Latest Updates
-
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ!
ಜ್ಞಾನೋದಯದ ಬದಲಿಗೆ ಕುದುರೆಯನ್ನೇಕೆ ಹುಡುಕುತ್ತಿಲ್ಲ?

ಯಾತ್ರಿಯು ತನ್ನ ಪ್ರಶ್ನೆಯನ್ನು ಗುರುಗಳ ಮುಂದೆ ಪ್ರಸ್ತುತ ಪಡಿಸಿದನು. ಗುರುಗಳು ಅದನ್ನು ಕೇಳುತ್ತಿದ್ದರು, ಆದರೆ ಒಂದು ಪದವನ್ನೂ ನುಡಿಯಲಿಲ್ಲ. ಗಂಟೆಗಳು ಉರುಳಿದವು ನಿರೀಕ್ಷಕನು ತಾಳ್ಮೆಯಿಂದ ಕಾಯುತ್ತಿದ್ದನು.ಯಾತ್ರಿಯು ಇಷ್ಟು ದೂರ ಸವಾರಿ ಮಾಡಿಕೊಂಡು ಬಂದಿದ್ದ ಕುದುರೆಯನ್ನು ನೋಡಲು ಗುರುಗಳು ಅದರತ್ತ ತಿರುಗಿದರು.
ಅಂತಿಮವಾಗಿ ಮೌನ ಮುರಿದ ಗುರುಗಳು, ಜ್ಞಾನೋದಯದ ಬದಲಿಗೆ ಕುದುರೆಯನ್ನೇಕೆ ಹುಡುಕುತ್ತಿಲ್ಲ ಎಂದು ಯಾತ್ರಿಯನ್ನು ಕೇಳಿದರು. ತನ್ನಲ್ಲಿ ಆಗಲೇ ಕುದುರೆ ಇದೆಯಲ್ಲಾ ಎಂದು ಯಾತ್ರಿ ಉತ್ತರಿಸಿದನು. ಗುರುಗಳು ಮುಗುಳ್ನಕ್ಕು ಗುಹೆಯ ಒಳಗೆ ಹೋದರು. "ನೀವು ಏಕೆ ಕುದುರೆ ಹುಡುಕುತ್ತಿಲ್ಲ? ಏಕೆ ನೀವು ಬುದ್ಧನ ಬಗ್ಗೆ ಮಾತ್ರ ಚಿಂತಿಸುತ್ತಿರುವಿರಿ" ಎಂದು ಕೇಳಿದರು.
ಆ ಮನುಷ್ಯ,ಈಗ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದ್ದ "ಏನು ಅಸಂಬದ್ಧವಾಗಿ ಮಾತನಾಡುತ್ತಿರುವಿರಿ? ಈಗಾಗಲೇ ನನ್ನಲ್ಲಿ ಕುದುರೆ ಇದೆ. ನನಗೆ ಕುದುರೆ ಸಿಕ್ಕಿದೆ! ನಾನು ಮತ್ತೇಕೆ ಅದನ್ನು ಪಡೆಯಬೇಕು? ಎಂದು ಕೇಳಿದನು. ಪ್ರತಿಯಾಗಿ ಗುರುಗಳು ಮುಗುಳ್ನಕ್ಕು ಸಹಜವಾಗಿ ಗುಹೆಯ ಒಳಗೆ ಹೋದರು.



Click it and Unblock the Notifications