Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಭಾದ್ರಪದ ಪೂರ್ಣಿಮೆ: ಚಂದ್ರದೋಷಕ್ಕೆ ಈ ದಿನ ಪರಿಹಾರವೇನು?
ಆಗಸ್ಟ್ 29ಕ್ಕೆ ಭಾದ್ರಪದ ಪೂರ್ಣಿಮೆ. ಈ ದಿನ ತುಂಬಾ ವಿಶೇಷವಾದದ್ದು. ಈ ದಿನದಂದು ಕೆಲವೊಂದು ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಈ ಭಾದ್ರಪದ ಪೂರ್ಣಿಮೆಯ ವಿಶೇಷತೆಗಳೇನು? ಏಕೆ ಈ ದಿನ ತುಂಬಾ ವಿಶೇಷವಾದದ್ದು ಎಂದು ನೋಡೋಣ:

ಭಾದ್ರಪದ ಪೂರ್ಣಿಮೆಯಿಂದು ಈ 3 ಶುಭ ಯೋಗಗಳಿವೆ
ಭಾದ್ರಪದ ಪೂರ್ಣಿಮೆಯ ದಿನದಂದು ವೃದ್ಧಿ ಯೋಗ, ಅಮೃತ ಸಿದ್ಧಿ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗಗಳು ರೂಪುಗೊಂಡಿದೆ.
ಸರ್ವಾಥ ಸಿದ್ಧಿ ಯೋಗ: ಬೆಳಗ್ಗೆಯಿಂದ ರಾತ್ರಿ 08:03 ರವರೆಗೆ
ಸರ್ವಾರ್ಥ ಸಿದ್ಧಿ ಯೋಗ: ಬೆಳಗ್ಗೆ 06:13 ವರೆಗೆ ಇತ್ತು
ಅಮೃತ ಸಿದ್ಧಿ ಯೋಗ: ಇಂದಯ ಬೆಳಿಗ್ಗೆ 11:18 ರಿಂದ 06:13 ರವರೆಗೆ ಅಮೃತ ಸಿದ್ಧಿ ಯೋಗವಿದೆ.
ಈ ದಿನ ದಾನ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ. ಭಾದ್ರಪದ ಹುಣ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗಿದೆ:
ಈ ದಿನ ಚಂದ್ರನು 16 ಹಂತಗಳೊಂದಿಗೆ ಪೂರ್ಣನಾಗುತ್ತಾನೆ. ಪೂರ್ಣಿಮೆಯಂದು ಸ್ನಾನ ಮಾಡಿದ ನಂತರ ಚಂದ್ರನಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಹೆಚ್ಚಾಗುವುದು ಎಂದು ನಂಬಲಾಗಿದೆ
ಚಂದ್ರನಿಗೆ ಸಂಬಂಧಿಸಿದ ಈ ವಸ್ತುಗಳನ್ನು ದಾನ ಮಾಡಿ
* ಈ ದಿನ ಬಿಳಿ ವಸ್ತ್ರಗಳನ್ನು ದಾನ ಮಾಡಿ
* ಸಕ್ಕರೆಯನ್ನು ದಾನ ಮಾಡಿ
* ಬಿಳಿ ಸಿಹಿ ತಿಂಡಿಗಳನ್ನು ದಾನ ಮಾಡಿ
* ಈ ದಿನ ಬೆಳ್ಳಿ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು
* ಮುತ್ತುಗಳನ್ನು ಕೂಡ ದಾನ ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ.
ಚಂದ್ರ ದೋಷವಿದ್ದರೆ ಅದರ ಪರಿಹಾರಕ್ಕೆ ಈ ದಿನ ಶುಭವಾಗಿದೆ.
ಚಂದ್ರದೋಷದ ಲಕ್ಷಣಗಳು
* ಚಂದ್ರದೋಷವಿದ್ದರೆ ವೃತ್ತಿ ಜೀವನದಲ್ಲಿ ಸಮಸ್ಯೆಗಳು ಉಂಟಾಗುವುದು
* ಚಂದ್ರದೋಷವಿದ್ದರೆ ವೈಯಕ್ತಿಕ ಬದುಕಿನಲ್ಲಿ ಸಮಸ್ಯೆ ಉಂಟಾಗುವುದು
* ಆರೋಗ್ಯ ಸಮಸ್ಯೆಗಳು ಕಾಡುವುದು
ಚಂದ್ರ ದೋಷಕ್ಕೆ ಪರಿಹಾರ
ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ
ಸೋಮವಾರ ಹಾಲು, ತುಪ್ಪವನ್ನು ಶಿವನ ದೇವಾಲಯಕ್ಕೆ ನೀಡಿ
ಚಿಕ್ಕ ಬೆರಳಿಗೆ ಮುತ್ತಿನ ಉಂಗುರು ಧರಿಸಿ
ಹುಣ್ಣಿಮೆಯಂದು ದೇವಾಲಯಕ್ಕೆ ಬೆಳ್ಳಿಯನ್ನು ನೀಡಿ
ಹುಣ್ಣಿಮೆಯಂದು ಹನುಮಂತನನ್ನು ಆರಾಧಿಸಿ



Click it and Unblock the Notifications