Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಜ್ಞಾನೋದಯದ ಬದಲಿಗೆ ಕುದುರೆಯನ್ನೇಕೆ ಹುಡುಕುತ್ತಿಲ್ಲ?

ಯಾತ್ರಿಯು ತನ್ನ ಪ್ರಶ್ನೆಯನ್ನು ಗುರುಗಳ ಮುಂದೆ ಪ್ರಸ್ತುತ ಪಡಿಸಿದನು. ಗುರುಗಳು ಅದನ್ನು ಕೇಳುತ್ತಿದ್ದರು, ಆದರೆ ಒಂದು ಪದವನ್ನೂ ನುಡಿಯಲಿಲ್ಲ. ಗಂಟೆಗಳು ಉರುಳಿದವು ನಿರೀಕ್ಷಕನು ತಾಳ್ಮೆಯಿಂದ ಕಾಯುತ್ತಿದ್ದನು.ಯಾತ್ರಿಯು ಇಷ್ಟು ದೂರ ಸವಾರಿ ಮಾಡಿಕೊಂಡು ಬಂದಿದ್ದ ಕುದುರೆಯನ್ನು ನೋಡಲು ಗುರುಗಳು ಅದರತ್ತ ತಿರುಗಿದರು.
ಅಂತಿಮವಾಗಿ ಮೌನ ಮುರಿದ ಗುರುಗಳು, ಜ್ಞಾನೋದಯದ ಬದಲಿಗೆ ಕುದುರೆಯನ್ನೇಕೆ ಹುಡುಕುತ್ತಿಲ್ಲ ಎಂದು ಯಾತ್ರಿಯನ್ನು ಕೇಳಿದರು. ತನ್ನಲ್ಲಿ ಆಗಲೇ ಕುದುರೆ ಇದೆಯಲ್ಲಾ ಎಂದು ಯಾತ್ರಿ ಉತ್ತರಿಸಿದನು. ಗುರುಗಳು ಮುಗುಳ್ನಕ್ಕು ಗುಹೆಯ ಒಳಗೆ ಹೋದರು. "ನೀವು ಏಕೆ ಕುದುರೆ ಹುಡುಕುತ್ತಿಲ್ಲ? ಏಕೆ ನೀವು ಬುದ್ಧನ ಬಗ್ಗೆ ಮಾತ್ರ ಚಿಂತಿಸುತ್ತಿರುವಿರಿ" ಎಂದು ಕೇಳಿದರು.
ಆ ಮನುಷ್ಯ,ಈಗ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದ್ದ "ಏನು ಅಸಂಬದ್ಧವಾಗಿ ಮಾತನಾಡುತ್ತಿರುವಿರಿ? ಈಗಾಗಲೇ ನನ್ನಲ್ಲಿ ಕುದುರೆ ಇದೆ. ನನಗೆ ಕುದುರೆ ಸಿಕ್ಕಿದೆ! ನಾನು ಮತ್ತೇಕೆ ಅದನ್ನು ಪಡೆಯಬೇಕು? ಎಂದು ಕೇಳಿದನು. ಪ್ರತಿಯಾಗಿ ಗುರುಗಳು ಮುಗುಳ್ನಕ್ಕು ಸಹಜವಾಗಿ ಗುಹೆಯ ಒಳಗೆ ಹೋದರು.



Click it and Unblock the Notifications
