Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ವಾರದಲ್ಲಿ ಗುರುವಾರವನ್ನು ಅತ್ಯಂತ ಅದೃಷ್ಟದ ದಿನವೆಂದು ಹೇಳುತ್ತಾರೆ, ಏಕೆ?
ವಾರದ ಏಳೂ ದಿನಗಳಲ್ಲಿ ಅತ್ಯಂತ ಶುಭ ದಿನ ಗುರುವಾರ ಎಂದು ಹೇಳಲಾಗುವುದು. ಈ ಗುರುವಾರ ಏಕೆ ಇತರ 6 ದಿನಕ್ಕಿಂತ ವಿಶೇಷವಾದ ದಿನ ವೈದಿಕ ಶಾಸ್ತ್ರದಲ್ಲಿ ಏನು ಹೇಳಲಾಗಿದ ಎಂದು ನೋಡೋಣ ಬನ್ನಿ:

ವಾರದ ದಿನಗಳಲ್ಲಿ ಗ್ರಹಗಳ ಪ್ರಭಾವ
ಪ್ರತಿಯೊಂದು ದಿನವನ್ನು ಒಂದೊಂದು ಗ್ರಹ ಆಳುತ್ತದೆ, ಭಾನುವಾರರ ಅಧಿಪತಿ ಸೂರ್ಯ ದೇವ. ಸೋಮವಾರದ ಅಧಿಪತಿ ಚಂದ್ರ, ಮಂಗಳವಾರದ ಅಧಿಪತಿ ಮಂಗಳ ಗ್ರಹ, ಬುಧವಾರದ ಗ್ರಹ ಬುಧ, ಗುರುವಾರದ ಗ್ರಹ ಗುರು, ಶುಕ್ರವಾರದ ಅಧಿಪತಿ ಶುಕ್ರ, ಶನಿವಾರದ ಅದಿಪತಿ ಶನಿಯಾಗಿದೆ. ಗುರು ಅದೃಷ್ಟವನ್ನು ಬೆಂಬಲಿಸುವ ಗ್ರಹವಾಗಿದೆ.
ಗುರುವಾರ ಶ್ರೀವಿಷ್ಣುವಿನ ಪೂಜೆಗೆ ವಿಶೇಷವಾದ ದಿನ
ಗುರುವಾರ ಶ್ರೀ ವಿಷ್ಣುವಿನ ಪೂಜೆಗೆ ತುಂಬಾನೇ ವಿಶೇಷವಾದ ದಿನ, ಈ ದಿನ ಶ್ರೀ ವಿಷ್ಣುವಿಗೆ ತುಪ್ಪದ ದೀಪ ಹಚ್ಚಿ ಪೂಜಿಸಬೇಕು, ವಿಷ್ಣು ಸಹಸ್ರನಾಮ ಪಠಿಸಬೇಕು ಎಂದು ಹೇಳಲಾಗುವುದು. ಶ್ರೀ ವಿಷ್ಣುವನ್ನು ಭಕ್ತಿಯಿಂದ ಪೂಜಿಸಿದರೆ ಎಲ್ಲಾ ಕಷ್ಟಗಳು ದೂರಾಗುವುದು ಎಂದು ಹೇಳಲಾಗುವುದು.
ಗುರು ರಾಯರ ಪೂಜೆಯನ್ನು ಮಾಡಲಾಗುವುದು
ಗುರುವಾರದಂದು ಗುರು ರಾಯರ ಪೂಜೆಯನ್ನು ಮಾಡಲಾಗುವುದು. ಗುರುವಾರದ ದಿನ ಶ್ರೀ ರಾಯರ ಪೂಜೆಗೆ ಒಳ್ಳೆಯದು ಎಂದು ಹೇಳಲಾಗುವುದು. ಈ ದಿನ ಉಪವಾಸವಿದ್ದು ಗುರು ರಾಯರ ಪೂಜೆ ಮಾಡಲಾಗುವುದು. ಮಣೆಯನ್ನು ಸ್ವಚ್ಛ ಮಾಡಿ, ಅದರ ಮೇಲೆ ಶ್ರೀ ರಾಘವೇಂದ್ರ ಸ್ವಾಮಿಯ ಫೋಟೋ ಇಟ್ಟು ತುಳಸಿ ಮಾಲೆ, ಹೂವುಗಳನ್ನು ಅರ್ಪಿಸಿ, ದೀಪ ಹಚ್ಚಿ ಶ್ರೀ ರಾಘವೇಂದ್ರ ಸ್ವಾಮಿಯನ್ನು ಆರಾಧಿಸಿ.
ಪೂಜ್ಯಾಯಾ ರಾಘವೇಂದ್ರಾಯ
ಸತ್ಯಧರ್ಮ ರಧಾಯಚ
ಭಜತಾಂ ಕಲ್ಪವೃಕ್ಷಯಾ ನಮತಾಂ
ಶ್ರೀ ಕಾಮಧೇನುವೇ
ಈ ಮಂತ್ರ ಪಠಣೆ ಮಾಡಿ.
ಗುರುವಾರದಂದು ಈ ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುವುದು?
ಗುರುವಾರದಂದು ಕೂದಲು ಕತ್ತರಿಸಬಾರದು, ಗಡ್ಡ-ಮೀಸೆ ಕತ್ತರಿಸಬಾರದು ಅಥವಾ ಶೇವ್ ಮಾಡಬಾರದು, ಬಟ್ಟೆ ಒಗೆಯಬಾರದು, ಕೂದಲು ತೊಳೆಯಬಾರದು ಎಂದು ಹೇಳಲಾಗುವುದು, ಇದನ್ನು ತುಂಬಾ ಜನರು ಆಚರಿಸುತ್ತಾರೆ.
ಗುರುವಾರ ವ್ರತದ ಮಹತ್ವವೇನು?
- ಗುರುವಾರ ಉಪವಾಸ ಮಾಡುವುದರಿಂದ ಈ ಪ್ರಯೋಜನಗಳಿವೆ
- ಗುರುವಾರ ಉಪವಾಸ ಮಾಡುವುದರಿಂದ ನಿಮ್ಮ ಸಂತೋಷ, ಸಮೃದ್ಧಿ ಹೆಚ್ಚಾಗಲಿದೆ
- ಶ್ರೀವಿಷ್ಣುವಿನ, ರಾಯರ ಕೃಪೆಗೆ ಪಾತ್ರರಾಗಬಹುದು.
- ಈ ದಿನ ಉಪವಾಸ ಮಾಡುವಾಗ ಹಾಲು, ಹಣ್ಣುಗಳನ್ನು ಸೇವಿಸಬಹುದು.
- ಗುರುವಾರ ಉಪವಾಸ ಮಾಡುವಾಗ ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಿ ಉಪವಾಸ ಸಂಕಲ್ಪ ತೆಗೆದುಕೊಳ್ಳಬೇಕು.



Click it and Unblock the Notifications