Latest Updates
-
ಮಳೆಗಾಲದ ಪ್ರಯಾಣ: ಟ್ರಾಫಿಕ್ ಮತ್ತು ಕ್ಯಾಬ್ ಸಮಸ್ಯೆಗಳ ನಡುವೆ ದಂಪತಿಗಳು ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ಇಂದಿನ ಪರಿಷ್ಕೃತ ಪಟ್ಟಿ ಮತ್ತು ನಿಮ್ಮ ಪ್ರಕರಣದ ಸ್ಥಿತಿ ಪರಿಶೀಲಿಸಿ -
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ!
ನಿಮ್ಮ ರಾಶಿಗೆ ತಕ್ಕಂತೆ ಶ್ರೀ ಗಣೇಶನಿಗೆ ಯಾವ ಆಹಾರ ನೈವೇದ್ಯವಾಗಿ ಸಮರ್ಪಿಸಬೇಕು?
ಶ್ರೀ ಗಣೇಶ ಮೋದಕ, ಲಡ್ಡು ಪ್ರಿಯ ಹಾಗಾಗಿ ಅವನಿಗೆ ಬಗೆ ಬಗೆಯ ಹಣ್ಣುಗಳನ್ನು, ಸಿಹಿ ತಿಂಡಿಗಳನ್ನು ಅರ್ಪಿಸಿ ಪೂಜಿಸಲಾಗುವುದು. ಶ್ರೀ ಗಣೇಶನಿಗೆ ಪ್ರಿಯವಾಗಿರುವ ಕೆಲ ತಿಂಡಿಗಳಿವೆ, ಅದನ್ನು ನಿಮ್ಮ ರಾಶಿ ಪ್ರಕಾರ ಅರ್ಪಿಸಿದರೆ ನಿಮಗೆ ಇನ್ನೂ ಒಳಿತಾಗುವುದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.
ಗಣೇಶನಿಗೆ ಇಷ್ಟವಾದ ತಿಂಡಿಗಳಾವುವು, ನಿಮ್ಮ ರಾಶಿಗೆ ಯಾವ ಬಣ್ಣ್ದ ಲಡ್ಡು ಅತವಾ ಮೋದಕ ಅರ್ಪಿಸಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಮೇಷ ರಾಶಿ
ಮೇಷ ರಾಶಿಯವರು ಬೆಲ್ಲದಿಂದ ಮಾಡಿದ ಲಡ್ಡು ಅರ್ಪಿಸಿ, ಇನ್ನು ಕೆಂಪು ಬಣ್ಣದ ಹೂವುಗಳನ್ನು ಅರ್ಪಿಸಿ.
ವೃಷಭ ರಾಶಿ
ವೃಷಭ ರಾಶಿಯವರು ತೆಂಗಿನಕಾಯಿಯಿಂದ ಮಾಡಿದ ಲಡ್ಡು ಅರ್ಪಿಸಿ
ಮಿಥುನ ರಾಶಿ
ಮಿಥುನ ರಾಶಿಯವರು ಗಣೇಶನಿಗೆ ಹಸಿರು ಬಣ್ಣದ ಉತ್ತೇರಿಯಾ ಅರ್ಪಿಸಿ , ಹೆಸರು ಕಾಳಿನಿಂದ ಮಾಡಿದ ಲಡ್ಡು ಅರ್ಪಿಸಿ.
ಕರ್ಕ ರಾಶಿ
ಕರ್ಕ ರಾಶಿಯವರು ಬೆಳ್ಳಿ ಬಣ್ಣದ ಅಥವಾ ಬಿಳಿ ಬಣ್ಣದ ಗಣೇಶನ ಮನೆಗೆ ತಂದು ಪೂಜಿಸಿ
ಸಿಂಹ ರಾಶಿ
ಸಿಂಹ ರಾಶಿಯವರು ಶ್ರೀಗಣೇಶನಿಗೆ ಅಕ್ಕಿ ಪಾಯಸ ಅಥವಾಶ್ಯಾವಿಗೆ ಪಾಯಸವನ್ನು ನೈವೇದ್ಯವಾಗಿ ಅರ್ಪಿಸಿ.
ಕನ್ಯಾ ರಾಶಿ
ಶ್ರೀ ಗಣೇಶನಿಗೆ ಏಲಕ್ಕಿ, ದ್ರಾಕ್ಷಿ, ಹೆಸರು ಕಾಳನ ಲಡ್ಡು ಅರ್ಪಿಸಿ.
ತುಲಾ ರಾಶಿ
ತುಲಾ ರಾಶಿಯವರು ಸಿಹಿ ತಿಂಡಿಗಳನ್ನು ಅರ್ಪಿಸಿ ಶ್ರೀ ಗಣೇಶನ ಆರಾಧನೆ ಮಾಡಿ.
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರು ಬೆಲ್ಲವನ್ನು ಶ್ರೀ ಗಣೇಶನಿಗೆ ಅರ್ಪಿಸಿ, ಕೆಂಪು ಬಣ್ಣದ ಹೂವುಗಳನ್ನು ಅರ್ಪಿಸಿ.
ಧನು ರಾಶಿ: ಕಡ್ಲೆಹಿಟ್ಟಿನಿಂದ ಮಾಡಿದ ಲಡ್ಡು ಶ್ರೀ ಗಣೇಶನಿಗೆ ಅರ್ಪಿಸಿ.
ಮಕರ ರಾಶಿ: ಮಕರ ರಾಶಿಯವರು ಶನಿ ಸಾಡೇಸಾತಿ ಇರುವುದರಿಂದ ಕಷ್ಟಗಳ ನಿವಾರಣೆಗೆ ಎಳ್ಳು ಲಡ್ಡು ಅರ್ಪಿಸಿದರೆ ಒಳ್ಳೆಯದು.
ಕುಂಭ ರಾಶಿ: ಕುಂಭ ರಾಶಿಯವರು ಕೂಡ ಎಳ್ಳು ಬಳಸಿ ಮಾಡಿದ ಲಡ್ಡು ಅರ್ಪಿಸಿ ಹಾಗೂ ಗಣೇಶನಿಗೆ ಪ್ರಿಯವಾದ ಸಿಹಿ ತಿಂಡಿಗಳನ್ನು ಅರ್ಪಿಸಿ.
ಮೀನ ರಾಶಿ: ಮೀನ ರಾಶಿಯವರು ಕಡ್ಲೆಲಡ್ಡು ಶ್ರೀ ಗಣೇಶನಿಗೆ ಅರ್ಪಿಸಿ, ಎಳ್ಳು ಬಳಸಿ ಮಾಡಿದ ಲಡ್ಡು ಕೂಡ ಅರ್ಪಿಸಿ.
ಗಣೇಶನಿಗೆ ಇಷ್ಟವಾದ ಆಹಾರಗಳಿವು
ಮೋದಕ
ಗಣೇಶನ ಪ್ರಿಯವಾದ ಆಹಾರವೆಂದರೆ ಮೋದಕ, ಲಡ್ಡು ಪ್ರಿಯವಾದ ಆಹಾರ. ಗಣೇಶ ಹಬ್ಬದಲ್ಲಿ ಮೋದಕ, ಲಡ್ಡು ಇರಲೇಬೇಕು.
ಲಡ್ಡು
ಗಣೇಶನಿಗೆ ಬಗೆಬಗೆಯ ಲಡ್ಡು ಮಾಡಿ ಅರ್ಪಿಸಿ. ಗಣೇಶನಿಗೆ 108ಗಿಂತಲೂ ಅಧಿಕ ಲಡ್ಡು ಬಳಸಿ.
ಪೇಡಾ: ಶ್ರೀ ಗಣೇಶನಿಗೆ ಪೇಡಾ, ಏಲಕ್ಕಿ, ಹಿಟ್ಟು, ಸಕ್ಕರೆ, ಡ್ರೈ ಫ್ರೂಟ್ಸ್ ಈ ಬಗೆಯ ಆಹಾರಗಳನ್ನು ಅರ್ಪಿಸಿ.
ಬಾಳೆಹಣ್ಣು: ಶ್ರೀ ಗಣೇಶನಿಗೆ ಬಾಳೆಹಣ್ಣು ಅರ್ಪಿಸಿ.
ಪಾಯಸ: ಅಕ್ಕಿ ಪಾಯಸ, ಗೋಧಿ ಪಾಯಸ, ಶ್ಯಾವಿಗೆ ಪಾಯಸ ಹೀಗೆ ಪಾಯಸವನ್ನು ಮಾಡಿ ಅರ್ಪಿಸಿ.



Click it and Unblock the Notifications