೂಜಿಸಿ 'ಓಂ ಗಣಪತೆಯೇ ಮಂತ್ರವನ್ನು' 108 ಬಾರಿ ಪಠಿಸಿ.

ವೃತ್ತಿ ಜೀವನದಲ್ಲಿ ಯಶಸ್ಸಿಗೆ
ವಿಭುವನ ಸಂಕಷ್ಟ ಚತುರ್ಥಿಯ ದಿನ ಗಣಪತಿಗೆ ಹೂವು, ಬೆಲ್ಲ, ಮೋದಕ , ಗರಿಕೆ ಇವುಗಳನ್ನು ಅರ್ಪಿಸಿ , ಓಂ ಗಣ ಗಣಪತಯೇ ನಮಃ ಎಂದು ಜಪಿಸಿ. ಇದರಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿರುವ ಎಲ್ಲಾ ಅಡೆತಡೆಗಳು ದೂರಾಗಿ ಪ್ರಗತಿ ಕಾಣುವಿರಿ.
ಸಂಪತ್ತು ಮತ್ತು ಸಂತೋಷಕ್ಕಾಗಿ
ವಿಭುವನ ಸಂಕಷ್ಟ ಚತುರ್ಥಿಯಂದು ಪೂಜೆ ಮಾಡಿ ಗಣೇಶ ಸ್ತೋತ್ರ ಪಠಿಸಿದರೆ ಒಳ್ಳೆಯದು. ನೀವು ಗಣೇಶ ಸ್ತೋತ್ರವನ್ನು 11 ಬಾರಿ ಪಠಿಸಿ.
ವಾಸ್ತುದೋಷ ಪರಿಹಾರಕ್ಕೆ
ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ನೀವು ಕುಳಿತಿರುವ ಗಣೇಶನ ಮೂರ್ತಿಯನ್ನು ಮನೆಯಲ್ಲಿರಿಸಿ, ಆದರೆ ಗಣೇಶ ಬೆನ್ನು ಯಾರಿಗೆ ಕಾಣುವಂತೆ ಇರಬಾರದು. ಕೂತಿರುವ ಗಣೇಶನ ಮೂರ್ತಿಯ ಮನೆಯಲ್ಲಿದ್ದರೆ ವಾಸ್ತುದೋಷ ನಿವಾರಣೆಗೆ ಉತ್ತಮ ಪರಿಹಾರ ಎಂದು ಹೇಳಲಾಗುವುದು.
ಮದುವೆಯಾಗಲು ಅಡೆತಡೆಯಿದ್ದರೆ
ಮದುವೆಯಾಗಲು ಅಡೆತಡೆ ಇದ್ದರೆ ಈ ಸಂಕಷ್ಠಿಯಂದು ನೀವು 21 ಲಡ್ಡುಗಳನ್ನು ಅರ್ಪಿಸಿ ಪೂಜಿಸಿ.
ವ್ಯಾಪಾರದಲ್ಲಿ ಪ್ರಗತಿಗಾಗಿ
ವಿಭುವನ ಸಂಕಷ್ಠಿ ಚತುರ್ಥಿಯಂದು ಗಣೇಶನ ವಿಗ್ರಹವನ್ನು ಮನೆಗೆ ತಂದು ಆರಾಧಿಸಿ. ಅರಿಶಿಣದಿಂದ 5 ಲಡ್ಡು ಮಾಡಿ ಲಂಬೋದರನಿಗೆ ಅರ್ಪಿಸಿ.
ಮನೆಯಲ್ಲಿ ಹಣದ ಸಮಸ್ಯೆ ಹೋಗಲಾಡಿಸಲು
ಮನೆಯಲ್ಲಿ ಆರ್ಥಿಕ ಸಮಸ್ಯೆಯಿದ್ದರೆ ಈ ದಿನದಂದು ಮನೆಗೆ ಗಣೇಶ ಯಂತ್ರವನ್ನು ತಂದು ಸ್ಥಾಪಿಸಿ. ಇದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವುದು.
ಈ ಮಂತ್ರಗಳನ್ನು ಪಠಿಸಿ
ಓಂ ಶ್ರೀ ಗಣೇಶಾಯ ನಮಃ
ಓಂ ಏಕದಂತಾಯ ನಮಃ
ಓಂ ಸುಮುಖಾಯ ನಮಃ
ಓಂ ಕ್ಷಿಪ್ರ ಪ್ರಸಾದಾಯ ನಮಃ
ಓಂ ಬಾಲಚಂದ್ರಾಯ ನಮಃ
ಓಂ ಗಣಾಧ್ಯಕ್ಷಾಯ ನಮಃ
ಓಂ ವಿನಾಯಕಾಯ ನಮಃ
ಓಂ ವಿಘ್ನನಾಶಾಯ ನಮಃ
ಓಂ ಲಂಬೋಧರಾಯ ನಮಃ
ಓಂ ಗಜಕರ್ಣಿಕಾಯ ನಮಃ
ಓಂ ಕಪಿಲಾಯ ನಮಃ
ಓಂ ವಿಕ್ತ್ರಾಯ ನಮಃ



Click it and Unblock the Notifications











