Latest Updates
-
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ಪಾನೀಯ ಮತ್ತು ಆಹಾರವೇ ಸಂಜೀವಿನಿ! -
ಸೀರೆ ಉಡೋದ್ರಲ್ಲಿ ಹೊಸ ಕ್ರಾಂತಿ: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗ್ತಿರೋ 'ದೇಸಿ-ಕೋರ್' ಸೀರೆ ಸ್ಟೈಲ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲೂ ಫಿಟ್ ಆಗಿರಬೇಕೆ? ಮುಂಜಾನೆಯ ಈ ಸಣ್ಣ ಬದಲಾವಣೆ ನಿಮ್ಮ ಆರೋಗ್ಯಕ್ಕೆ ವರದಾನ!
ತೆಂಗಿನಕಾಯಿ ಬಳಸಿ ಭೂಮಿ ಅಡಿಯಲ್ಲಿ ನೀರು ಇದೆಯೇ ತಿಳಿಯುವುದು ಹೇಗೆ?: ವೈರಲ್ ವೀಡಿಯೋ
ಇಲ್ಲೊಬ್ಬ ವ್ಯಕ್ತಿ ತೆಂಗಿನಕಾಯಿ ಹಿಡಿದು ಅಂತರ್ಜಲವಿದೆ ಎಂದು ತಿಳಿದುಕೊಳ್ಳಬಹುದು ಎಂದು ಪ್ರಾಕ್ಟಿಕಲ್ ಆಗಿ ತಿಳಿಸಿರುವ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗಿದೆ.
ನಾವು ಒಂದು ನೆಲ ಖರೀದಿಸುತ್ತೇವೆ, ಅದರಲ್ಲಿ ಬೆಳೆ ಬೆಳೆಯಬೇಕೆಂದು ನಿರ್ಧರಿಸಿ ಬಾವಿನೋ, ಬೋರ್ವೆಲ್ ಕೊರಿಯಲು ತೀರ್ಮಾನಿಸಿ ಬಾವಿ ತೋಡಿದರೆ ಅಥವಾ ಬೋರ್ವೆಲ್ ಕೊರಿದರೆ ನೀರು ಸಿಗುವುದಿಲ್ಲ, ಅಷ್ಟು ಶ್ರಮವೂ ವ್ಯರ್ಥವಾಗುತ್ತದೆ. ಆದ್ದರಿಂದ ಬಾವಿ ಅಥವಾ ಬೋರ್ವೆಲ್ ಕೊರಿಯುವ ಮೊದಲು ಆ ಭಾಗದಲ್ಲಿ ಅಂತರ್ಜಲವಿದೆಯೇ ಎಂದು ಪರೀಕ್ಷಿಸುವುದು ಒಳ್ಳೆಯದು.

ಅಂತರ್ಜಲವಿದೆಯೇ ಎಂದು ತಿಳಿಯಲು ವೈಜ್ಞಾನಿಕ ವಿಧಾನಗಳಿವೆ, ವೈಜ್ಞಾನಿಕ ವಿಧಾನಗಳನ್ನು ನಂಬಿ ಬಾವಿ ಅಥವಾ ಬೋರ್ವೆಲ್ ತೋಡಿದವರಿಗೆ ನೀರು ಸಿಗದೇ ಇರುವ ಎಷ್ಟೋ ಉದಾಹರಣೆಗಳಿವೆ. ಕೆಲವರಿಗೆ ತುಂಬಾ ಆಳವಾಗಿ ಭೂಮಿಯನ್ನು ಕೊರಿದಾಗ ಸ್ವಲ್ಪ ನೀರು ಸಿಗಬಹುದು, ಆದರೆ ಅಷ್ಟು ನೀರು ನಮ್ಮ ಅವಶ್ಯಕತೆಗೆ ಸಾಕಾಗುವುದಿಲ್ಲ. ಇನ್ನು ಕೆಲವು ಬಾವಿಗಳಲ್ಲಿ ಮಳೆಗಾಲದಲ್ಲಿ ಮಾತ್ರ ನೀರು ಇರುತ್ತದೆ, ಮಳೆಗಾಲದಲ್ಲಿ ನೀರು ಸಿಗುವುದಿಲ್ಲ, ಬೇಸಿಗೆಯಲ್ಲಿ ನೀರು ಬೇಕಾಗಿರುತ್ತೆ. ಆದರೆ ಆವಾಗ ನೀರಿಲ್ಲ ಎಂದರೆ ಬಾವಿ, ಬೋರ್ವೆಲ್ ಇದ್ದು ಏನು ಪ್ರಯೋಜನ ಅಲ್ವಾ?
ಆದರೆ ನಮ್ಮ ಹಿರಿಯರು ಬಾವಿ ತೋಡುವಾಗ ಕೆಲವೊಂದು ವಿಧಾನ ಅನುಸರಿಸುತ್ತಿದ್ದರು. ಇದನ್ನು ಈಗಲೂ ಕೆಲವು ಅನುಸರಿಸುತ್ತಾರೆ. ಅದೇನೆಂದರೆ ತೆಂಗಿನಕಾಯಿ ಅಂಗೈಯಲ್ಲಿಟ್ಟು ಎಲ್ಲಿ ಅಂತರ್ಜಲ ಅಧಿಕವಿದೆ ಎಂದು ಮೆಲ್ಲನೆ ನಡೆಯುತ್ತಾ ಪರಿಶೀಲಿಸಲಾಗುವುದು. ಎಲ್ಲಿ ಅಂತರ್ಜಲವಿರುತ್ತದೋ ಆ ಸ್ಥಳಕ್ಕೆ ಬಂದಾಗ ತೆಂಗಿನಕಾಯಿ ಅಲುಗಾಡಲರಂಭಿಸುತ್ತದೆ ಅಲ್ಲದೆ ತೆಂಗಿನಕಾಯಿ ಜುಟ್ಟು ನೇರವಾಗಿ ನಿಲ್ಲುತ್ತದೆ, ಆ ಸ್ಥಳದಲ್ಲಿ ಭಾವಿ ತೋಡಿದರೆ ಖಂಡಿತ ನೀರು ಸಿಗುವುದು. ಈ ವೀಡಿಯೋ ನೋಡಿದವರು ಹಿಂದೆ ನಮ್ಮ ಹಿರಿಯರು ಅನುಸರಿಸುತ್ತಿದ್ದ ಕೆಲವೊಂದು ವಿಧಾನಗಳು ಬರೀ ನಂಬಿಕೆಯಲ್ಲ ಅದರಲ್ಲಿ ವೈಜ್ಞಾನಿಕ ಅಂಶವಿರುತ್ತದೆ.



Click it and Unblock the Notifications