Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಹೊಸವರ್ಷ 2024: ಜನವರಿಯಲ್ಲಿದೆ ಬ್ಯಾಂಕ್ಗಳಿಗೆ 15 ದಿನ ರಜೆ
ಇನ್ನೇನು 2023ಕ್ಕೆ ಕೆಲವೇ ದಿನಗಳಲ್ಲಿ ಗುಡ್ಬೈ ಹೇಳಿ 2024ಕ್ಕೆ ಹಾಯ್ ಹೇಳಲಿದ್ದೇವೆ, ಇಯರ್ಎಂಡ್, ನ್ಯೂ ಇಯರ್ ಬಂತೆಂದರೆ ರಜೆಯ ಸಂಭ್ರಮ, ತುಂಬಾ ಜನ ಲಾಂಗ್ ರಜೆ ಹಾಕಿ ಟ್ರಿಪ್ ಪ್ಲ್ಯಾನ್ ಮಾಡುತ್ತಾರೆ. ಆದರೆ ಹೊಸ ವರ್ಷದ ಮೊದಲ ತಿಂಗಳು ಬರೋಬರಿ ರಜೆಗಳನ್ನು ಹೊಂದಿದೆ.
ಹೊಸ ವರ್ಷದ ಮೊದಲ ತಿಂಗಳಿನಲ್ಲಿ ನೀವು ಬ್ಯಾಂಕ್ ವ್ಯವಹಾರ ಮಾಡುವುದಾದರೆ ಜನವರಿಯಲ್ಲಿ ಈ 15 ದಿನ ಬ್ಯಾಂಕ್ ಮುಚ್ಚಿರುತ್ತೆ

ಜನವರಿ 1: ಹೊಸ ವರ್ಷ
ಜನವರಿ 7: ಭಾನುವಾರ
ಜನವರಿ 11: ಮಿಷನರಿ ದಿನ (ಮಿಝೋರಾಂ)
ಜನವರಿ 12: ಸ್ವಾಮಿ ವಿವೇಕಾನಂದ ಜಯಂತಿ(ಪಶ್ಚಿಮ ಬಂಗಾಳ)
ಜನವರಿ 1 4: ಭಾನುವಾರ
ಜನವರಿ 15: ಸಂಕ್ರಾಂತಿ
ಜನವರಿ 16: ತುಸು ಪೂಜೆ ( ಪಶ್ಚಿಮ ಬಂಗಾಳ, ಅಸ್ಸಾ)
ಜನವರಿ 17: ಗುರು ಗೋವಿಂದ್ ಸಿಂಗ್ ಜಯಂತಿ
ಜನವರಿ 21: ಭಾನುವಾರ
ಜನವರಿ 23: ನೇತಾಜಿ ಸುಭಾಷ್ ಚಂದ್ರಬೋಷ್ ಜಯಂತಿ
ಜನವರಿ 26: ಗಣರಾಜ್ಯೋತ್ಸವ
ಜನವರಿ 27: 4ನೇ ಶನಿವಾರ
ಜನವರಿ 28: ಭಾನುವಾರ
ಈ ದಿನಗಳಲ್ಲಿ ರಾಷ್ಟ್ರೀಯ ಬ್ಯಾಂಕ್ಗಳು ಹಾಗೂ ಕೆಲವು ಸ್ಥಳೀಯ ಬ್ಯಾಂಕ್ಗಳಲ್ಲಿ ರಜೆ ಇರುತ್ತದೆ.
ಕರ್ನಾಟಕದಲ್ಲಿರುವ ಬ್ಯಾಂಕ್ಗಳು ಜನವರಿ 11, ಜನವರಿ 16ರಂದು ಕಾರ್ಯನಿರ್ವಹಿಸುತ್ತದೆ.
ಮಕರ ಸಂಕ್ರಾಂತಿ: ಸೂರ್ಯನು ಮಕರ ರಾಶಿಗೆ ಸಂಚರಿಸಿದಾಗ ಮಕರ ಸಂಕ್ರಾಂತಿ ಉಂಟಾಗುವುದು. ಮಕರ ಸಂಕ್ರಾಂತಿಯಿಂದ ಸೂರ್ಯ ತನ್ನ ಪಥವನ್ನು ಬದಲಾಯಿಸುತ್ತಾನೆ. ಇಲ್ಲಿಂದ ಆರು ತಿಂಗಳು ಉತ್ತರಾಯಣ ಪುಣ್ಯಕಾಲ. ಮಕರ ಸಂಕ್ರಾಂತಿಯನ್ನು ದೇಶದ ಎಲ್ಲೆಡೆ ಆಚರಿಸಲಾಗುವುದು. ಮಕರ ಸಂಕ್ರಾಂತಿಯ ದಿನದಂದು ನದಿಯಲ್ಲಿ ಪುಣ್ಯ ಸ್ನಾನ ಮಾಡಲಾಗುವುದು.
ಮಕರ ಸಂಕ್ರಾಂತಿಯ ದಿನದಂದು ಸೂರ್ಯನಿಗೆ ಆರ್ಘ್ಯ ಅರ್ಪಿಸಲಾಗುವುದು. ಈ ದಿನ ಮಾಡುವ ದಾನ-ಧರ್ಮಗಳಿಗೆ ತುಂಬಾನೇ ಮಹತ್ವವಿದೆ.
75ನೇ ಗಣರಾಜ್ಯೋತ್ಸವ ಸಂಭ್ರಮ
2024ರ ಜನವರಿ 26ರಂದು 75ನೇ ಗಣರಾಜ್ಯೀತ್ಸವ ಸಂಭ್ರಮ.



Click it and Unblock the Notifications