Latest Updates
-
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು!
ಭಾದ್ರಪದ ಮಾಸ ಯಾವಾಗ ಶುರು: ಈ ಮಾಸದಲ್ಲಿ ಬರುವ ಹಬ್ಬಗಳು, ವ್ರತಗಳು
ಭಾದ್ರಪದ ಮಾಸ ನಮಗೆಲ್ಲಾ ಸಡಗರದ ಮಾಸ, ಏಕೆಂದರೆ ಈ ಮಾಸದಲ್ಲಿ ತಾನೆ ಗಣಪ ಮನೆ ಮನೆಗೆ ಬರುವುದು, ಈ ಭಾದ್ರಪದ ಮಾಸ ಮೂರ್ತಿ ಸಂಭ್ರಮವೋ ಸಂಭ್ರಮ, ಉತ್ತರ ಭಾರತದ ಕಡೆ ಭಾದ್ರಪದ ಮಾಸ ಆಗಸ್ಟ್ 23ರಿಂದ ಶುರುವಾದರೆ ಕರ್ನಾಟಕದಲ್ಲಿ ಸೆಪ್ಟೆಂಬರ್ 4ರಿಂದ ಶುರುವಾಗುವುದು.
ಭಾದ್ರಪದ ಮಾಸ ಎಲ್ಲಿಂದ ಎಲ್ಲಿಯವರೆಗೆ ಇರಲಿದೆ? ಈ ಮಾಸದಲ್ಲಿ ಬರುವ ಹಬ್ಬಗಳು, ವ್ರತಗಳು ಹಾಗೂ ವ್ರತ ನಿಯಮಗಳೇನು ಎಂದು ನೋಡೋಣ ಬನ್ನಿ:

ಭಾದ್ರಪದ ಮಾಸದಲ್ಲಿ ಬರುವ ಹಬ್ಬಗಳುಗಳು ಹಾಗೂ ಶುಭ ದಿನಗಳು
ಸೆಪ್ಟೆಂಬರ್ 5: ಬಲರಾಮ ಜಯಂತಿ, ಧನ್ವಂತರಿ ಜಯಂತಿ
ಸೆಪ್ಟೆಮಬರ್ 6: ವರಹ ಜಯಂತಿ
ಸೆಪ್ಟೆಂಬರ್ 6: ಸ್ವರ್ಣಗೌರಿ ವ್ರತ
ಸೆಪ್ಟೆಂಬರ್ 7: ಗಣೇಶ ಚತುರ್ಥಿ
ಸೆಪ್ಟೆಂಬರ್ 8: ರಿಷಿ ಪಂಚಮಿ
ಸೆಪ್ಟೆಂಬರ್ 15: ವಾಮನ ಜಯಂತಿ
ಸೆಪ್ಟೆಂಬರ್ 17: ಅನಂತ ಚತುರ್ದಶಿ
ಸೆಪ್ಟೆಂಬರ್ 18-ಅಕ್ಟೋಬರ್ 2ರವರೆಗೆ ಪಿತೃಪಕ್ಷ
ಸೆಪ್ಟೆಂಬರ್ 24: ಕಾಲಾಷ್ಟಮಿ
ಅಕ್ಟೋಬರ್ 14: ಮಹಾಲಯ ಶ್ರಾದ್ಧ
ಭಾದ್ರಪದ ಮಾಸದಲ್ಲಿ ಸಂಕಷ್ಟಹರ ಚತುರ್ಥಿ
ಸೆಪ್ಟೆಂಬರ್ 21ರಂದು ಆಚರಿಸಲಾಗುವುದು.
ಚಂದ್ರೋದಯ ಸಮಯ: ರಾತ್ರಿ 8:43
ಭಾದ್ರಪದದಲ್ಲಿ ಏಕಾದಶಿ ದಿನಗಳು
ಪರಿವರ್ತನಿ ಏಕಾದಶಿ: ಸೆಪ್ಟೆಂಬರ್ 14
ಇಂದಿರಾ ಏಕಾದಶಿ: ಸೆಪ್ಟೆಂಬರ್ 28
ಭಾದ್ರಪದ ಮಾಸದಲ್ಲಿ ಪ್ರದೋಷ ವ್ರತದ ದಿನಗಳು
ಸೆಪ್ಟೆಂಬರ್ 15, ಸೆಪ್ಟೆಂಬರ್ 30
ಭಾದ್ರಪದ ಮಾಸದ ಮಹತ್ವ
ಭಾದ್ರಪದ ಮಾಸವೆಂದರೆ ಗಣಪತಿಯನ್ನು ಶಾಸ್ತ್ರೋಕ್ತವಾಗಿ ಪೂಜಿಸಲು ಇರುವ ಮಾಸವಾಗಿದೆ. ಭಾದ್ರಪದ ಮಾಸದಲ್ಲಿ ಪೂಜೆ ಮತ್ತು ಭಕ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.
ಭಾದ್ರಪದ ಮಾಸದಲ್ಲಿ ದಾನಕ್ಕೆ ತುಂಬಾನೇ ಮಹತ್ವವಿದೆ
ಈ ಮಾಸದಲ್ಲಿ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ಬಡವರಿಗೆ ದಾನ ಮಾಡಬೇಕು, ಗೋಧಿ, ಅಕ್ಕಿ, ಬೇಳೆಕಾಳು ಇತ್ಯಾದಿಗಳನ್ನು ದಾನ ಮಾಡುವುದು ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಆಹಾರವಸ್ತುಗಳನ್ನು, ಬಟ್ಟೆಗಳನ್ನು ದಾನ ಮಾಡುವುದರಿಂದ ಶ್ರೀ ಗಣೇಶನ ಕೃಪೆಗೆ ಪಾತ್ರರಾಗುತ್ತೇವೆ. ಶ್ರೀ ಗಣೇಶನ ಕೃಪೆಯಿದ್ದರೆ ಬದುಕಿನಲ್ಲಿನ ಎಲ್ಲಾ ಕಷ್ಟಗಳು ದೂರಾಗುವುದು ಎಂದು ಹೇಳಲಾಗಿದೆ.
ಓಂ ಗಮ್ ಗಣಪತಯೇ ನಮಃ
ಈ ಬೀಜ ಮಂತ್ರ ಪ್ರತಿದಿನ ಪಠಿಸಿ
ಓಂ ಶ್ರೀ ಗಣೇಶಾಯ ನಮಃ
ಓಂ ಸುಮುಖಾಯ ನಮಃ
ಓಂ ಕ್ಷಿಪ್ರ ಪ್ರಸಾದಾಯ ನಮಃ
ಓಂ ಗಣಾಧ್ಯಕ್ಷಾಯ ನಮಃ
ಓಂ ವಿಘ್ನನಾಶಾಯ ನಮಃ
ಓಂ ಲಂಬೋಧರಾಯ ನಮಃ
ಓಂ ಗಜಕರ್ಣಿಕಾಯ ನಮಃ
ಓಂ ಕಪಿಲಾಯ ನಮಃ
ಓಂ ವಿಕ್ತ್ರಾಯ ನಮಃ



Click it and Unblock the Notifications











