Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಜ್ಞಾನೋದಯದ ಬದಲಿಗೆ ಕುದುರೆಯನ್ನೇಕೆ ಹುಡುಕುತ್ತಿಲ್ಲ?

ಯಾತ್ರಿಯು ತನ್ನ ಪ್ರಶ್ನೆಯನ್ನು ಗುರುಗಳ ಮುಂದೆ ಪ್ರಸ್ತುತ ಪಡಿಸಿದನು. ಗುರುಗಳು ಅದನ್ನು ಕೇಳುತ್ತಿದ್ದರು, ಆದರೆ ಒಂದು ಪದವನ್ನೂ ನುಡಿಯಲಿಲ್ಲ. ಗಂಟೆಗಳು ಉರುಳಿದವು ನಿರೀಕ್ಷಕನು ತಾಳ್ಮೆಯಿಂದ ಕಾಯುತ್ತಿದ್ದನು.ಯಾತ್ರಿಯು ಇಷ್ಟು ದೂರ ಸವಾರಿ ಮಾಡಿಕೊಂಡು ಬಂದಿದ್ದ ಕುದುರೆಯನ್ನು ನೋಡಲು ಗುರುಗಳು ಅದರತ್ತ ತಿರುಗಿದರು.
ಅಂತಿಮವಾಗಿ ಮೌನ ಮುರಿದ ಗುರುಗಳು, ಜ್ಞಾನೋದಯದ ಬದಲಿಗೆ ಕುದುರೆಯನ್ನೇಕೆ ಹುಡುಕುತ್ತಿಲ್ಲ ಎಂದು ಯಾತ್ರಿಯನ್ನು ಕೇಳಿದರು. ತನ್ನಲ್ಲಿ ಆಗಲೇ ಕುದುರೆ ಇದೆಯಲ್ಲಾ ಎಂದು ಯಾತ್ರಿ ಉತ್ತರಿಸಿದನು. ಗುರುಗಳು ಮುಗುಳ್ನಕ್ಕು ಗುಹೆಯ ಒಳಗೆ ಹೋದರು. "ನೀವು ಏಕೆ ಕುದುರೆ ಹುಡುಕುತ್ತಿಲ್ಲ? ಏಕೆ ನೀವು ಬುದ್ಧನ ಬಗ್ಗೆ ಮಾತ್ರ ಚಿಂತಿಸುತ್ತಿರುವಿರಿ" ಎಂದು ಕೇಳಿದರು.
ಆ ಮನುಷ್ಯ,ಈಗ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದ್ದ "ಏನು ಅಸಂಬದ್ಧವಾಗಿ ಮಾತನಾಡುತ್ತಿರುವಿರಿ? ಈಗಾಗಲೇ ನನ್ನಲ್ಲಿ ಕುದುರೆ ಇದೆ. ನನಗೆ ಕುದುರೆ ಸಿಕ್ಕಿದೆ! ನಾನು ಮತ್ತೇಕೆ ಅದನ್ನು ಪಡೆಯಬೇಕು? ಎಂದು ಕೇಳಿದನು. ಪ್ರತಿಯಾಗಿ ಗುರುಗಳು ಮುಗುಳ್ನಕ್ಕು ಸಹಜವಾಗಿ ಗುಹೆಯ ಒಳಗೆ ಹೋದರು.



Click it and Unblock the Notifications