Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೊದಲ ಶ್ರಾವಣ ಸೋಮವಾರ: ಶ್ರಾವಣದಲ್ಲಿ ಯಾವೆಲ್ಲಾ ದಿನಗಳಲ್ಲಿ ಉಪವಾಸ ಮಾಡಬೇಕು?
ಶ್ರಾವಣ ಬಂತೆಂದರೆ ಸಡಗರ ಶುರು, ಏಕೆಂದರೆ ಈ ಶ್ರಾವಣ ಸಾಲು-ಸಾಲು ಹಬ್ಬಗಳನ್ನು ಹೊತ್ತು ತರುವುದರಿಂದ ಸಡಗರ ಮಾಸ.ಶ್ರಾವಣ ಮಾಸ ಶಿವನ ಆರಾಧನೆಗೆ ಮೀಸಲಿರುವ ಮಾಸ, ಅದರಲ್ಲಿಯೂ ಶ್ರಾವಣ ಸೋಮವಾರ ಎಂದರೆ ಇನ್ನೂ ವಿಶೇಷ, ಶಿವನ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ.

ಶ್ರಾವಣ ಮಾಸದಲ್ಲಿ ರುದ್ರಾಭಿಷೇಕಕ್ಕೆ ತುಂಬಾನೇ ಮಹತ್ವವಿದೆ
ಶ್ರಾವಣ ಮಾಸದಲ್ಲಿ ರುದ್ರಾಭಿಷೇಕ ಮಾಡಿಸಿದರೆ ಒಳ್ಳೆಯದು, ಶಿವನಿಗೆ, ಜಲ, ಹಾಲು, ತುಪ್ಪ, ಮೊಸರು, ಜೇನು ಇವುಗಳಿಂದಲೂ ಅಭಿಷೇಕ ಮಾಡಿಸಬಹುದು, ಶಿವನಿಗೆ ಬಿಲ್ವೆಪತ್ರೆ ಎಲೆಯನ್ನು ಅರ್ಪಿಸಿ, ಶಿವ ಮಂತ್ರಗಳನ್ನು ಹೇಳುತ್ತಾ ವಿಶೇಷ ಪೂಜೆ ಸಲ್ಲಿಸಲಾಗುವುದು. ಹೀಗೆ ಪೂಜೆ ಸಲ್ಲಿಸುವುದರಿಂದ ಎಲ್ಲಾ ಕಷ್ಟಗಳು ದೂರಾಗುವುದು ಎಂಬ ನಂಬಿಕೆ.
ಶ್ರಾವಣ ಮಾಸದಲ್ಲಿ ಈ ದಿನಗಳಲ್ಲಿ ಉಪವಾಸವಿದ್ದರೆ ಒಳ್ಳೆಯದು
ಶ್ರಾವಣ ಸೋಮವಾರ: ಉಪವಾಸವಿದ್ದು ಶಿವನಿಗೆ ಪೂಜೆ ಸಲ್ಲಿಸುತ್ತಾರೆ.
16 ಸೊಮವಾರ ವ್ರತ: ಈ ವ್ರತವನ್ನು ಒಂದು ಸೊಮವಾರ ಕೈಗೊಂಡರೆ 16 ಸೊಮವಾರದವರೆಗೆ ಮಾಡಬೇಕು.
ಪ್ರದೋಷ ವ್ರತ: ಕರಷ್ಣ ಪಕ್ಷ ಹಾಗೂ ಶುಕ್ಲ ಪಕ್ಷದ ತ್ರಯೋದಶಿಯಂದು ಪ್ರದೋಷವನ್ನು ಆಚರಿಸಲಾಗುವುದು, ಈ ದಿನದಲ್ಲಿ ಕೂಡ ಉಪವಾಸವಿದ್ದು ಶಿವನ ಆರಾಧನೆ ಮಾಡುತ್ತಾರೆ.
ಮಂಗಳ ಗೌರಿ ವ್ರತ: ಶ್ರಾವಣ ಮಾಸದ ಮಂಗಳವಾರ ಮುತ್ತೈದೆಯರು ಮಂಗಳಗೌರಿ ವ್ರತ ಅಚರಿಸುತ್ತಾರೆ.
ಶನಿ ವ್ರತ: ಶ್ರಾವನ ಮಾಸದ ಶನಿವಾರದಲ್ಲಿ ಶ್ರನಿ ವ್ರತ ಕೈಗೊಳ್ಳಲಾಗುವುದು.
ಈ ವ್ರತಗಳನ್ನು ಮಾಡುವುದು ಕಷ್ಟಗಳು ದುರಾಗುವುದು, ಇಷ್ಟಾರ್ಥಗಳು ನೆರವೇರುವುದು ಎಂಬ ಧಾರ್ಮಿಕ ನಂಬಿಕೆ.
ಶ್ರಾವಣ ಮಾಸದ ವಿಶೇಷತೆಯೇನು?
ಶ್ರಾವಣ ಮಾಸದಲ್ಲಿ ಸಾತ್ವಿಕ ಅಹಾರವನ್ನು ಮಾತ್ರ ಸೇವಿಸಬೇಕು.
ಶ್ರಾವಣ ಮಾಸದಲ್ಲಿ ವ್ರತ ನಿಯಮವನ್ನು ಅನುಸರಿಸುವುದರಿಂದ ಧಾರ್ಮಿಕ ಜ್ಞಾನ ಹೆಚ್ಚುವುದು, ಮನಸ್ಸಿಗೆ ನೆಮ್ಮದಿ ದೊರೆಯುವುದು.
ನಕಾರಾತ್ಮಕ ಶಕ್ತಿಗಳನ್ನು ದೂರವಿಡುತ್ತದೆ: ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡುವುದರಿಂದ ಶಿವನ ಕೃಪೆಯಿಂದ ಎಲ್ಲಾ ಕಷ್ಟಗಳು ದೂರಾಗುವುದು ಅಲ್ಲದೆ ಯಾವುದೇ ನಕಾರಾತ್ಮಕ ಶಕ್ತಿಗಳು ನಮ್ಮನ್ನು ಬಾಧಿಸುವುದಿಲ್ಲ.
ಕುಟಂಬದಲ್ಲಿ ಸಂತೋಷ ಇರಲಿದೆ: ಮನೆಯ ಸದಸ್ಯರ ಆರೋಗ್ಯ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಂತೋಷ ನೆಲೆಸಲಿದೆ.



Click it and Unblock the Notifications


