Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ತೆಂಗಿನಕಾಯಿ ಬಳಸಿ ಭೂಮಿ ಅಡಿಯಲ್ಲಿ ನೀರು ಇದೆಯೇ ತಿಳಿಯುವುದು ಹೇಗೆ?: ವೈರಲ್ ವೀಡಿಯೋ
ಇಲ್ಲೊಬ್ಬ ವ್ಯಕ್ತಿ ತೆಂಗಿನಕಾಯಿ ಹಿಡಿದು ಅಂತರ್ಜಲವಿದೆ ಎಂದು ತಿಳಿದುಕೊಳ್ಳಬಹುದು ಎಂದು ಪ್ರಾಕ್ಟಿಕಲ್ ಆಗಿ ತಿಳಿಸಿರುವ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗಿದೆ.
ನಾವು ಒಂದು ನೆಲ ಖರೀದಿಸುತ್ತೇವೆ, ಅದರಲ್ಲಿ ಬೆಳೆ ಬೆಳೆಯಬೇಕೆಂದು ನಿರ್ಧರಿಸಿ ಬಾವಿನೋ, ಬೋರ್ವೆಲ್ ಕೊರಿಯಲು ತೀರ್ಮಾನಿಸಿ ಬಾವಿ ತೋಡಿದರೆ ಅಥವಾ ಬೋರ್ವೆಲ್ ಕೊರಿದರೆ ನೀರು ಸಿಗುವುದಿಲ್ಲ, ಅಷ್ಟು ಶ್ರಮವೂ ವ್ಯರ್ಥವಾಗುತ್ತದೆ. ಆದ್ದರಿಂದ ಬಾವಿ ಅಥವಾ ಬೋರ್ವೆಲ್ ಕೊರಿಯುವ ಮೊದಲು ಆ ಭಾಗದಲ್ಲಿ ಅಂತರ್ಜಲವಿದೆಯೇ ಎಂದು ಪರೀಕ್ಷಿಸುವುದು ಒಳ್ಳೆಯದು.

ಅಂತರ್ಜಲವಿದೆಯೇ ಎಂದು ತಿಳಿಯಲು ವೈಜ್ಞಾನಿಕ ವಿಧಾನಗಳಿವೆ, ವೈಜ್ಞಾನಿಕ ವಿಧಾನಗಳನ್ನು ನಂಬಿ ಬಾವಿ ಅಥವಾ ಬೋರ್ವೆಲ್ ತೋಡಿದವರಿಗೆ ನೀರು ಸಿಗದೇ ಇರುವ ಎಷ್ಟೋ ಉದಾಹರಣೆಗಳಿವೆ. ಕೆಲವರಿಗೆ ತುಂಬಾ ಆಳವಾಗಿ ಭೂಮಿಯನ್ನು ಕೊರಿದಾಗ ಸ್ವಲ್ಪ ನೀರು ಸಿಗಬಹುದು, ಆದರೆ ಅಷ್ಟು ನೀರು ನಮ್ಮ ಅವಶ್ಯಕತೆಗೆ ಸಾಕಾಗುವುದಿಲ್ಲ. ಇನ್ನು ಕೆಲವು ಬಾವಿಗಳಲ್ಲಿ ಮಳೆಗಾಲದಲ್ಲಿ ಮಾತ್ರ ನೀರು ಇರುತ್ತದೆ, ಮಳೆಗಾಲದಲ್ಲಿ ನೀರು ಸಿಗುವುದಿಲ್ಲ, ಬೇಸಿಗೆಯಲ್ಲಿ ನೀರು ಬೇಕಾಗಿರುತ್ತೆ. ಆದರೆ ಆವಾಗ ನೀರಿಲ್ಲ ಎಂದರೆ ಬಾವಿ, ಬೋರ್ವೆಲ್ ಇದ್ದು ಏನು ಪ್ರಯೋಜನ ಅಲ್ವಾ?
ಆದರೆ ನಮ್ಮ ಹಿರಿಯರು ಬಾವಿ ತೋಡುವಾಗ ಕೆಲವೊಂದು ವಿಧಾನ ಅನುಸರಿಸುತ್ತಿದ್ದರು. ಇದನ್ನು ಈಗಲೂ ಕೆಲವು ಅನುಸರಿಸುತ್ತಾರೆ. ಅದೇನೆಂದರೆ ತೆಂಗಿನಕಾಯಿ ಅಂಗೈಯಲ್ಲಿಟ್ಟು ಎಲ್ಲಿ ಅಂತರ್ಜಲ ಅಧಿಕವಿದೆ ಎಂದು ಮೆಲ್ಲನೆ ನಡೆಯುತ್ತಾ ಪರಿಶೀಲಿಸಲಾಗುವುದು. ಎಲ್ಲಿ ಅಂತರ್ಜಲವಿರುತ್ತದೋ ಆ ಸ್ಥಳಕ್ಕೆ ಬಂದಾಗ ತೆಂಗಿನಕಾಯಿ ಅಲುಗಾಡಲರಂಭಿಸುತ್ತದೆ ಅಲ್ಲದೆ ತೆಂಗಿನಕಾಯಿ ಜುಟ್ಟು ನೇರವಾಗಿ ನಿಲ್ಲುತ್ತದೆ, ಆ ಸ್ಥಳದಲ್ಲಿ ಭಾವಿ ತೋಡಿದರೆ ಖಂಡಿತ ನೀರು ಸಿಗುವುದು. ಈ ವೀಡಿಯೋ ನೋಡಿದವರು ಹಿಂದೆ ನಮ್ಮ ಹಿರಿಯರು ಅನುಸರಿಸುತ್ತಿದ್ದ ಕೆಲವೊಂದು ವಿಧಾನಗಳು ಬರೀ ನಂಬಿಕೆಯಲ್ಲ ಅದರಲ್ಲಿ ವೈಜ್ಞಾನಿಕ ಅಂಶವಿರುತ್ತದೆ.



Click it and Unblock the Notifications