Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜ್ಞಾನೋದಯದ ಬದಲಿಗೆ ಕುದುರೆಯನ್ನೇಕೆ ಹುಡುಕುತ್ತಿಲ್ಲ?

ಯಾತ್ರಿಯು ತನ್ನ ಪ್ರಶ್ನೆಯನ್ನು ಗುರುಗಳ ಮುಂದೆ ಪ್ರಸ್ತುತ ಪಡಿಸಿದನು. ಗುರುಗಳು ಅದನ್ನು ಕೇಳುತ್ತಿದ್ದರು, ಆದರೆ ಒಂದು ಪದವನ್ನೂ ನುಡಿಯಲಿಲ್ಲ. ಗಂಟೆಗಳು ಉರುಳಿದವು ನಿರೀಕ್ಷಕನು ತಾಳ್ಮೆಯಿಂದ ಕಾಯುತ್ತಿದ್ದನು.ಯಾತ್ರಿಯು ಇಷ್ಟು ದೂರ ಸವಾರಿ ಮಾಡಿಕೊಂಡು ಬಂದಿದ್ದ ಕುದುರೆಯನ್ನು ನೋಡಲು ಗುರುಗಳು ಅದರತ್ತ ತಿರುಗಿದರು.
ಅಂತಿಮವಾಗಿ ಮೌನ ಮುರಿದ ಗುರುಗಳು, ಜ್ಞಾನೋದಯದ ಬದಲಿಗೆ ಕುದುರೆಯನ್ನೇಕೆ ಹುಡುಕುತ್ತಿಲ್ಲ ಎಂದು ಯಾತ್ರಿಯನ್ನು ಕೇಳಿದರು. ತನ್ನಲ್ಲಿ ಆಗಲೇ ಕುದುರೆ ಇದೆಯಲ್ಲಾ ಎಂದು ಯಾತ್ರಿ ಉತ್ತರಿಸಿದನು. ಗುರುಗಳು ಮುಗುಳ್ನಕ್ಕು ಗುಹೆಯ ಒಳಗೆ ಹೋದರು. "ನೀವು ಏಕೆ ಕುದುರೆ ಹುಡುಕುತ್ತಿಲ್ಲ? ಏಕೆ ನೀವು ಬುದ್ಧನ ಬಗ್ಗೆ ಮಾತ್ರ ಚಿಂತಿಸುತ್ತಿರುವಿರಿ" ಎಂದು ಕೇಳಿದರು.
ಆ ಮನುಷ್ಯ,ಈಗ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದ್ದ "ಏನು ಅಸಂಬದ್ಧವಾಗಿ ಮಾತನಾಡುತ್ತಿರುವಿರಿ? ಈಗಾಗಲೇ ನನ್ನಲ್ಲಿ ಕುದುರೆ ಇದೆ. ನನಗೆ ಕುದುರೆ ಸಿಕ್ಕಿದೆ! ನಾನು ಮತ್ತೇಕೆ ಅದನ್ನು ಪಡೆಯಬೇಕು? ಎಂದು ಕೇಳಿದನು. ಪ್ರತಿಯಾಗಿ ಗುರುಗಳು ಮುಗುಳ್ನಕ್ಕು ಸಹಜವಾಗಿ ಗುಹೆಯ ಒಳಗೆ ಹೋದರು.



Click it and Unblock the Notifications