Latest Updates
-
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್!
ಭಾದ್ರಪದ ಪೂರ್ಣಿಮೆ: ಚಂದ್ರದೋಷಕ್ಕೆ ಈ ದಿನ ಪರಿಹಾರವೇನು?
ಆಗಸ್ಟ್ 29ಕ್ಕೆ ಭಾದ್ರಪದ ಪೂರ್ಣಿಮೆ. ಈ ದಿನ ತುಂಬಾ ವಿಶೇಷವಾದದ್ದು. ಈ ದಿನದಂದು ಕೆಲವೊಂದು ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಈ ಭಾದ್ರಪದ ಪೂರ್ಣಿಮೆಯ ವಿಶೇಷತೆಗಳೇನು? ಏಕೆ ಈ ದಿನ ತುಂಬಾ ವಿಶೇಷವಾದದ್ದು ಎಂದು ನೋಡೋಣ:

ಭಾದ್ರಪದ ಪೂರ್ಣಿಮೆಯಿಂದು ಈ 3 ಶುಭ ಯೋಗಗಳಿವೆ
ಭಾದ್ರಪದ ಪೂರ್ಣಿಮೆಯ ದಿನದಂದು ವೃದ್ಧಿ ಯೋಗ, ಅಮೃತ ಸಿದ್ಧಿ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗಗಳು ರೂಪುಗೊಂಡಿದೆ.
ಸರ್ವಾಥ ಸಿದ್ಧಿ ಯೋಗ: ಬೆಳಗ್ಗೆಯಿಂದ ರಾತ್ರಿ 08:03 ರವರೆಗೆ
ಸರ್ವಾರ್ಥ ಸಿದ್ಧಿ ಯೋಗ: ಬೆಳಗ್ಗೆ 06:13 ವರೆಗೆ ಇತ್ತು
ಅಮೃತ ಸಿದ್ಧಿ ಯೋಗ: ಇಂದಯ ಬೆಳಿಗ್ಗೆ 11:18 ರಿಂದ 06:13 ರವರೆಗೆ ಅಮೃತ ಸಿದ್ಧಿ ಯೋಗವಿದೆ.
ಈ ದಿನ ದಾನ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ. ಭಾದ್ರಪದ ಹುಣ್ಣಿಮೆಯಂದು ಈ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗಿದೆ:
ಈ ದಿನ ಚಂದ್ರನು 16 ಹಂತಗಳೊಂದಿಗೆ ಪೂರ್ಣನಾಗುತ್ತಾನೆ. ಪೂರ್ಣಿಮೆಯಂದು ಸ್ನಾನ ಮಾಡಿದ ನಂತರ ಚಂದ್ರನಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಹೆಚ್ಚಾಗುವುದು ಎಂದು ನಂಬಲಾಗಿದೆ
ಚಂದ್ರನಿಗೆ ಸಂಬಂಧಿಸಿದ ಈ ವಸ್ತುಗಳನ್ನು ದಾನ ಮಾಡಿ
* ಈ ದಿನ ಬಿಳಿ ವಸ್ತ್ರಗಳನ್ನು ದಾನ ಮಾಡಿ
* ಸಕ್ಕರೆಯನ್ನು ದಾನ ಮಾಡಿ
* ಬಿಳಿ ಸಿಹಿ ತಿಂಡಿಗಳನ್ನು ದಾನ ಮಾಡಿ
* ಈ ದಿನ ಬೆಳ್ಳಿ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು
* ಮುತ್ತುಗಳನ್ನು ಕೂಡ ದಾನ ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ.
ಚಂದ್ರ ದೋಷವಿದ್ದರೆ ಅದರ ಪರಿಹಾರಕ್ಕೆ ಈ ದಿನ ಶುಭವಾಗಿದೆ.
ಚಂದ್ರದೋಷದ ಲಕ್ಷಣಗಳು
* ಚಂದ್ರದೋಷವಿದ್ದರೆ ವೃತ್ತಿ ಜೀವನದಲ್ಲಿ ಸಮಸ್ಯೆಗಳು ಉಂಟಾಗುವುದು
* ಚಂದ್ರದೋಷವಿದ್ದರೆ ವೈಯಕ್ತಿಕ ಬದುಕಿನಲ್ಲಿ ಸಮಸ್ಯೆ ಉಂಟಾಗುವುದು
* ಆರೋಗ್ಯ ಸಮಸ್ಯೆಗಳು ಕಾಡುವುದು
ಚಂದ್ರ ದೋಷಕ್ಕೆ ಪರಿಹಾರ
ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ
ಸೋಮವಾರ ಹಾಲು, ತುಪ್ಪವನ್ನು ಶಿವನ ದೇವಾಲಯಕ್ಕೆ ನೀಡಿ
ಚಿಕ್ಕ ಬೆರಳಿಗೆ ಮುತ್ತಿನ ಉಂಗುರು ಧರಿಸಿ
ಹುಣ್ಣಿಮೆಯಂದು ದೇವಾಲಯಕ್ಕೆ ಬೆಳ್ಳಿಯನ್ನು ನೀಡಿ
ಹುಣ್ಣಿಮೆಯಂದು ಹನುಮಂತನನ್ನು ಆರಾಧಿಸಿ



Click it and Unblock the Notifications