Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಮನುಷ್ಯನ ಶರೀರದ ಬಗ್ಗೆ 9 ಅಚ್ಚರಿಯ ವಿಷಯಗಳು
ಮನುಷ್ಯ ಇತರ ಪ್ರಾಣಿಗಳಿಗಿಂತ ಸಂಪೂರ್ಣ ಭಿನ್ನ. ತನ್ನ ಗುಣದಲ್ಲಿ ಮಾತ್ರವಲ್ಲದ ದೇಹದ ಅಂಗ ರಚನೆಯಲ್ಲೂ ಇತರ ಪ್ರಾಣಿಗಳಿಗಿಂತ ಭಿನ್ನವಾಗಿದ್ದಾನೆ.ನಮ್ಮ ದೇಹವು ಬಗ್ಗೆ, ಅದರ ಕಾರ್ಯ ವೈಖರಿ ಬಗ್ಗೆ ತಿಳಿಯುವುದಾದರೆ ಸಾಕಷ್ಟು ವಿಷಯಗಳಿವೆ.
ಆದರೆ ಇಲ್ಲಿ ನಾವು ದೇಹದ ಬಗ್ಗೆ ಕೆಲವೊಂದು ಅಚ್ಚರಿಯ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೇವೆ ನೋಡಿ!

ಎರಡು ಮೆದುಳು:
ಮನುಷ್ಯನಿಗೆ ಒಂದಲ್ಲಾ ಎರಡು ಮೆದುಳು ಇದೆ. ಎರಡನೇ ಮೆದುಳು ಕರುಳಿನಲ್ಲಿದೆ. ಮನುಷ್ಯನ ದೇಹದಲ್ಲಿ ಸುಮಾರು 100 ಮಿಲಿಯನ್ ನರಗಳಿವೆ. ಅದರಲ್ಲಿ ತುಂಬಾ ನರಗಳು ಬೆನ್ನುಮೂಳೆಯಲ್ಲಿದ್ದು ಅವುಗಳು ಮೂತ್ರ ಪಿಂಡಕ್ಕೆ ಜೋಡಣೆಯಾಗಿರುತ್ತದೆ. ಇದನ್ನು ವೈಜ್ಞಾನಿಕವಾಗಿ enteric nervous system ಎಂದು ಕರೆಯಲಾಗಿದೆ. ಈ ಎರಡನೇ ಮೆದುಳಿಗೆ ಬುದ್ಧಿ ಶಕ್ತಿ ಇರುವುದಿಲ್ಲ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದೇ ಕಾರಣದಿಂದ ಕೆಟ್ಟ ಅಥವಾ ಆಘಾತಕಾರಿ ಸುದ್ಧಿ ಕೇಳಿದಾಗ ಹೊಟ್ಟೆಯಲ್ಲಿ ತಳಮಳದ ಅನುಭವ ಉಂಟಾಗುವುದು.

ಮನುಷ್ಯನಿಗೆ ಆಹಾರ ನುಂಗುವಾಗ ಉಸಿರಾಡಲು ಸಾಧ್ಯವಾಗುವುದಿಲ್ಲ
ಮನುಷ್ಯನಿಗೆ ಮಾತ್ರ ಏನಾದರು ಪದಾರ್ಥಗಳನ್ನು ನುಂಗುವಾಗ ಉಸಿರಾಡುವುದಿಲ್ಲ. ಆದರೆ ಪ್ರಾಣಿಗಳು ತಿನ್ನುವಾಗ ಉಸಿರಾಡುತ್ತವೆ. ಮಗು 9 ತಿಂಗಳು ಇರುವಾಗಲೇ ಈ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತದೆ. ಮನುಷ್ಯನ ಧ್ವನಿ ಪೆಟ್ಟಿಗೆ ಕುತ್ತಿಗೆಯ ಕೆಳಭಾಗದಲ್ಲಿರುವುದರಿಂದ ನುಂಗುವುದು ಮತ್ತು ಉಸಿರಾಡುವ ಕ್ರಿಯೆಯನ್ನು ಜೊತೆಗೆ ಮಾಡಲು ಸಾಧ್ಯವಿಲ್ಲ.

ಮೂಗಿಗೆ ಬೆರಳು ಹಾಕುವುದು:
ನಮ್ಮ ಮನೆಯಲ್ಲಿರುವ ಚಿಕ್ಕ ಮಕ್ಕಳು ಮೂಗಿಗೆ ಬೆರಳುಹಾಕುತ್ತಿದ್ದರೆ ಹಾಗೇ ಹಾಕಬೇಡ ಎಂದು ಬೈಯ್ಯುತ್ತೇವೆ ಅಲ್ಲವೇ? ಆದರೆ ಆ ರೀತಿ ಹಾಕುವುದರಿಂದ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ.

ಎಂಜಲು:
ವಾಂತಿ ಬರುವ ಬಾಯಲ್ಲಿ ಎಂಜಲು ಬರುತ್ತದೆ. ಈ ರೀತಿ ಎಂಜಲು ಬಂದಾಗ ಹೊಟ್ಟೆಯಿಂದ ವಾಂತಿಯ ಮುಖಾಂತರ ಹೊರಬರುವ ಆಮ್ಲವು ಗಂಟಲು ಮತ್ತು ಬಾಯಿಯನ್ನು ಹಾನಿ ಮಾಡದಂತೆ ಎಂಜಲು ಸಹಾಯ ಮಾಡುತ್ತದೆ.

ಒಂದು ಮೂಗಿನಲ್ಲಿ ಉಸಿರಾಟ:
ಶೇ. 85 ರಷ್ಟು ಜನರು ಮೂಗಿನಲ್ಲಿ ಮಾತ್ರ ಉಸಿರಾಡುತ್ತಾರೆ. ಎಡಭಾಗದ ಮೂಗಿನ ಹೊಳ್ಳೆಯ ಮುಖಾಂತ ಉಸಿರಾಟ 4 ಗಂಟೆಗಳ ಕಾಲ ಮಾಡಿದರೆ ಮತ್ತೆ 4 ಗಂಟೆಗಳ ಕಾಲ ಬಳಿಕ ಬಲಭಾಗದ ಮೂಗಿನಿಂದ ಉಸಿರಾಡುತ್ತೇವೆ.

ವರ್ಣ ಕುರುಡು:
ವರ್ಣ ಕುರುಡು ಮಹಿಳೆ ಮತ್ತು ಪುರುಷರಲ್ಲಿ ಕಂಡು ಬರುವ ಒಂದು ಕಾಯಿಲೆಯಾಗಿದೆ

ಸಿಹಿ ಕಹಿ:
ದೇಹದ ಯಾವುದಾದರೂ ಭಾಗಕ್ಕೆ ಗಾಯವಾದರೆ ಆ ಭಾಗಕ್ಕೆ ಸ್ವಲ್ಪ ಸಕ್ಕೆ ಸಿಂಪಡಿಸಿದರೆ ಸಾಕು ಬೇಗನೆ ಗುಣವಾಗಿ ನೋವು ಕೂಡ ಕಡಿಮೆಯಾಗುವುದು. ಆಫ್ರಿಕದವರು ಈ ಮನೆಮದ್ದನ್ನು ಪುರಾತನಕಾಲದಿಂದಲೂ ಮಾಡುತ್ತಾ ಬಂದಿದ್ದಾರೆ.

ಮರೆವು:
ಮನೆಯ ಯಾವುದಾದರೂ ಕೋಣೆಗೆ ಹೋಗಿ ನಂತರ ಅಲ್ಲಿಗೆ ಏಕೆ ಬಂದೆ ಎಂಬ ವಿಷಯ ಮರೆತು ಹೋಗುವದು, ಈ ರೀತಿಯ ಅನುಭವ ಒಮ್ಮೆಯಾದರೂ ಆಗಿರಬಹುದಲ್ಲವೇ? ಕೋಣೆ ಒಳಗೆ ಬರದೆ ಬಾಗಿಲಿನಲ್ಲಿ ನಿಂತು ಏಕೆ ಬಂದೆ ಅಂತ ಯೋಚಿಸುವವರಿಗಿಂತ ಕೋಣೆ ಒಳಗೆ ಬಂದು ಯೋಚಿಸುವವರಿಗೆ ಮೂರು ಪಟ್ಟು ಅಧಿಕ ಮರೆವು ಇರುತ್ತದೆ.



Click it and Unblock the Notifications