Latest Updates
-
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್!
ಭಾದ್ರಪದ ಪೂರ್ಣಿಮೆ: ಚಂದ್ರದೋಷಕ್ಕೆ ಈ ದಿನ ಪರಿಹಾರವೇನು?
ಆಗಸ್ಟ್ 29ಕ್ಕೆ ಭಾದ್ರಪದ ಪೂರ್ಣಿಮೆ. ಈ ದಿನ ತುಂಬಾ ವಿಶೇಷವಾದದ್ದು. ಈ ದಿನದಂದು ಕೆಲವೊಂದು ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಈ ಭಾದ್ರಪದ ಪೂರ್ಣಿಮೆಯ ವಿಶೇಷತೆಗಳೇನು? ಏಕೆ ಈ ದಿನ ತುಂಬಾ ವಿಶೇಷವಾದದ್ದು ಎಂದು ನೋಡೋಣ:

ಭಾದ್ರಪದ ಪೂರ್ಣಿಮೆಯಿಂದು ಈ 3 ಶುಭ ಯೋಗಗಳಿವೆ
ಭಾದ್ರಪದ ಪೂರ್ಣಿಮೆಯ ದಿನದಂದು ವೃದ್ಧಿ ಯೋಗ, ಅಮೃತ ಸಿದ್ಧಿ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗಗಳು ರೂಪುಗೊಂಡಿದೆ.
ಸರ್ವಾಥ ಸಿದ್ಧಿ ಯೋಗ: ಬೆಳಗ್ಗೆಯಿಂದ ರಾತ್ರಿ 08:03 ರವರೆಗೆ
ಸರ್ವಾರ್ಥ ಸಿದ್ಧಿ ಯೋಗ: ಬೆಳಗ್ಗೆ 06:13 ವರೆಗೆ ಇತ್ತು
ಅಮೃತ ಸಿದ್ಧಿ ಯೋಗ: ಇಂದಯ ಬೆಳಿಗ್ಗೆ 11:18 ರಿಂದ 06:13 ರವರೆಗೆ ಅಮೃತ ಸಿದ್ಧಿ ಯೋಗವಿದೆ.
ಈ ದಿನ ದಾನ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ. ಭಾದ್ರಪದ ಹುಣ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗಿದೆ:
ಈ ದಿನ ಚಂದ್ರನು 16 ಹಂತಗಳೊಂದಿಗೆ ಪೂರ್ಣನಾಗುತ್ತಾನೆ. ಪೂರ್ಣಿಮೆಯಂದು ಸ್ನಾನ ಮಾಡಿದ ನಂತರ ಚಂದ್ರನಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಹೆಚ್ಚಾಗುವುದು ಎಂದು ನಂಬಲಾಗಿದೆ
ಚಂದ್ರನಿಗೆ ಸಂಬಂಧಿಸಿದ ಈ ವಸ್ತುಗಳನ್ನು ದಾನ ಮಾಡಿ
* ಈ ದಿನ ಬಿಳಿ ವಸ್ತ್ರಗಳನ್ನು ದಾನ ಮಾಡಿ
* ಸಕ್ಕರೆಯನ್ನು ದಾನ ಮಾಡಿ
* ಬಿಳಿ ಸಿಹಿ ತಿಂಡಿಗಳನ್ನು ದಾನ ಮಾಡಿ
* ಈ ದಿನ ಬೆಳ್ಳಿ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು
* ಮುತ್ತುಗಳನ್ನು ಕೂಡ ದಾನ ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ.
ಚಂದ್ರ ದೋಷವಿದ್ದರೆ ಅದರ ಪರಿಹಾರಕ್ಕೆ ಈ ದಿನ ಶುಭವಾಗಿದೆ.
ಚಂದ್ರದೋಷದ ಲಕ್ಷಣಗಳು
* ಚಂದ್ರದೋಷವಿದ್ದರೆ ವೃತ್ತಿ ಜೀವನದಲ್ಲಿ ಸಮಸ್ಯೆಗಳು ಉಂಟಾಗುವುದು
* ಚಂದ್ರದೋಷವಿದ್ದರೆ ವೈಯಕ್ತಿಕ ಬದುಕಿನಲ್ಲಿ ಸಮಸ್ಯೆ ಉಂಟಾಗುವುದು
* ಆರೋಗ್ಯ ಸಮಸ್ಯೆಗಳು ಕಾಡುವುದು
ಚಂದ್ರ ದೋಷಕ್ಕೆ ಪರಿಹಾರ
ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ
ಸೋಮವಾರ ಹಾಲು, ತುಪ್ಪವನ್ನು ಶಿವನ ದೇವಾಲಯಕ್ಕೆ ನೀಡಿ
ಚಿಕ್ಕ ಬೆರಳಿಗೆ ಮುತ್ತಿನ ಉಂಗುರು ಧರಿಸಿ
ಹುಣ್ಣಿಮೆಯಂದು ದೇವಾಲಯಕ್ಕೆ ಬೆಳ್ಳಿಯನ್ನು ನೀಡಿ
ಹುಣ್ಣಿಮೆಯಂದು ಹನುಮಂತನನ್ನು ಆರಾಧಿಸಿ



Click it and Unblock the Notifications